AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ‍ತು ತಪ್ಪದ ಜಗನ್ ಮೋಹನ್, ಸಂತ್ರಸ್ತರಿಂದ ಸೈ ಅನ್ನಿಸ್ಕೊಂಡ್ರು

ಹೈದರಾಬಾದ್: ಆಂಧ್ರದ ವಿಶಾಖಪಟ್ಟಣಂ ಜಿಲ್ಲೆಯ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದರು. ಮಾತಿನಂತೆಯೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿಯ ಚೆಕ್ ನೀಡಿದ್ದಾರೆ. ಮುತ್ತಮ್‌ ಶೆಟ್ಟಿ ಶ್ರೀನಿವಾಸ ರಾವ್, ಎಂ. ವಿ.ವಿ ಸತ್ಯನಾರಾಯಣ, ಕುರಸಲ ಕಣ್ಣ ಬಾಬು ಮತ್ತು ಧರ್ಮನಾ ಕೃಷ್ಣ ದಾಸ್ ಸೇರಿದಂತೆ ಮಂತ್ರಿಗಳ ಗುಂಪು ಸೋಮವಾರ ದುರಂತಕ್ಕೀಡಾದ ಕುಟುಂಬ ಸದಸ್ಯರಿಗೆ ಜಾರ್ಜ್ […]

ಮಾ‍ತು ತಪ್ಪದ ಜಗನ್ ಮೋಹನ್, ಸಂತ್ರಸ್ತರಿಂದ ಸೈ ಅನ್ನಿಸ್ಕೊಂಡ್ರು
ಜಗನ್ ಮೋಹನ್ ರೆಡ್ಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 12, 2020 | 8:51 AM

Share

ಹೈದರಾಬಾದ್: ಆಂಧ್ರದ ವಿಶಾಖಪಟ್ಟಣಂ ಜಿಲ್ಲೆಯ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದರು. ಮಾತಿನಂತೆಯೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿಯ ಚೆಕ್ ನೀಡಿದ್ದಾರೆ.

ಮುತ್ತಮ್‌ ಶೆಟ್ಟಿ ಶ್ರೀನಿವಾಸ ರಾವ್, ಎಂ. ವಿ.ವಿ ಸತ್ಯನಾರಾಯಣ, ಕುರಸಲ ಕಣ್ಣ ಬಾಬು ಮತ್ತು ಧರ್ಮನಾ ಕೃಷ್ಣ ದಾಸ್ ಸೇರಿದಂತೆ ಮಂತ್ರಿಗಳ ಗುಂಪು ಸೋಮವಾರ ದುರಂತಕ್ಕೀಡಾದ ಕುಟುಂಬ ಸದಸ್ಯರಿಗೆ ಜಾರ್ಜ್ ಆಸ್ಪತ್ರೆಯಲ್ಲಿ ಪರಿಹಾರವನ್ನು ಹಸ್ತಾಂತರಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶುಕ್ರವಾರ 30 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು.

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು