AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲು

Locket Chatterjee:: ತೃಣಮೂಲ ಸಂಸದೆ ನುಸ್ರತ್ ಜಹಾನ್ ವಿವಾದದ ನಡುವೆಯೇ ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ವಿರುದ್ಧ ಇಡಿ ಕಚೇರಿಯಲ್ಲಿ ದೂರು ದಾಖಲಾಗಿದೆ.  ತೃಣಮೂಲ ಮೇಯರ್ ತುಳಸಿ ಸಿನ್ಹಾ ರಾಯ್ ಅವರು ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ವಿರುದ್ಧ ಇಡಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ

ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲು
ಲಾಕೆಟ್
ನಯನಾ ರಾಜೀವ್
|

Updated on:Aug 04, 2023 | 2:53 PM

Share

ತೃಣಮೂಲ ಸಂಸದೆ ನುಸ್ರತ್ ಜಹಾನ್ ವಿವಾದದ ನಡುವೆಯೇ ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ(Locket Chatterjee) ವಿರುದ್ಧ  ಜಾರಿನಿರ್ದೇಶನಾಲಯದಲ್ಲಿ ದೂರು ದಾಖಲಾಗಿದೆ.  ತೃಣಮೂಲ ಮೇಯರ್ ತುಳಸಿ ಸಿನ್ಹಾ ರಾಯ್ ಅವರು ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ವಿರುದ್ಧ ಇಡಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ. ಚಾರ್ಜ್ ಶೀಟ್​ನಲ್ಲಿ ತಾವು ಸಮಾಜ ಸೇವಕ ಹಾಗೂ ವಕೀಲ ಎಂದು ನಮೂದಿಸಿದ್ದಾರೆ. ರೋಸ್ ವ್ಯಾಲಿ ಸಂಸ್ಥೆಯಿಂದ ಲಾಕೆಟ್ ಆರ್ಥಿಕವಾಗಿ ಲಾಭ ಮಾಡಿಕೊಂಡಿದ್ದಾರೆ ಎಂಬುದು ಲಾಕೆಟ್ ವಿರುದ್ಧ ತೃಣಮೂಲ ಮುಖಂಡರ ದೂರು. ತುಳಸಿ ಸಿನ್ಹಾ ರಾಯ್ ಅವರು ಇಡಿಗೆ ಸಂಬಂಧಿಸಿದ ಮಾಹಿತಿಯನ್ನು ಹಸ್ತಾಂತರಿಸಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಮುಖಂಡ ಶಂಕುದೇವ್ ಪಾಂಡಾ ಅವರೊಂದಿಗೆ ಇಡಿ ಕಚೇರಿಯಲ್ಲಿ ಕಾಣಿಸಿಕೊಂಡರು. ಐದು ದಿನಗಳ ನಂತರ ಬಿಜೆಪಿ ಸಂಸದರ ವಿರುದ್ಧ ದೂರುಗಳು ಕೇಳಿಬಂದಿವೆ.

ರೋಸ್ ವ್ಯಾಲಿ ಚಿಟ್ ಫಂಡ್ ನಿಂದ ಲಾಕೆಟ್ ಚಟರ್ಜಿ ಆರ್ಥಿಕವಾಗಿ ಲಾಭ ಮಾಡಿಕೊಂಡಿದ್ದಾರೆ ಎಂದು ತುಳಸಿ ಆರೋಪಿಸಿದ್ದಾರೆ. ಇಡಿ ಈ ರೋಸ್ ವ್ಯಾಲಿ-ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುತ್ತಿರುವುದರಿಂದ, ಅವರು ನಿಷ್ಪಕ್ಷಪಾತ ತನಿಖೆಗಾಗಿ ಇಡಿಗೆ ಮನವಿ ಮಾಡಿದರು. ಅಗತ್ಯ ಬಿದ್ದರೆ ಹೆಚ್ಚಿನ ಮಾಹಿತಿ ನೀಡುವ ಮೂಲಕ ತನಿಖಾಧಿಕಾರಿಗಳಿಗೆ ಸಹಕರಿಸಲು ಸಿದ್ಧ ಎಂದರು.

ಲಾಕೆಟ್ ಚಟರ್ಜಿ ಮಾತನಾಡಿ, ಮಮತಾ ಬ್ಯಾನರ್ಜಿ ಮತ್ತು ಅವರ ಕುಟುಂಬವು ಚಿಟ್ ಫಂಡ್‌ನ ಹೆಚ್ಚಿನ ಪ್ರಯೋಜನವನ್ನು ಪಡೆದುಕೊಂಡಿದೆ. ತಮ್ಮ ಪಕ್ಷದ ಸಚಿವರು, ಶಾಸಕರು ಚಿಟ್ ಫಂಡ್ ಲಾಭ ಪಡೆದು ಜೈಲಿಗೆ ಹೋಗಿದ್ದಾರೆ. ತೃಣಮೂಲ ಪಕ್ಷದಲ್ಲಿ ಕಳ್ಳರು ತುಂಬಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:02 pm, Fri, 4 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ