AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ

ಇಬ್ಬರು ಮುಸುಕುಧಾರಿ ಆಗುಂತಕರು ಒಳ ಪ್ರವೇಶಿಸಿದ್ದರು. ಒಬ್ಬ ದರೋಡೆ ಮಾಡುತ್ತಿದ್ದರೆ ಮತ್ತೊಬ್ಬ ಗನ್​ ಝಳಪಿಸುತ್ತಾ ಬ್ಯಾಂಕ್​ ಸಿಬ್ಬಂದಿಯನ್ನು ಬೆದರಿಸುತ್ತಿರುವುದು ಕಂಡುಬಂದಿದೆ. ದರೋಡೆಯ ಬಳಿಕ ಸುದ್ದಿ ತಲುಪುತ್ತಿದ್ದಂತೆ ಉನ್ನತ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ
ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ
TV9 Web
| Edited By: ಸಾಧು ಶ್ರೀನಾಥ್​|

Updated on:Dec 30, 2021 | 11:09 AM

Share

ಮುಂಬೈ: ಆಘಾತಕಾರಿ ಘಟನೆಯಲ್ಲಿ ಮುಂಬೈನ ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದ ದಹಿಸರ್​ ಶಾಖೆಯಲ್ಲಿ ದರೋಡೆ ನಡೆದಿದ್ದು, ಘಟನೆಯ ವೇಳೆ ಓರ್ವ ಉದ್ಯೋಗಿ ಹತ್ಯೆಗೀಡಾಗಿದ್ದು, ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಸಾಯಂಕಾಲ ಈ ಘಟನೆ ನಡೆದಿದೆ. ಬ್ಯಾಂಕ್​ನ ಸರ್ವೈಲೆನ್ಸ್ ಕ್ಯಾಮರಾಗಳಲ್ಲಿ ಇಡೀ ವೃತ್ತಾಂತ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ದರೋಡೆಯ ಬಳಿಕ ಇಬ್ಬರೂ ಆಗುಂತಕರು ಪರಾರಿಯಾಗಿದ್ದಾರೆ. ಮೃತ ಉದ್ಯೋಗಿ ಎಸ್​ಬಿಐನ ಹೊರಗುತ್ತಿಗೆ ನೌಕರ ಎಂದು ತಿಳಿದುಬಂದಿದೆ.

ಇಬ್ಬರು ಮುಸುಕುಧಾರಿ ಆಗುಂತಕರು ಒಳ ಪ್ರವೇಶಿಸಿದ್ದರು. ಒಬ್ಬ ದರೋಡೆ ಮಾಡುತ್ತಿದ್ದರೆ ಮತ್ತೊಬ್ಬ ಗನ್​ ಝಳಪಿಸುತ್ತಾ ಬ್ಯಾಂಕ್​ ಸಿಬ್ಬಂದಿಯನ್ನು ಬೆದರಿಸುತ್ತಿರುವುದು ಕಂಡುಬಂದಿದೆ. ದರೋಡೆಯ ಬಳಿಕ ಸುದ್ದಿ ತಲುಪುತ್ತಿದ್ದಂತೆ ಉನ್ನತ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದ ದಹಿಸರ್​ ಶಾಖೆಯಲ್ಲಿ ದರೋಡೆ ನಡೆಸುವಾಗ ಗುಂಡು ಹಾರಿಸಿ, ಒಬ್ಬ ಸಿಬ್ಬಂದಿಯನ್ನು ಸಾಯಿಸಿದ್ದ ಪ್ರಕರಣದಲ್ಲಿ ಮುಂಬೈ ಪೊಲೀಸರು ಇಬ್ಬರು ದರೋಡೆಕೋರರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ದರೋಡೆ ಮಾಡಿದ್ದ ಸುಮಾರು 2.5 ಲಕ್ಷ ರೂಪಾಯಿ ಹಣ ಮತ್ತು ಆಯುಧಗಳನ್ನ ವಶಪಡಿಸಿಕೊಂಡಿದ್ದಾರೆ. ಒಟ್ಟು 8 ಪೊಲೀಸ್​ ತಂಡಗಳು ದರೋಡೆಕೋರರ ಬೆನ್ನುಹತ್ತಿದ್ದವು.

Published On - 11:03 am, Thu, 30 December 21

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್