AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಡ ನಿದ್ರೆಯಲ್ಲಿದ್ದ ವೃದ್ಧ ದಂಪತಿಯನ್ನು ಚಿರ ನಿದ್ರೆಗೆ ಜಾರಿಸಿ.. ಮನೆ ದೋಚಿದ ನರ ಹಂತಕರು

ತಡ ರಾತ್ರಿ ನರ ಹಂತಕರು ಅಡುಗೆ‌ ಕೋಣೆಯ ಬಾಗಿಲು‌ ಮುರಿದು ವೃದ್ಧ ದಂಪತಿ ಮನೆಗೆ ನುಗ್ಗಿದ್ದಾರೆ. ಬಳಿಕ ದಂಪತಿ ಕೊಲೆ ಮಾಡಿ ಮನೆಯನ್ನು ಜಾಲಾಡಿ ಅಲ್ಲಿದ್ದ ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಮನೆಯನ್ನು ದೋಚಿ ಎಸ್ಕೇಪ್ ಆಗಿದ್ದಾರೆ.

ಗಾಡ ನಿದ್ರೆಯಲ್ಲಿದ್ದ ವೃದ್ಧ ದಂಪತಿಯನ್ನು ಚಿರ ನಿದ್ರೆಗೆ ಜಾರಿಸಿ.. ಮನೆ ದೋಚಿದ ನರ ಹಂತಕರು
ದಂಪತಿ ಕೊಲೆ ಮಾಡಿ ಮನೆ ದೋಚಿದ ಹಂತಕರು
Follow us
ಆಯೇಷಾ ಬಾನು
|

Updated on:Dec 28, 2020 | 10:43 AM

ಹೈದರಾಬಾದ್: ಮಲಗಿದ್ದ ದಂಪತಿಯನ್ನು ಹಂತಕರು ಹತ್ಯೆ ಮಾಡಿ ಪರಾರಿಯಾಗಿರುವ ದಾರುಣ ಘಟನೆಯೊಂದು ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಕಾಂಚಿಕಾಚೆರ್ಲಾದಲ್ಲಿ (Kanchikacherla) ನಡೆದಿದೆ. ಬಂಡಾರುಪಲ್ಲಿ‌ ನಾಗೇಶ್ವರರಾವ್, ಪ್ರಮಿಳಾ ಕೊಲೆಯಾದ ವೃದ್ಧ ದಂಪತಿ.

ತಡ ರಾತ್ರಿ ನರ ಹಂತಕರು ಅಡುಗೆ‌ ಕೋಣೆಯ ಬಾಗಿಲು‌ ಮುರಿದು ವೃದ್ಧ ದಂಪತಿ ಮನೆಗೆ ನುಗ್ಗಿದ್ದಾರೆ. ಬಳಿಕ ದಂಪತಿ ಕೊಲೆ ಮಾಡಿ ಮನೆಯನ್ನು ಜಾಲಾಡಿ ಅಲ್ಲಿದ್ದ ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಮನೆಯನ್ನು ದೋಚಿ ಎಸ್ಕೇಪ್ ಆಗಿದ್ದಾರೆ.

ನಂದಿ ಗಾಮ‌ ಠಾಣೆಯಲ್ಲಿ‌ ಪ್ರಕರ‌ಣ ದಾಖಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಕಳ್ಳತನ ಮಾಡಲು ವೃದ್ಧ ದಂಪತಿ ಪ್ರಾಣ ತೆಗೆದಿರುವುದು ಗ್ರಾಮದ ಜನರಲ್ಲಿ ಆತಂಕ, ಭಯ ಹುಟ್ಟುವಂತೆ ಮಾಡಿದೆ.

ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!

Published On - 2:51 pm, Sun, 27 December 20

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ