Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಕರ್ನಾಟಕ ಭವನ ಸಿಬ್ಬಂದಿಗೆ ಕೊರೊನಾ ಸೋಂಕು

ದೆಹಲಿ: ಇಡೀ ಭಾರತದಲ್ಲೇ ಎಗ್ಗಿಲ್ಲದೆ ಹರಡುತ್ತಿರುವ ಕೊರೊನಾ ದೇಶದ ರಾಜಧಾನಿ ದೆಹಲಿಯಲ್ಲೂ ವ್ಯಾಪಕವಾಗಿ ಹಬ್ಬಿದೆ. ಇದೀಗ ದೆಹಲಿಯಲ್ಲಿರುವ ಕರ್ನಾಟಕ ಭವನದ ಸಿಬ್ಬಂದಿಯೊಬ್ಬರಲ್ಲೂ ಸೋಂಕು ದೃಢವಾಗಿದೆ. ಕರ್ನಾಟಕ ಭವನದಲ್ಲಿ ರೂಮ್ಬಾಯ್ ಆಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಗೆ ಇಂದು ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹಾಗಾಗಿ ಸಿಬ್ಬಂದಿಯನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಿ ಚಿಕಿತ್ಸೆ ನಿಡಲಾಗ್ತಿದೆ. ದೆಹಲಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನಕ್ಕೆ ರಾಜಧಾನಿಗೆ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿ ಹಲವಾರು ಗಣ್ಯರು ಆಗಾಗ ಭೇಟಿ ನೀಡುತ್ತಾರೆ. ಆದರೆ ಕಳೆದ ಕೆಲವು ತಿಂಗಳಿನಿಂದ ಲಾಕ್ಡೌನ್ ಘೋಷಣೆಯಾದ ಬಳಿಕ […]

ದೆಹಲಿಯ ಕರ್ನಾಟಕ ಭವನ ಸಿಬ್ಬಂದಿಗೆ ಕೊರೊನಾ ಸೋಂಕು
Follow us
ಸಾಧು ಶ್ರೀನಾಥ್​
|

Updated on: Jun 13, 2020 | 4:18 PM

ದೆಹಲಿ: ಇಡೀ ಭಾರತದಲ್ಲೇ ಎಗ್ಗಿಲ್ಲದೆ ಹರಡುತ್ತಿರುವ ಕೊರೊನಾ ದೇಶದ ರಾಜಧಾನಿ ದೆಹಲಿಯಲ್ಲೂ ವ್ಯಾಪಕವಾಗಿ ಹಬ್ಬಿದೆ. ಇದೀಗ ದೆಹಲಿಯಲ್ಲಿರುವ ಕರ್ನಾಟಕ ಭವನದ ಸಿಬ್ಬಂದಿಯೊಬ್ಬರಲ್ಲೂ ಸೋಂಕು ದೃಢವಾಗಿದೆ. ಕರ್ನಾಟಕ ಭವನದಲ್ಲಿ ರೂಮ್ಬಾಯ್ ಆಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಗೆ ಇಂದು ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹಾಗಾಗಿ ಸಿಬ್ಬಂದಿಯನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಿ ಚಿಕಿತ್ಸೆ ನಿಡಲಾಗ್ತಿದೆ.

ದೆಹಲಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನಕ್ಕೆ ರಾಜಧಾನಿಗೆ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿ ಹಲವಾರು ಗಣ್ಯರು ಆಗಾಗ ಭೇಟಿ ನೀಡುತ್ತಾರೆ. ಆದರೆ ಕಳೆದ ಕೆಲವು ತಿಂಗಳಿನಿಂದ ಲಾಕ್ಡೌನ್ ಘೋಷಣೆಯಾದ ಬಳಿಕ ಯಾವ ಗಣ್ಯರೂ ಭೇಟಿ ನೀಡಿರಲಿಲ್ಲ. ಆದರೆ ಸೋಂಕಿತ ರೂಮ್ಬಾಯ್ ಭವನದ ಇತರೆ ಸಿಬ್ಬಂದಿಯ ಜೊತೆ ಸಂಪರ್ಕದಲ್ಲಿದ್ದ ಎಂದು ಹೇಳಲಾಗಿದೆ.

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ