AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ

ಇಬ್ಬರು ಮುಸುಕುಧಾರಿ ಆಗುಂತಕರು ಒಳ ಪ್ರವೇಶಿಸಿದ್ದರು. ಒಬ್ಬ ದರೋಡೆ ಮಾಡುತ್ತಿದ್ದರೆ ಮತ್ತೊಬ್ಬ ಗನ್​ ಝಳಪಿಸುತ್ತಾ ಬ್ಯಾಂಕ್​ ಸಿಬ್ಬಂದಿಯನ್ನು ಬೆದರಿಸುತ್ತಿರುವುದು ಕಂಡುಬಂದಿದೆ. ದರೋಡೆಯ ಬಳಿಕ ಸುದ್ದಿ ತಲುಪುತ್ತಿದ್ದಂತೆ ಉನ್ನತ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ
ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 30, 2021 | 11:09 AM

ಮುಂಬೈ: ಆಘಾತಕಾರಿ ಘಟನೆಯಲ್ಲಿ ಮುಂಬೈನ ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದ ದಹಿಸರ್​ ಶಾಖೆಯಲ್ಲಿ ದರೋಡೆ ನಡೆದಿದ್ದು, ಘಟನೆಯ ವೇಳೆ ಓರ್ವ ಉದ್ಯೋಗಿ ಹತ್ಯೆಗೀಡಾಗಿದ್ದು, ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಸಾಯಂಕಾಲ ಈ ಘಟನೆ ನಡೆದಿದೆ. ಬ್ಯಾಂಕ್​ನ ಸರ್ವೈಲೆನ್ಸ್ ಕ್ಯಾಮರಾಗಳಲ್ಲಿ ಇಡೀ ವೃತ್ತಾಂತ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ದರೋಡೆಯ ಬಳಿಕ ಇಬ್ಬರೂ ಆಗುಂತಕರು ಪರಾರಿಯಾಗಿದ್ದಾರೆ. ಮೃತ ಉದ್ಯೋಗಿ ಎಸ್​ಬಿಐನ ಹೊರಗುತ್ತಿಗೆ ನೌಕರ ಎಂದು ತಿಳಿದುಬಂದಿದೆ.

ಇಬ್ಬರು ಮುಸುಕುಧಾರಿ ಆಗುಂತಕರು ಒಳ ಪ್ರವೇಶಿಸಿದ್ದರು. ಒಬ್ಬ ದರೋಡೆ ಮಾಡುತ್ತಿದ್ದರೆ ಮತ್ತೊಬ್ಬ ಗನ್​ ಝಳಪಿಸುತ್ತಾ ಬ್ಯಾಂಕ್​ ಸಿಬ್ಬಂದಿಯನ್ನು ಬೆದರಿಸುತ್ತಿರುವುದು ಕಂಡುಬಂದಿದೆ. ದರೋಡೆಯ ಬಳಿಕ ಸುದ್ದಿ ತಲುಪುತ್ತಿದ್ದಂತೆ ಉನ್ನತ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದ ದಹಿಸರ್​ ಶಾಖೆಯಲ್ಲಿ ದರೋಡೆ ನಡೆಸುವಾಗ ಗುಂಡು ಹಾರಿಸಿ, ಒಬ್ಬ ಸಿಬ್ಬಂದಿಯನ್ನು ಸಾಯಿಸಿದ್ದ ಪ್ರಕರಣದಲ್ಲಿ ಮುಂಬೈ ಪೊಲೀಸರು ಇಬ್ಬರು ದರೋಡೆಕೋರರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ದರೋಡೆ ಮಾಡಿದ್ದ ಸುಮಾರು 2.5 ಲಕ್ಷ ರೂಪಾಯಿ ಹಣ ಮತ್ತು ಆಯುಧಗಳನ್ನ ವಶಪಡಿಸಿಕೊಂಡಿದ್ದಾರೆ. ಒಟ್ಟು 8 ಪೊಲೀಸ್​ ತಂಡಗಳು ದರೋಡೆಕೋರರ ಬೆನ್ನುಹತ್ತಿದ್ದವು.

Published On - 11:03 am, Thu, 30 December 21

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ