AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಕರ್ನಾಟಕ ಭವನ ಸಿಬ್ಬಂದಿಗೆ ಕೊರೊನಾ ಸೋಂಕು

ದೆಹಲಿ: ಇಡೀ ಭಾರತದಲ್ಲೇ ಎಗ್ಗಿಲ್ಲದೆ ಹರಡುತ್ತಿರುವ ಕೊರೊನಾ ದೇಶದ ರಾಜಧಾನಿ ದೆಹಲಿಯಲ್ಲೂ ವ್ಯಾಪಕವಾಗಿ ಹಬ್ಬಿದೆ. ಇದೀಗ ದೆಹಲಿಯಲ್ಲಿರುವ ಕರ್ನಾಟಕ ಭವನದ ಸಿಬ್ಬಂದಿಯೊಬ್ಬರಲ್ಲೂ ಸೋಂಕು ದೃಢವಾಗಿದೆ. ಕರ್ನಾಟಕ ಭವನದಲ್ಲಿ ರೂಮ್ಬಾಯ್ ಆಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಗೆ ಇಂದು ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹಾಗಾಗಿ ಸಿಬ್ಬಂದಿಯನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಿ ಚಿಕಿತ್ಸೆ ನಿಡಲಾಗ್ತಿದೆ. ದೆಹಲಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನಕ್ಕೆ ರಾಜಧಾನಿಗೆ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿ ಹಲವಾರು ಗಣ್ಯರು ಆಗಾಗ ಭೇಟಿ ನೀಡುತ್ತಾರೆ. ಆದರೆ ಕಳೆದ ಕೆಲವು ತಿಂಗಳಿನಿಂದ ಲಾಕ್ಡೌನ್ ಘೋಷಣೆಯಾದ ಬಳಿಕ […]

ದೆಹಲಿಯ ಕರ್ನಾಟಕ ಭವನ ಸಿಬ್ಬಂದಿಗೆ ಕೊರೊನಾ ಸೋಂಕು
ಸಾಧು ಶ್ರೀನಾಥ್​
|

Updated on: Jun 13, 2020 | 4:18 PM

Share

ದೆಹಲಿ: ಇಡೀ ಭಾರತದಲ್ಲೇ ಎಗ್ಗಿಲ್ಲದೆ ಹರಡುತ್ತಿರುವ ಕೊರೊನಾ ದೇಶದ ರಾಜಧಾನಿ ದೆಹಲಿಯಲ್ಲೂ ವ್ಯಾಪಕವಾಗಿ ಹಬ್ಬಿದೆ. ಇದೀಗ ದೆಹಲಿಯಲ್ಲಿರುವ ಕರ್ನಾಟಕ ಭವನದ ಸಿಬ್ಬಂದಿಯೊಬ್ಬರಲ್ಲೂ ಸೋಂಕು ದೃಢವಾಗಿದೆ. ಕರ್ನಾಟಕ ಭವನದಲ್ಲಿ ರೂಮ್ಬಾಯ್ ಆಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಗೆ ಇಂದು ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹಾಗಾಗಿ ಸಿಬ್ಬಂದಿಯನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಿ ಚಿಕಿತ್ಸೆ ನಿಡಲಾಗ್ತಿದೆ.

ದೆಹಲಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನಕ್ಕೆ ರಾಜಧಾನಿಗೆ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿ ಹಲವಾರು ಗಣ್ಯರು ಆಗಾಗ ಭೇಟಿ ನೀಡುತ್ತಾರೆ. ಆದರೆ ಕಳೆದ ಕೆಲವು ತಿಂಗಳಿನಿಂದ ಲಾಕ್ಡೌನ್ ಘೋಷಣೆಯಾದ ಬಳಿಕ ಯಾವ ಗಣ್ಯರೂ ಭೇಟಿ ನೀಡಿರಲಿಲ್ಲ. ಆದರೆ ಸೋಂಕಿತ ರೂಮ್ಬಾಯ್ ಭವನದ ಇತರೆ ಸಿಬ್ಬಂದಿಯ ಜೊತೆ ಸಂಪರ್ಕದಲ್ಲಿದ್ದ ಎಂದು ಹೇಳಲಾಗಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ