AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ‍ತು ತಪ್ಪದ ಜಗನ್ ಮೋಹನ್, ಸಂತ್ರಸ್ತರಿಂದ ಸೈ ಅನ್ನಿಸ್ಕೊಂಡ್ರು

ಹೈದರಾಬಾದ್: ಆಂಧ್ರದ ವಿಶಾಖಪಟ್ಟಣಂ ಜಿಲ್ಲೆಯ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದರು. ಮಾತಿನಂತೆಯೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿಯ ಚೆಕ್ ನೀಡಿದ್ದಾರೆ. ಮುತ್ತಮ್‌ ಶೆಟ್ಟಿ ಶ್ರೀನಿವಾಸ ರಾವ್, ಎಂ. ವಿ.ವಿ ಸತ್ಯನಾರಾಯಣ, ಕುರಸಲ ಕಣ್ಣ ಬಾಬು ಮತ್ತು ಧರ್ಮನಾ ಕೃಷ್ಣ ದಾಸ್ ಸೇರಿದಂತೆ ಮಂತ್ರಿಗಳ ಗುಂಪು ಸೋಮವಾರ ದುರಂತಕ್ಕೀಡಾದ ಕುಟುಂಬ ಸದಸ್ಯರಿಗೆ ಜಾರ್ಜ್ […]

ಮಾ‍ತು ತಪ್ಪದ ಜಗನ್ ಮೋಹನ್, ಸಂತ್ರಸ್ತರಿಂದ ಸೈ ಅನ್ನಿಸ್ಕೊಂಡ್ರು
ಜಗನ್ ಮೋಹನ್ ರೆಡ್ಡಿ
ಸಾಧು ಶ್ರೀನಾಥ್​
|

Updated on: May 12, 2020 | 8:51 AM

Share

ಹೈದರಾಬಾದ್: ಆಂಧ್ರದ ವಿಶಾಖಪಟ್ಟಣಂ ಜಿಲ್ಲೆಯ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದರು. ಮಾತಿನಂತೆಯೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿಯ ಚೆಕ್ ನೀಡಿದ್ದಾರೆ.

ಮುತ್ತಮ್‌ ಶೆಟ್ಟಿ ಶ್ರೀನಿವಾಸ ರಾವ್, ಎಂ. ವಿ.ವಿ ಸತ್ಯನಾರಾಯಣ, ಕುರಸಲ ಕಣ್ಣ ಬಾಬು ಮತ್ತು ಧರ್ಮನಾ ಕೃಷ್ಣ ದಾಸ್ ಸೇರಿದಂತೆ ಮಂತ್ರಿಗಳ ಗುಂಪು ಸೋಮವಾರ ದುರಂತಕ್ಕೀಡಾದ ಕುಟುಂಬ ಸದಸ್ಯರಿಗೆ ಜಾರ್ಜ್ ಆಸ್ಪತ್ರೆಯಲ್ಲಿ ಪರಿಹಾರವನ್ನು ಹಸ್ತಾಂತರಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶುಕ್ರವಾರ 30 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ