AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರೈಲಿನಡಿ ಬೀಳುತ್ತಿದ್ದ ಗರ್ಭಿಣಿಯನ್ನು ರಕ್ಷಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಹೊಟ್ಟೆ ನೆಲಕ್ಕೆ ತಾಗದಂತೆ ಬಚಾವ್​ ಮಾಡಿದರು

ಇಂಥ ಘಟನೆಗಳು ರೈಲು ನಿಲ್ದಾಣಗಳಲ್ಲಿ ನಡೆಯುತ್ತಿರುತ್ತವೆ. ಪ್ರಯಾಣಿಕರು ಅವಸರದಲ್ಲಿ ರೈಲು ಹತ್ತಲು ಅಥವಾ ಇಳಿಯಲು ಹೋಗಿ ಆಯತಪ್ಪುವುದು ಉಂಟು. ಅಂಥವರನ್ನು ಪಿಆರ್​ಎಫ್​​ ಸಿಬ್ಬಂದಿ ರಕ್ಷಿಸಿದ ಹಲವು ಉದಾಹರಣೆಗಳೂ ಇವೆ.

Video: ರೈಲಿನಡಿ ಬೀಳುತ್ತಿದ್ದ ಗರ್ಭಿಣಿಯನ್ನು ರಕ್ಷಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಹೊಟ್ಟೆ ನೆಲಕ್ಕೆ ತಾಗದಂತೆ ಬಚಾವ್​ ಮಾಡಿದರು
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
TV9 Web
| Edited By: |

Updated on: Oct 19, 2021 | 9:19 AM

Share

ಪ್ಲಾಟ್​ಫಾರ್ಮ್​ ಮತ್ತು ರೈಲಿನ ಮಧ್ಯೆ ಇದ್ದ ಖಾಲಿಜಾಗದಲ್ಲಿ ಬೀಳುತ್ತಿದ್ದ ಗರ್ಭಿಣಿಯನ್ನು ರೈಲ್ವೆ ರಕ್ಷಣಾ ಪಡೆ (RPF) ಕಾನ್​ಸ್ಟೆಬಲ್​​ ಒಬ್ಬರು ರಕ್ಷಿಸಿದ ವಿಡಿಯೋ ಈಗ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಆ ರೈಲು ಸಣ್ಣಪ್ರಮಾಣದಲ್ಲಿ ಚಲಿಸುತ್ತಿತ್ತು. ಈ ಗರ್ಭಿಣಿ ಅದರಿಂದ ಇಳಿಯಲು ಪ್ರಯತ್ನಿಸಿದಾಗ ಆಯತಪ್ಪಿದ್ದಾರೆ. ಅಲ್ಲಿಯೇ ಆರ್​ಪಿಎಫ್​​ ಕಾನ್​​ಸ್ಟೆಬಲ್​ ಕೂಡಲೇ ಅವರನ್ನು ಹಿಡಿದುಕೊಂಡಿದ್ದಾರೆ. ಅವರೇನಾದರೂ ಹಿಡಿದುಕೊಳ್ಳದೆ ಇದ್ದರೆ ಗರ್ಭಿಣಿ ರೈಲಿನ ಅಡಿಗೆ ಆಗುತ್ತಿದ್ದರು. ಇಬ್ಬರೂ ಬಿದ್ದರೂ ಕೂಡ ಆಕೆಯ ಹೊಟ್ಟೆ ನೆಲಕ್ಕೆ ತಾಗದಂತೆ, ತಾವು ಅಡಿಗೆ ಬಿದ್ದು ರಕ್ಷಿಸಿದ್ದಾರೆ.   

ಇಂಥ ಘಟನೆಗಳು ರೈಲು ನಿಲ್ದಾಣಗಳಲ್ಲಿ ನಡೆಯುತ್ತಿರುತ್ತವೆ. ಪ್ರಯಾಣಿಕರು ಅವಸರದಲ್ಲಿ ರೈಲು ಹತ್ತಲು ಅಥವಾ ಇಳಿಯಲು ಹೋಗಿ ಆಯತಪ್ಪುವುದು ಉಂಟು. ಅಂಥವರನ್ನು ಪಿಆರ್​ಎಫ್​​ ಸಿಬ್ಬಂದಿ ರಕ್ಷಿಸಿದ ಹಲವು ಉದಾಹರಣೆಗಳೂ ಇವೆ. ಹಾಗೇ ಈ ಘಟನೆ ಕೂಡ ಸೋಮವಾರ ನಡೆದಿದ್ದು. ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗ್ತಿದೆ. ಆರ್​ಪಿಎಫ್​ ಕಾನ್​ಸ್ಟೆಬಲ್​ ಸಮಯಪ್ರಜ್ಞೆಗೆ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಅಂದಹಾಗೆ ಈ ಘಟನೆ ನಡೆದದ್ದು ಮಹಾರಾಷ್ಟ್ರದ ಕಲ್ಯಾಣ್​ ರೈಲ್ವೆ ಸ್ಟೇಶನ್​​ನಲ್ಲಿ. ಕಾನ್​ಸ್ಟೆಬಲ್​ ಹೆಸರು ಎಸ್​.ಆರ್​. ಕಂದೇಕಾರ್​.

ಇದನ್ನೂ ಓದಿ: ಈ ಮೂರು ರಾಶಿಯ ಜನ ಸುಲಭವಾಗಿ, ಶ್ರಮ ಪಡದೆ ಕೆಲಸ ಆಗಬೇಕು ಎಂದು ಇಚ್ಛಿಸುತ್ತಾರೆ? ಯಾವುವು ಆ ರಾಶಿಗಳು?

Sri Lanka vs Namibia: ಶ್ರೀಲಂಕಾ ಬೌಲರ್​ಗಳ ದಾಳಿಗೆ ನಲುಗಿದ ನಮೀಬಿಯಾ: ಸಿಂಹಳೀಯರಿಂದ ಭರ್ಜರಿ ಆರಂಭ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!