AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಡ ನಿದ್ರೆಯಲ್ಲಿದ್ದ ವೃದ್ಧ ದಂಪತಿಯನ್ನು ಚಿರ ನಿದ್ರೆಗೆ ಜಾರಿಸಿ.. ಮನೆ ದೋಚಿದ ನರ ಹಂತಕರು

ತಡ ರಾತ್ರಿ ನರ ಹಂತಕರು ಅಡುಗೆ‌ ಕೋಣೆಯ ಬಾಗಿಲು‌ ಮುರಿದು ವೃದ್ಧ ದಂಪತಿ ಮನೆಗೆ ನುಗ್ಗಿದ್ದಾರೆ. ಬಳಿಕ ದಂಪತಿ ಕೊಲೆ ಮಾಡಿ ಮನೆಯನ್ನು ಜಾಲಾಡಿ ಅಲ್ಲಿದ್ದ ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಮನೆಯನ್ನು ದೋಚಿ ಎಸ್ಕೇಪ್ ಆಗಿದ್ದಾರೆ.

ಗಾಡ ನಿದ್ರೆಯಲ್ಲಿದ್ದ ವೃದ್ಧ ದಂಪತಿಯನ್ನು ಚಿರ ನಿದ್ರೆಗೆ ಜಾರಿಸಿ.. ಮನೆ ದೋಚಿದ ನರ ಹಂತಕರು
ದಂಪತಿ ಕೊಲೆ ಮಾಡಿ ಮನೆ ದೋಚಿದ ಹಂತಕರು
ಆಯೇಷಾ ಬಾನು
|

Updated on:Dec 28, 2020 | 10:43 AM

Share

ಹೈದರಾಬಾದ್: ಮಲಗಿದ್ದ ದಂಪತಿಯನ್ನು ಹಂತಕರು ಹತ್ಯೆ ಮಾಡಿ ಪರಾರಿಯಾಗಿರುವ ದಾರುಣ ಘಟನೆಯೊಂದು ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಕಾಂಚಿಕಾಚೆರ್ಲಾದಲ್ಲಿ (Kanchikacherla) ನಡೆದಿದೆ. ಬಂಡಾರುಪಲ್ಲಿ‌ ನಾಗೇಶ್ವರರಾವ್, ಪ್ರಮಿಳಾ ಕೊಲೆಯಾದ ವೃದ್ಧ ದಂಪತಿ.

ತಡ ರಾತ್ರಿ ನರ ಹಂತಕರು ಅಡುಗೆ‌ ಕೋಣೆಯ ಬಾಗಿಲು‌ ಮುರಿದು ವೃದ್ಧ ದಂಪತಿ ಮನೆಗೆ ನುಗ್ಗಿದ್ದಾರೆ. ಬಳಿಕ ದಂಪತಿ ಕೊಲೆ ಮಾಡಿ ಮನೆಯನ್ನು ಜಾಲಾಡಿ ಅಲ್ಲಿದ್ದ ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಮನೆಯನ್ನು ದೋಚಿ ಎಸ್ಕೇಪ್ ಆಗಿದ್ದಾರೆ.

ನಂದಿ ಗಾಮ‌ ಠಾಣೆಯಲ್ಲಿ‌ ಪ್ರಕರ‌ಣ ದಾಖಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಕಳ್ಳತನ ಮಾಡಲು ವೃದ್ಧ ದಂಪತಿ ಪ್ರಾಣ ತೆಗೆದಿರುವುದು ಗ್ರಾಮದ ಜನರಲ್ಲಿ ಆತಂಕ, ಭಯ ಹುಟ್ಟುವಂತೆ ಮಾಡಿದೆ.

ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!

Published On - 2:51 pm, Sun, 27 December 20

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ