ಮಣಿಪುರದಲ್ಲಿ ಶಂಕಿತ ಉಗ್ರರಿಂದ ರಾಕೆಟ್​ ದಾಳಿ, ಎರಡು ಕಟ್ಟಡಗಳಿಗೆ ಹಾನಿ

ಮಣಿಪುರದಲ್ಲಿ ಶಂಕಿತ ಉಗ್ರರ ಅಟ್ಟಹಾಸ ಮುಂದುವರೆದಿದೆ. ರಾಕೆಟ್ ದಾಳಿ ನಡೆಸಿದ್ದು, ಎರಡು ಕಟ್ಟಡಗಳಿಗೆ ಹಾನಿಯಾಗಿದೆ. ಮಣಿಪುರದ ರಾಜಧಾನಿ ಇಂಫಾಲ್‌ನಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಟ್ರೊಂಗ್ಲಾವೊಬಿಯ ತಗ್ಗು ಪ್ರದೇಶದ ವಸತಿ ಪ್ರದೇಶದ ಕಡೆಗೆ ಚುರಾಚಂದ್‌ಪುರ ಜಿಲ್ಲೆಯ ಹತ್ತಿರದ ಗುಡ್ಡಗಾಡು ಪ್ರದೇಶಗಳ ಎತ್ತರದ ಸ್ಥಳಗಳಿಂದ ರಾಕೆಟ್‌ಗಳನ್ನು ಹಾರಿಸಲಾಯಿತು

ಮಣಿಪುರದಲ್ಲಿ ಶಂಕಿತ ಉಗ್ರರಿಂದ ರಾಕೆಟ್​ ದಾಳಿ, ಎರಡು ಕಟ್ಟಡಗಳಿಗೆ ಹಾನಿ
ರಾಕೆಟ್Image Credit source: NDTV
Follow us
|

Updated on: Sep 06, 2024 | 2:26 PM

ಮಣಿಪುರದಲ್ಲಿ ಶಂಕಿತ ಉಗ್ರರ ಅಟ್ಟಹಾಸ ಮುಂದುವರೆದಿದೆ. ರಾಕೆಟ್ ದಾಳಿ ನಡೆಸಿದ್ದು, ಎರಡು ಕಟ್ಟಡಗಳಿಗೆ ಹಾನಿಯಾಗಿದೆ. ಮಣಿಪುರದ ರಾಜಧಾನಿ ಇಂಫಾಲ್‌ನಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಟ್ರೊಂಗ್ಲಾವೊಬಿಯ ತಗ್ಗು ಪ್ರದೇಶದ  ಕಡೆಗೆ ಚುರಾಚಂದ್‌ಪುರ ಜಿಲ್ಲೆಯ ಹತ್ತಿರದ ಗುಡ್ಡಗಾಡು ಪ್ರದೇಶಗಳ ಎತ್ತರದ ಸ್ಥಳಗಳಿಂದ ರಾಕೆಟ್‌ಗಳನ್ನು ಹಾರಿಸಲಾಯಿತು.

ಉಡಾವಣೆಯಾದ ರಾಕೆಟ್‌ಗಳ ವ್ಯಾಪ್ತಿಯು 3 ಕಿಲೋಮೀಟರ್‌ಗಿಂತಲೂ ಹೆಚ್ಚು ಎಂದು ಅಂದಾಜಿಸಲಾಗಿದೆ. ದಾಳಿಯಲ್ಲಿ ಯಾರೂ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ, ರಾಕೆಟ್ ಸ್ಫೋಟದಿಂದಾಗಿ ಸ್ಥಳೀಯ ಸಮುದಾಯ ಭವನ ಹಾಗೂ ಮನೆಗೆ ಹಾನಿಯಾಗಿದೆ.

ಶಂಕಿತ ಉಗ್ರರು ಬಿಷ್ಣುಪುರ್ ಜಿಲ್ಲೆಯ ಕಡೆಗೆ ಹಲವಾರು ಸುತ್ತು ಗುಂಡು ಹಾರಿಸಿದರು.ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದರು. ಗುರುವಾರ ರಾತ್ರಿ ಟ್ರೋಂಗ್ಲೋಬಿಯಿಂದ ಕೆಲವು ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ ಕುಂಬಿ ಗ್ರಾಮದಲ್ಲಿ ಹಲವಾರು ಡ್ರೋನ್‌ಗಳು ನೆಲದಿಂದ 100 ಮೀಟರ್‌ಗಿಂತ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸುತ್ತಿರುವುದನ್ನು ಕೆಲವರು ಕಂಡಿದ್ದಾರೆ.

Manipur: ಮನೆಯ ಹೊರಗೆ ಭಾರಿ ಸ್ಫೋಟ, ಮಣಿಪುರ ಮಾಜಿ ಶಾಸಕರ ಪತ್ನಿ ಸಾವು

ಶಂಕಿತ ಕುಕಿ ಉಗ್ರರು ಇಂದು ಬೆಳಗ್ಗೆ ಬಿಷ್ಣುಪುರ್ ಜಿಲ್ಲೆಯ ಟ್ರೋಂಗ್ಲಾಬಿ ಪ್ರದೇಶದಲ್ಲಿ ಬಾಂಬ್ ಸ್ಫೋಟ ನಡೆಸಿದ್ದಾರೆ.ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದು, ತನಿಖೆ ಮುಂದುವರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್
ಚಿಕ್ಕಮಗಳೂರಿನಲ್ಲಿ ಪ್ಯಾಲಿಸ್ತೀನ್‌ ಧ್ವಜ ಹಿಡಿದು ಮುಸ್ಲಿಂ ಯುವಕರ ಓಡಾಟ
ಚಿಕ್ಕಮಗಳೂರಿನಲ್ಲಿ ಪ್ಯಾಲಿಸ್ತೀನ್‌ ಧ್ವಜ ಹಿಡಿದು ಮುಸ್ಲಿಂ ಯುವಕರ ಓಡಾಟ
ಶಿವಮೊಗ್ಗ: ಮಾನವ ಸರಪಳಿಯಲ್ಲಿ ಕೈ ಜೋಡಿಸಿದ ನವ ದಂಪತಿ
ಶಿವಮೊಗ್ಗ: ಮಾನವ ಸರಪಳಿಯಲ್ಲಿ ಕೈ ಜೋಡಿಸಿದ ನವ ದಂಪತಿ