AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಶಂಕಿತ ಉಗ್ರರಿಂದ ರಾಕೆಟ್​ ದಾಳಿ, ಎರಡು ಕಟ್ಟಡಗಳಿಗೆ ಹಾನಿ

ಮಣಿಪುರದಲ್ಲಿ ಶಂಕಿತ ಉಗ್ರರ ಅಟ್ಟಹಾಸ ಮುಂದುವರೆದಿದೆ. ರಾಕೆಟ್ ದಾಳಿ ನಡೆಸಿದ್ದು, ಎರಡು ಕಟ್ಟಡಗಳಿಗೆ ಹಾನಿಯಾಗಿದೆ. ಮಣಿಪುರದ ರಾಜಧಾನಿ ಇಂಫಾಲ್‌ನಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಟ್ರೊಂಗ್ಲಾವೊಬಿಯ ತಗ್ಗು ಪ್ರದೇಶದ ವಸತಿ ಪ್ರದೇಶದ ಕಡೆಗೆ ಚುರಾಚಂದ್‌ಪುರ ಜಿಲ್ಲೆಯ ಹತ್ತಿರದ ಗುಡ್ಡಗಾಡು ಪ್ರದೇಶಗಳ ಎತ್ತರದ ಸ್ಥಳಗಳಿಂದ ರಾಕೆಟ್‌ಗಳನ್ನು ಹಾರಿಸಲಾಯಿತು

ಮಣಿಪುರದಲ್ಲಿ ಶಂಕಿತ ಉಗ್ರರಿಂದ ರಾಕೆಟ್​ ದಾಳಿ, ಎರಡು ಕಟ್ಟಡಗಳಿಗೆ ಹಾನಿ
ರಾಕೆಟ್Image Credit source: NDTV
ನಯನಾ ರಾಜೀವ್
|

Updated on: Sep 06, 2024 | 2:26 PM

Share

ಮಣಿಪುರದಲ್ಲಿ ಶಂಕಿತ ಉಗ್ರರ ಅಟ್ಟಹಾಸ ಮುಂದುವರೆದಿದೆ. ರಾಕೆಟ್ ದಾಳಿ ನಡೆಸಿದ್ದು, ಎರಡು ಕಟ್ಟಡಗಳಿಗೆ ಹಾನಿಯಾಗಿದೆ. ಮಣಿಪುರದ ರಾಜಧಾನಿ ಇಂಫಾಲ್‌ನಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಟ್ರೊಂಗ್ಲಾವೊಬಿಯ ತಗ್ಗು ಪ್ರದೇಶದ  ಕಡೆಗೆ ಚುರಾಚಂದ್‌ಪುರ ಜಿಲ್ಲೆಯ ಹತ್ತಿರದ ಗುಡ್ಡಗಾಡು ಪ್ರದೇಶಗಳ ಎತ್ತರದ ಸ್ಥಳಗಳಿಂದ ರಾಕೆಟ್‌ಗಳನ್ನು ಹಾರಿಸಲಾಯಿತು.

ಉಡಾವಣೆಯಾದ ರಾಕೆಟ್‌ಗಳ ವ್ಯಾಪ್ತಿಯು 3 ಕಿಲೋಮೀಟರ್‌ಗಿಂತಲೂ ಹೆಚ್ಚು ಎಂದು ಅಂದಾಜಿಸಲಾಗಿದೆ. ದಾಳಿಯಲ್ಲಿ ಯಾರೂ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ, ರಾಕೆಟ್ ಸ್ಫೋಟದಿಂದಾಗಿ ಸ್ಥಳೀಯ ಸಮುದಾಯ ಭವನ ಹಾಗೂ ಮನೆಗೆ ಹಾನಿಯಾಗಿದೆ.

ಶಂಕಿತ ಉಗ್ರರು ಬಿಷ್ಣುಪುರ್ ಜಿಲ್ಲೆಯ ಕಡೆಗೆ ಹಲವಾರು ಸುತ್ತು ಗುಂಡು ಹಾರಿಸಿದರು.ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದರು. ಗುರುವಾರ ರಾತ್ರಿ ಟ್ರೋಂಗ್ಲೋಬಿಯಿಂದ ಕೆಲವು ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ ಕುಂಬಿ ಗ್ರಾಮದಲ್ಲಿ ಹಲವಾರು ಡ್ರೋನ್‌ಗಳು ನೆಲದಿಂದ 100 ಮೀಟರ್‌ಗಿಂತ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸುತ್ತಿರುವುದನ್ನು ಕೆಲವರು ಕಂಡಿದ್ದಾರೆ.

Manipur: ಮನೆಯ ಹೊರಗೆ ಭಾರಿ ಸ್ಫೋಟ, ಮಣಿಪುರ ಮಾಜಿ ಶಾಸಕರ ಪತ್ನಿ ಸಾವು

ಶಂಕಿತ ಕುಕಿ ಉಗ್ರರು ಇಂದು ಬೆಳಗ್ಗೆ ಬಿಷ್ಣುಪುರ್ ಜಿಲ್ಲೆಯ ಟ್ರೋಂಗ್ಲಾಬಿ ಪ್ರದೇಶದಲ್ಲಿ ಬಾಂಬ್ ಸ್ಫೋಟ ನಡೆಸಿದ್ದಾರೆ.ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದು, ತನಿಖೆ ಮುಂದುವರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ