AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ

ಇಬ್ಬರು ಮುಸುಕುಧಾರಿ ಆಗುಂತಕರು ಒಳ ಪ್ರವೇಶಿಸಿದ್ದರು. ಒಬ್ಬ ದರೋಡೆ ಮಾಡುತ್ತಿದ್ದರೆ ಮತ್ತೊಬ್ಬ ಗನ್​ ಝಳಪಿಸುತ್ತಾ ಬ್ಯಾಂಕ್​ ಸಿಬ್ಬಂದಿಯನ್ನು ಬೆದರಿಸುತ್ತಿರುವುದು ಕಂಡುಬಂದಿದೆ. ದರೋಡೆಯ ಬಳಿಕ ಸುದ್ದಿ ತಲುಪುತ್ತಿದ್ದಂತೆ ಉನ್ನತ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ
ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ
TV9 Web
| Edited By: ಸಾಧು ಶ್ರೀನಾಥ್​|

Updated on:Dec 30, 2021 | 11:09 AM

Share

ಮುಂಬೈ: ಆಘಾತಕಾರಿ ಘಟನೆಯಲ್ಲಿ ಮುಂಬೈನ ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದ ದಹಿಸರ್​ ಶಾಖೆಯಲ್ಲಿ ದರೋಡೆ ನಡೆದಿದ್ದು, ಘಟನೆಯ ವೇಳೆ ಓರ್ವ ಉದ್ಯೋಗಿ ಹತ್ಯೆಗೀಡಾಗಿದ್ದು, ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಸಾಯಂಕಾಲ ಈ ಘಟನೆ ನಡೆದಿದೆ. ಬ್ಯಾಂಕ್​ನ ಸರ್ವೈಲೆನ್ಸ್ ಕ್ಯಾಮರಾಗಳಲ್ಲಿ ಇಡೀ ವೃತ್ತಾಂತ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ದರೋಡೆಯ ಬಳಿಕ ಇಬ್ಬರೂ ಆಗುಂತಕರು ಪರಾರಿಯಾಗಿದ್ದಾರೆ. ಮೃತ ಉದ್ಯೋಗಿ ಎಸ್​ಬಿಐನ ಹೊರಗುತ್ತಿಗೆ ನೌಕರ ಎಂದು ತಿಳಿದುಬಂದಿದೆ.

ಇಬ್ಬರು ಮುಸುಕುಧಾರಿ ಆಗುಂತಕರು ಒಳ ಪ್ರವೇಶಿಸಿದ್ದರು. ಒಬ್ಬ ದರೋಡೆ ಮಾಡುತ್ತಿದ್ದರೆ ಮತ್ತೊಬ್ಬ ಗನ್​ ಝಳಪಿಸುತ್ತಾ ಬ್ಯಾಂಕ್​ ಸಿಬ್ಬಂದಿಯನ್ನು ಬೆದರಿಸುತ್ತಿರುವುದು ಕಂಡುಬಂದಿದೆ. ದರೋಡೆಯ ಬಳಿಕ ಸುದ್ದಿ ತಲುಪುತ್ತಿದ್ದಂತೆ ಉನ್ನತ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದ ದಹಿಸರ್​ ಶಾಖೆಯಲ್ಲಿ ದರೋಡೆ ನಡೆಸುವಾಗ ಗುಂಡು ಹಾರಿಸಿ, ಒಬ್ಬ ಸಿಬ್ಬಂದಿಯನ್ನು ಸಾಯಿಸಿದ್ದ ಪ್ರಕರಣದಲ್ಲಿ ಮುಂಬೈ ಪೊಲೀಸರು ಇಬ್ಬರು ದರೋಡೆಕೋರರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ದರೋಡೆ ಮಾಡಿದ್ದ ಸುಮಾರು 2.5 ಲಕ್ಷ ರೂಪಾಯಿ ಹಣ ಮತ್ತು ಆಯುಧಗಳನ್ನ ವಶಪಡಿಸಿಕೊಂಡಿದ್ದಾರೆ. ಒಟ್ಟು 8 ಪೊಲೀಸ್​ ತಂಡಗಳು ದರೋಡೆಕೋರರ ಬೆನ್ನುಹತ್ತಿದ್ದವು.

Published On - 11:03 am, Thu, 30 December 21

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ