Rozgar Mela: 71,000 ಮಂದಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ನೇಮಕಾತಿ ಪತ್ರ

ಯುವಜನತೆಗೆ ವಿವಿಧ ಅವಕಾಶಗಳು ಈ ಯೋಜನೆಯಡಿ ಲಭ್ಯವಾಗಲಿದೆ. ದೇಶದಲ್ಲಿ ವಿವಿಧ ರೀತಿಯ ಉದ್ಯೋಗಾವಕಾಶ ಸೃಷ್ಟಿಯ ಗುರಿ ಹೊಂದಿದೆ ರೋಜ್​ಗಾರ್ ಮೇಳ, ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ.

Rozgar Mela: 71,000 ಮಂದಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ನೇಮಕಾತಿ ಪತ್ರ
|

Updated on:Apr 12, 2023 | 11:30 AM

ಪ್ರಧಾನ ಮಂತ್ರಿ ರೋಜ್​ಗಾರ್ ಮೇಳ ಯೋಜನೆಯಡಿ ಹೊಸದಾಗಿ ನೇಮಕಗೊಂಡ 71,000 ಮಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ನೇಮಕಾತಿ ಪತ್ರ ವಿತರಿಸಲಿದ್ದಾರೆ. ಏಪ್ರಿಲ್ 13ರಂದು ನಡೆಯುವ ವರ್ಚುವಲ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ನೇಮಕಗೊಂಡ ನೂತನ ಅಭ್ಯರ್ಥಿಗಳ ಜತೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸುವರು. ದೇಶದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಒದಗಿಸುವ ಉದ್ದೇಶವನ್ನು ಪ್ರಧಾನ ಮಂತ್ರಿ ರೋಜ್​ಗಾರ್ ಮೇಳ ಹೊಂದಿದೆ. ಯುವಜನತೆಗೆ ವಿವಿಧ ಅವಕಾಶಗಳು ಈ ಯೋಜನೆಯಡಿ ಲಭ್ಯವಾಗಲಿದೆ. ದೇಶದಲ್ಲಿ ವಿವಿಧ ರೀತಿಯ ಉದ್ಯೋಗಾವಕಾಶ ಸೃಷ್ಟಿಯ ಗುರಿ ಹೊಂದಿದೆ ರೋಜ್​ಗಾರ್ ಮೇಳ, ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ರೋಜ್​ಗಾರ್ ಮೇಳ ಮೂಲಕ ನೇಮಕಗೊಂಡ 71,000 ಮಂದಿಗೆ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಅವರ ಜತೆ ಸಂವಾದ ನಡೆಸಲಿದ್ದಾರೆ. ಏಪ್ರಿಲ್ 13ರಂದು ವರ್ಚುವಲ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯಿಂದ ನೇಮಕಾತಿ ಪತ್ರ ವಿತರಣೆಯಾಗಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಯುವಜನತೆಗೆ ಉದ್ಯೋಗ ಒದಗಿಸುವ ಗುರಿಯನ್ನು ರೋಜ್​ಗಾರ್ ಮೇಳ ಹೊಂದಿದೆ. ಜತೆಗೆ ಉದ್ಯೋಗಾವಕಾಶ ಒದಗಿಸಿ ಯುವ ಸಬಲೀಕರಣ ಗುರಿಯನ್ನು ಹೊಂದಿದೆ. ರೋಜ್​ಗಾರ್ ಮೇಳದ ಮೂಲಕ ದೇಶದಾದ್ಯಂತ ಆಯ್ಕೆಯೊಂಡಿರುವ 71 ಸಾವಿರ ಉದ್ಯೋಗಿಗಳಿಗೆ ವಿವಿಧ ಇಲಾಖೆಯಲ್ಲಿ ಕೆಲಸ ಲಭ್ಯವಾಗಿದೆ. ಪ್ರಮುಖವಾಗಿ ರೈಲ್ವೆ, ಅಂಚೆ, ಆದಾಯ ತೆರಿಗೆ, ಶಿಕ್ಷಕ ಸಹಿತ ವಿವಿಧ ಸ್ಥರದ ಉದ್ಯೋಗ ಪಡೆದ ಯುವಜನತೆ, ಕರ್ಮಯೋಗಿ ಪ್ರಾರಂಭ್ ಆನ್​ಲೈನ್ ಕೋರ್ಸ್ ಮೂಲಕ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Published On - 11:30 am, Wed, 12 April 23

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ