AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಸ್ಟೇಷನ್​ನಲ್ಲಿ ಹಳಿಗೆ ಸಿಲುಕಿ ಸಾವನ್ನಪ್ಪಬೇಕಿದ್ದ ಪ್ರಯಾಣಿಕ ಬಚಾವ್, ಹೇಗೆ?

ಮುಂಬೈ: ನಿಧಾನವಾಗಿ ಚಲಿಸುತ್ತಿದ ಟ್ರೈನ್​ನಿಂದ ಹಾರಲು ಯತ್ನಿಸುವಾಗ ಅದರ ಕೆಳಕ್ಕೆ ಜಾರಿದ ಪ್ರಯಾಣಿಕನನ್ನ ಅಲ್ಲೇ ಇದ್ದ ಸಿಬ್ಬಂದಿಯು ಆತನನ್ನ ಬಚಾವ್​ ಮಾಡಿರುವ ಘಟನೆ ನಗರದ ಕಲ್ಯಾಣ್​ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ನಡೆದಿದೆ. ಚಲಿಸುವ ವಾಹನದಿಂದ ಇಳಿಯುವದೇ ತಪ್ಪು, ಅಂಥಾದ್ದರಲ್ಲಿ ಉಲ್ಟಾ ಇಳಿದ್ರೆ ಏನಾಗುತ್ತೆ ನೋಡಿ ತಾನು ಇಳಿಯಬೇಕಿದ್ದ ಕಲ್ಯಾಣ್​ ಸ್ಟೇಷನ್​ ಬಂತೆಂದು ಚಲಿಸುತ್ತಿದ್ದ ಟ್ರೈನ್​ನಿಂದ 52 ವರ್ಷದ ಪ್ರಯಾಣಿಕನೊಬ್ಬ ಮರುಯೋಚಿಸದೆ ಹಾಗೆ ಹಾರಿಯೇ ಬಿಟ್ಟ. ಈ ವೇಳೆ ಕಾಲು ಜಾರಿ, ಪ್ಲಾಟ್​ಫಾರ್ಮ್​ ಮತ್ತು ಹಳಿಯ ಮಧ್ಯೆ ಕ್ಷಣಾರ್ಧದಲ್ಲಿ […]

ರೈಲ್ವೆ ಸ್ಟೇಷನ್​ನಲ್ಲಿ ಹಳಿಗೆ ಸಿಲುಕಿ ಸಾವನ್ನಪ್ಪಬೇಕಿದ್ದ ಪ್ರಯಾಣಿಕ ಬಚಾವ್, ಹೇಗೆ?
KUSHAL V
| Edited By: |

Updated on:Jul 30, 2020 | 9:06 PM

Share

ಮುಂಬೈ: ನಿಧಾನವಾಗಿ ಚಲಿಸುತ್ತಿದ ಟ್ರೈನ್​ನಿಂದ ಹಾರಲು ಯತ್ನಿಸುವಾಗ ಅದರ ಕೆಳಕ್ಕೆ ಜಾರಿದ ಪ್ರಯಾಣಿಕನನ್ನ ಅಲ್ಲೇ ಇದ್ದ ಸಿಬ್ಬಂದಿಯು ಆತನನ್ನ ಬಚಾವ್​ ಮಾಡಿರುವ ಘಟನೆ ನಗರದ ಕಲ್ಯಾಣ್​ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ನಡೆದಿದೆ.

ಚಲಿಸುವ ವಾಹನದಿಂದ ಇಳಿಯುವದೇ ತಪ್ಪು, ಅಂಥಾದ್ದರಲ್ಲಿ ಉಲ್ಟಾ ಇಳಿದ್ರೆ ಏನಾಗುತ್ತೆ ನೋಡಿ ತಾನು ಇಳಿಯಬೇಕಿದ್ದ ಕಲ್ಯಾಣ್​ ಸ್ಟೇಷನ್​ ಬಂತೆಂದು ಚಲಿಸುತ್ತಿದ್ದ ಟ್ರೈನ್​ನಿಂದ 52 ವರ್ಷದ ಪ್ರಯಾಣಿಕನೊಬ್ಬ ಮರುಯೋಚಿಸದೆ ಹಾಗೆ ಹಾರಿಯೇ ಬಿಟ್ಟ. ಈ ವೇಳೆ ಕಾಲು ಜಾರಿ, ಪ್ಲಾಟ್​ಫಾರ್ಮ್​ ಮತ್ತು ಹಳಿಯ ಮಧ್ಯೆ ಕ್ಷಣಾರ್ಧದಲ್ಲಿ ಸಿಲುಕಿಕೊಂಡುಬಿಟ್ಟ.

ಇದೇ ವೇಳೆ ಅಲ್ಲೇ ನಿಯೋಜನೆಗೊಂಡಿದ್ದ ರೈಲ್ವೆ ಪೊಲೀಸ್​ ಸಿಬ್ಬಂದಿ ಸಾಹೂ ಮತ್ತು ರಾಜ್ಯ ಪೊಲೀಸ್​ ಸಿಬ್ಬಂದಿ ಸೋಮನಾಥ್​ ಮಹಾಜನ್​ ಇದನ್ನ ಗಮನಿಸಿ ಅವನ ರಕ್ಷಣೆಗೆ ಓಡಿಬಂದರು. ರೈಲ್ವೆ ಹಳಿಗೆ ಸಿಲುಕಿ ಸಾವನ್ನಪ್ಪಬೇಕಿದ್ದ ಪ್ರಯಾಣಿಕನನ್ನ ತಮ್ಮ ಸಮಯಪ್ರಜ್ಞೆಯಿಂದ ಕೂಡಲೇ ಪ್ಲಾಟ್​ಫಾರ್ಮ್​ ಮೇಲೆ ಎಳೆತಂದರು.

Published On - 11:45 am, Wed, 29 July 20

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು