AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ

ಇಬ್ಬರು ಮುಸುಕುಧಾರಿ ಆಗುಂತಕರು ಒಳ ಪ್ರವೇಶಿಸಿದ್ದರು. ಒಬ್ಬ ದರೋಡೆ ಮಾಡುತ್ತಿದ್ದರೆ ಮತ್ತೊಬ್ಬ ಗನ್​ ಝಳಪಿಸುತ್ತಾ ಬ್ಯಾಂಕ್​ ಸಿಬ್ಬಂದಿಯನ್ನು ಬೆದರಿಸುತ್ತಿರುವುದು ಕಂಡುಬಂದಿದೆ. ದರೋಡೆಯ ಬಳಿಕ ಸುದ್ದಿ ತಲುಪುತ್ತಿದ್ದಂತೆ ಉನ್ನತ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ
ಎಸ್​ಬಿಐ ಬ್ಯಾಂಕ್​ ರಾಬರಿ, ಓರ್ವ ಉದ್ಯೋಗಿ ಹತ್ಯೆ, ಕ್ಯಾಮರಾದಲ್ಲಿ ಘಟನೆ ಸೆರೆ
TV9 Web
| Edited By: |

Updated on:Dec 30, 2021 | 11:09 AM

Share

ಮುಂಬೈ: ಆಘಾತಕಾರಿ ಘಟನೆಯಲ್ಲಿ ಮುಂಬೈನ ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದ ದಹಿಸರ್​ ಶಾಖೆಯಲ್ಲಿ ದರೋಡೆ ನಡೆದಿದ್ದು, ಘಟನೆಯ ವೇಳೆ ಓರ್ವ ಉದ್ಯೋಗಿ ಹತ್ಯೆಗೀಡಾಗಿದ್ದು, ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಸಾಯಂಕಾಲ ಈ ಘಟನೆ ನಡೆದಿದೆ. ಬ್ಯಾಂಕ್​ನ ಸರ್ವೈಲೆನ್ಸ್ ಕ್ಯಾಮರಾಗಳಲ್ಲಿ ಇಡೀ ವೃತ್ತಾಂತ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ದರೋಡೆಯ ಬಳಿಕ ಇಬ್ಬರೂ ಆಗುಂತಕರು ಪರಾರಿಯಾಗಿದ್ದಾರೆ. ಮೃತ ಉದ್ಯೋಗಿ ಎಸ್​ಬಿಐನ ಹೊರಗುತ್ತಿಗೆ ನೌಕರ ಎಂದು ತಿಳಿದುಬಂದಿದೆ.

ಇಬ್ಬರು ಮುಸುಕುಧಾರಿ ಆಗುಂತಕರು ಒಳ ಪ್ರವೇಶಿಸಿದ್ದರು. ಒಬ್ಬ ದರೋಡೆ ಮಾಡುತ್ತಿದ್ದರೆ ಮತ್ತೊಬ್ಬ ಗನ್​ ಝಳಪಿಸುತ್ತಾ ಬ್ಯಾಂಕ್​ ಸಿಬ್ಬಂದಿಯನ್ನು ಬೆದರಿಸುತ್ತಿರುವುದು ಕಂಡುಬಂದಿದೆ. ದರೋಡೆಯ ಬಳಿಕ ಸುದ್ದಿ ತಲುಪುತ್ತಿದ್ದಂತೆ ಉನ್ನತ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

ಸ್ಟೇಟ್​ ಬ್ಯಾಂಕ್​​ ಆಫ್​ ಇಂಡಿಯಾದ ದಹಿಸರ್​ ಶಾಖೆಯಲ್ಲಿ ದರೋಡೆ ನಡೆಸುವಾಗ ಗುಂಡು ಹಾರಿಸಿ, ಒಬ್ಬ ಸಿಬ್ಬಂದಿಯನ್ನು ಸಾಯಿಸಿದ್ದ ಪ್ರಕರಣದಲ್ಲಿ ಮುಂಬೈ ಪೊಲೀಸರು ಇಬ್ಬರು ದರೋಡೆಕೋರರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ದರೋಡೆ ಮಾಡಿದ್ದ ಸುಮಾರು 2.5 ಲಕ್ಷ ರೂಪಾಯಿ ಹಣ ಮತ್ತು ಆಯುಧಗಳನ್ನ ವಶಪಡಿಸಿಕೊಂಡಿದ್ದಾರೆ. ಒಟ್ಟು 8 ಪೊಲೀಸ್​ ತಂಡಗಳು ದರೋಡೆಕೋರರ ಬೆನ್ನುಹತ್ತಿದ್ದವು.

Published On - 11:03 am, Thu, 30 December 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್