AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ‍ತು ತಪ್ಪದ ಜಗನ್ ಮೋಹನ್, ಸಂತ್ರಸ್ತರಿಂದ ಸೈ ಅನ್ನಿಸ್ಕೊಂಡ್ರು

ಹೈದರಾಬಾದ್: ಆಂಧ್ರದ ವಿಶಾಖಪಟ್ಟಣಂ ಜಿಲ್ಲೆಯ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದರು. ಮಾತಿನಂತೆಯೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿಯ ಚೆಕ್ ನೀಡಿದ್ದಾರೆ. ಮುತ್ತಮ್‌ ಶೆಟ್ಟಿ ಶ್ರೀನಿವಾಸ ರಾವ್, ಎಂ. ವಿ.ವಿ ಸತ್ಯನಾರಾಯಣ, ಕುರಸಲ ಕಣ್ಣ ಬಾಬು ಮತ್ತು ಧರ್ಮನಾ ಕೃಷ್ಣ ದಾಸ್ ಸೇರಿದಂತೆ ಮಂತ್ರಿಗಳ ಗುಂಪು ಸೋಮವಾರ ದುರಂತಕ್ಕೀಡಾದ ಕುಟುಂಬ ಸದಸ್ಯರಿಗೆ ಜಾರ್ಜ್ […]

ಮಾ‍ತು ತಪ್ಪದ ಜಗನ್ ಮೋಹನ್, ಸಂತ್ರಸ್ತರಿಂದ ಸೈ ಅನ್ನಿಸ್ಕೊಂಡ್ರು
ಜಗನ್ ಮೋಹನ್ ರೆಡ್ಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 12, 2020 | 8:51 AM

Share

ಹೈದರಾಬಾದ್: ಆಂಧ್ರದ ವಿಶಾಖಪಟ್ಟಣಂ ಜಿಲ್ಲೆಯ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದರು. ಮಾತಿನಂತೆಯೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿಯ ಚೆಕ್ ನೀಡಿದ್ದಾರೆ.

ಮುತ್ತಮ್‌ ಶೆಟ್ಟಿ ಶ್ರೀನಿವಾಸ ರಾವ್, ಎಂ. ವಿ.ವಿ ಸತ್ಯನಾರಾಯಣ, ಕುರಸಲ ಕಣ್ಣ ಬಾಬು ಮತ್ತು ಧರ್ಮನಾ ಕೃಷ್ಣ ದಾಸ್ ಸೇರಿದಂತೆ ಮಂತ್ರಿಗಳ ಗುಂಪು ಸೋಮವಾರ ದುರಂತಕ್ಕೀಡಾದ ಕುಟುಂಬ ಸದಸ್ಯರಿಗೆ ಜಾರ್ಜ್ ಆಸ್ಪತ್ರೆಯಲ್ಲಿ ಪರಿಹಾರವನ್ನು ಹಸ್ತಾಂತರಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶುಕ್ರವಾರ 30 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ