Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ

ಇಬ್ಬರು ಮುಸುಕುಧಾರಿ ಆಗುಂತಕರು ಒಳ ಪ್ರವೇಶಿಸಿದ್ದರು. ಒಬ್ಬ ದರೋಡೆ ಮಾಡುತ್ತಿದ್ದರೆ ಮತ್ತೊಬ್ಬ ಗನ್​ ಝಳಪಿಸುತ್ತಾ ಬ್ಯಾಂಕ್​ ಸಿಬ್ಬಂದಿಯನ್ನು ಬೆದರಿಸುತ್ತಿರುವುದು ಕಂಡುಬಂದಿದೆ. ದರೋಡೆಯ ಬಳಿಕ ಸುದ್ದಿ ತಲುಪುತ್ತಿದ್ದಂತೆ ಉನ್ನತ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ
ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 30, 2021 | 11:09 AM

ಮುಂಬೈ: ಆಘಾತಕಾರಿ ಘಟನೆಯಲ್ಲಿ ಮುಂಬೈನ ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದ ದಹಿಸರ್​ ಶಾಖೆಯಲ್ಲಿ ದರೋಡೆ ನಡೆದಿದ್ದು, ಘಟನೆಯ ವೇಳೆ ಓರ್ವ ಉದ್ಯೋಗಿ ಹತ್ಯೆಗೀಡಾಗಿದ್ದು, ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಸಾಯಂಕಾಲ ಈ ಘಟನೆ ನಡೆದಿದೆ. ಬ್ಯಾಂಕ್​ನ ಸರ್ವೈಲೆನ್ಸ್ ಕ್ಯಾಮರಾಗಳಲ್ಲಿ ಇಡೀ ವೃತ್ತಾಂತ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ದರೋಡೆಯ ಬಳಿಕ ಇಬ್ಬರೂ ಆಗುಂತಕರು ಪರಾರಿಯಾಗಿದ್ದಾರೆ. ಮೃತ ಉದ್ಯೋಗಿ ಎಸ್​ಬಿಐನ ಹೊರಗುತ್ತಿಗೆ ನೌಕರ ಎಂದು ತಿಳಿದುಬಂದಿದೆ.

ಇಬ್ಬರು ಮುಸುಕುಧಾರಿ ಆಗುಂತಕರು ಒಳ ಪ್ರವೇಶಿಸಿದ್ದರು. ಒಬ್ಬ ದರೋಡೆ ಮಾಡುತ್ತಿದ್ದರೆ ಮತ್ತೊಬ್ಬ ಗನ್​ ಝಳಪಿಸುತ್ತಾ ಬ್ಯಾಂಕ್​ ಸಿಬ್ಬಂದಿಯನ್ನು ಬೆದರಿಸುತ್ತಿರುವುದು ಕಂಡುಬಂದಿದೆ. ದರೋಡೆಯ ಬಳಿಕ ಸುದ್ದಿ ತಲುಪುತ್ತಿದ್ದಂತೆ ಉನ್ನತ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದ ದಹಿಸರ್​ ಶಾಖೆಯಲ್ಲಿ ದರೋಡೆ ನಡೆಸುವಾಗ ಗುಂಡು ಹಾರಿಸಿ, ಒಬ್ಬ ಸಿಬ್ಬಂದಿಯನ್ನು ಸಾಯಿಸಿದ್ದ ಪ್ರಕರಣದಲ್ಲಿ ಮುಂಬೈ ಪೊಲೀಸರು ಇಬ್ಬರು ದರೋಡೆಕೋರರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ದರೋಡೆ ಮಾಡಿದ್ದ ಸುಮಾರು 2.5 ಲಕ್ಷ ರೂಪಾಯಿ ಹಣ ಮತ್ತು ಆಯುಧಗಳನ್ನ ವಶಪಡಿಸಿಕೊಂಡಿದ್ದಾರೆ. ಒಟ್ಟು 8 ಪೊಲೀಸ್​ ತಂಡಗಳು ದರೋಡೆಕೋರರ ಬೆನ್ನುಹತ್ತಿದ್ದವು.

Published On - 11:03 am, Thu, 30 December 21

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ