AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿರುವ ವಂದೇ ಭಾರತ್ ರೈಲು ಹತ್ತಲು ಹೋಗಿ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಆರ್​ಪಿಎಫ್ ಸಿಬ್ಬಂದಿ

ಚಲಿಸುತ್ತಿರುವ ವಂದೇ ಭಾರತ್ ರೈಲನ್ನು ಹತ್ತಲು ಹೋಗಿ ಪ್ರಯಾಣಿಕರೊಬ್ಬರು ಆಯತಪ್ಪಿ ಬಿದ್ದಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಶ್ಚಿಮ ಬಂಗಾಳದ ಹೌರಾ ರೈಲು ನಿಲ್ದಾಣದಲ್ಲಿ ಚಲಿಸುತ್ತಿರುವ ವಂದೇ ಭಾರತ್ ರೈಲನ್ನು ಹತ್ತಲು ಪ್ರಯತ್ನಿಸಿದ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಜವಾನ್ ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಿದ್ದಾರೆ.

ಚಲಿಸುತ್ತಿರುವ ವಂದೇ ಭಾರತ್ ರೈಲು ಹತ್ತಲು ಹೋಗಿ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಆರ್​ಪಿಎಫ್ ಸಿಬ್ಬಂದಿ
ವಂದೇ ಭಾರತ್ ರೈಲುImage Credit source: Wikipedia
ನಯನಾ ರಾಜೀವ್
|

Updated on: Oct 11, 2023 | 11:04 AM

Share

ಚಲಿಸುತ್ತಿರುವ ವಂದೇ ಭಾರತ್ ರೈಲನ್ನು ಹತ್ತಲು ಹೋಗಿ ಪ್ರಯಾಣಿಕರೊಬ್ಬರು ಆಯತಪ್ಪಿ ಬಿದ್ದಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಶ್ಚಿಮ ಬಂಗಾಳದ ಹೌರಾ ರೈಲು ನಿಲ್ದಾಣದಲ್ಲಿ ಚಲಿಸುತ್ತಿರುವ ವಂದೇ ಭಾರತ್ ರೈಲನ್ನು ಹತ್ತಲು ಪ್ರಯತ್ನಿಸಿದ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಜವಾನ್ ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಿದ್ದಾರೆ.

ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಇಡೀ ಘಟನೆಯನ್ನು ರೆಕಾರ್ಡ್​ ಮಾಡಿದ್ದಾರೆ. ಅಕ್ಟೋಬರ್ 10ರಂದು ಮಂಗಳವಾರ ಹೌರಾ-ಪುರಿ ವಂದೇ ಭಾರತ್ ಎಕ್ಸ್​ಪ್ರೆಸ್ ಹೌರಾ ನಿಲ್ದಾಣದಿಂದ ಹೊರಡುತ್ತಿರುವಾಗ ಘಟನೆ ಸಂಭವಿಸಿದೆ.

ಪ್ರಯಾಣಿಕರೊಬ್ಬರು ಹೊರಟಿದ್ದ ರೈಲಿನ ಹಿಂದೆ ಓಡಿ ರೈಲು ವ್ಯವಸ್ಥಾಪಕರ ಕ್ಯಾಬಿನ್ ಮೂಲಕ ಪ್ರವೇಶಿಸಲು ಯತ್ನಿಸಿದ್ದರು. ಆದರೆ ಆಯ ತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದರು. ತಕ್ಷಣ ಎಚ್ಚೆತ್ತ ಆರ್​ಪಿಎಫ್ ಸಿಬ್ಬಂದಿ ಅವರತ್ತ ಓಡಿಬಂದು ಅವರನ್ನು ಮೇಲಕ್ಕೆತ್ತಿದ್ದಾರೆ, ಯಾವುದೇ ಗಂಭೀರ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಮದ್ಯದ ಅಮಲು, ಚಲಿಸುತ್ತಿದ್ದ ರೈಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ ಪ್ರಯಾಣಿಕ

ಈ ವರ್ಷದ ಜನವರಿಯಲ್ಲಿ, ಇದೇ ರೀತಿಯ ಘಟನೆಯಲ್ಲಿ, ಬಿಹಾರದ ಪುರ್ನಿಯಾದಲ್ಲಿ ಚಲಿಸುವ ರೈಲು ಹತ್ತಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯ ಜೀವವನ್ನು ಆರ್‌ಪಿಎಫ್ ಸಿಬ್ಬಂದಿಯೊಬ್ಬರು ಉಳಿಸಿದ್ದರು.

ರೈಲಾಗಿರಬಹುದು, ಬಸ್ ಆಗಿರಬಹುದು ನಾವು ಬರುವುದು ಸ್ವಲ್ಪ ತಡವಾಯಿತು ಎಂದಾಗ ಮತ್ತೊಂದು ಬಸ್​ ಅಥವಾ ರೈಲು ಬರುವವರೆಗೆ ಕಾಯಬೇಕು, ಆದರೆ ತಾಳ್ಮೆಯನ್ನು ಕಳೆದುಕೊಂಡು ಯಾವುದೇ ಸಾಹಸಕ್ಕೆ ಕೈಹಾಕಬಾರದು ಅದರಿಂದ ಜೀವಕ್ಕೆ ಅಪಾಯವಾದೀತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ