AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಸ್ಟೇಷನ್​ನಲ್ಲಿ ಹಳಿಗೆ ಸಿಲುಕಿ ಸಾವನ್ನಪ್ಪಬೇಕಿದ್ದ ಪ್ರಯಾಣಿಕ ಬಚಾವ್, ಹೇಗೆ?

ಮುಂಬೈ: ನಿಧಾನವಾಗಿ ಚಲಿಸುತ್ತಿದ ಟ್ರೈನ್​ನಿಂದ ಹಾರಲು ಯತ್ನಿಸುವಾಗ ಅದರ ಕೆಳಕ್ಕೆ ಜಾರಿದ ಪ್ರಯಾಣಿಕನನ್ನ ಅಲ್ಲೇ ಇದ್ದ ಸಿಬ್ಬಂದಿಯು ಆತನನ್ನ ಬಚಾವ್​ ಮಾಡಿರುವ ಘಟನೆ ನಗರದ ಕಲ್ಯಾಣ್​ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ನಡೆದಿದೆ. ಚಲಿಸುವ ವಾಹನದಿಂದ ಇಳಿಯುವದೇ ತಪ್ಪು, ಅಂಥಾದ್ದರಲ್ಲಿ ಉಲ್ಟಾ ಇಳಿದ್ರೆ ಏನಾಗುತ್ತೆ ನೋಡಿ ತಾನು ಇಳಿಯಬೇಕಿದ್ದ ಕಲ್ಯಾಣ್​ ಸ್ಟೇಷನ್​ ಬಂತೆಂದು ಚಲಿಸುತ್ತಿದ್ದ ಟ್ರೈನ್​ನಿಂದ 52 ವರ್ಷದ ಪ್ರಯಾಣಿಕನೊಬ್ಬ ಮರುಯೋಚಿಸದೆ ಹಾಗೆ ಹಾರಿಯೇ ಬಿಟ್ಟ. ಈ ವೇಳೆ ಕಾಲು ಜಾರಿ, ಪ್ಲಾಟ್​ಫಾರ್ಮ್​ ಮತ್ತು ಹಳಿಯ ಮಧ್ಯೆ ಕ್ಷಣಾರ್ಧದಲ್ಲಿ […]

ರೈಲ್ವೆ ಸ್ಟೇಷನ್​ನಲ್ಲಿ ಹಳಿಗೆ ಸಿಲುಕಿ ಸಾವನ್ನಪ್ಪಬೇಕಿದ್ದ ಪ್ರಯಾಣಿಕ ಬಚಾವ್, ಹೇಗೆ?
KUSHAL V
| Updated By: |

Updated on:Jul 30, 2020 | 9:06 PM

Share

ಮುಂಬೈ: ನಿಧಾನವಾಗಿ ಚಲಿಸುತ್ತಿದ ಟ್ರೈನ್​ನಿಂದ ಹಾರಲು ಯತ್ನಿಸುವಾಗ ಅದರ ಕೆಳಕ್ಕೆ ಜಾರಿದ ಪ್ರಯಾಣಿಕನನ್ನ ಅಲ್ಲೇ ಇದ್ದ ಸಿಬ್ಬಂದಿಯು ಆತನನ್ನ ಬಚಾವ್​ ಮಾಡಿರುವ ಘಟನೆ ನಗರದ ಕಲ್ಯಾಣ್​ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ನಡೆದಿದೆ.

ಚಲಿಸುವ ವಾಹನದಿಂದ ಇಳಿಯುವದೇ ತಪ್ಪು, ಅಂಥಾದ್ದರಲ್ಲಿ ಉಲ್ಟಾ ಇಳಿದ್ರೆ ಏನಾಗುತ್ತೆ ನೋಡಿ ತಾನು ಇಳಿಯಬೇಕಿದ್ದ ಕಲ್ಯಾಣ್​ ಸ್ಟೇಷನ್​ ಬಂತೆಂದು ಚಲಿಸುತ್ತಿದ್ದ ಟ್ರೈನ್​ನಿಂದ 52 ವರ್ಷದ ಪ್ರಯಾಣಿಕನೊಬ್ಬ ಮರುಯೋಚಿಸದೆ ಹಾಗೆ ಹಾರಿಯೇ ಬಿಟ್ಟ. ಈ ವೇಳೆ ಕಾಲು ಜಾರಿ, ಪ್ಲಾಟ್​ಫಾರ್ಮ್​ ಮತ್ತು ಹಳಿಯ ಮಧ್ಯೆ ಕ್ಷಣಾರ್ಧದಲ್ಲಿ ಸಿಲುಕಿಕೊಂಡುಬಿಟ್ಟ.

ಇದೇ ವೇಳೆ ಅಲ್ಲೇ ನಿಯೋಜನೆಗೊಂಡಿದ್ದ ರೈಲ್ವೆ ಪೊಲೀಸ್​ ಸಿಬ್ಬಂದಿ ಸಾಹೂ ಮತ್ತು ರಾಜ್ಯ ಪೊಲೀಸ್​ ಸಿಬ್ಬಂದಿ ಸೋಮನಾಥ್​ ಮಹಾಜನ್​ ಇದನ್ನ ಗಮನಿಸಿ ಅವನ ರಕ್ಷಣೆಗೆ ಓಡಿಬಂದರು. ರೈಲ್ವೆ ಹಳಿಗೆ ಸಿಲುಕಿ ಸಾವನ್ನಪ್ಪಬೇಕಿದ್ದ ಪ್ರಯಾಣಿಕನನ್ನ ತಮ್ಮ ಸಮಯಪ್ರಜ್ಞೆಯಿಂದ ಕೂಡಲೇ ಪ್ಲಾಟ್​ಫಾರ್ಮ್​ ಮೇಲೆ ಎಳೆತಂದರು.

Published On - 11:45 am, Wed, 29 July 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ