AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM CARES Fund ‌ನಿಂದ 100 ಕೋಟಿ ರೂ ರಿಲೀಸ್, ಯಾವುದಕ್ಕೆ ಗೊತ್ತಾ?

ಕೋವಿಡ್ ವ್ಯಾಕ್ಸಿನ್ ತಯಾರಿಕೆಯಲ್ಲಿ ಪ್ರಪಂಚದ ವಿವಿಧ ದೇಶಗಳು ಮುಂಚೂಣಿಯಲ್ಲಿದ್ದು, ಭಾರತವೂ ಸಹ ಪ್ರಾರಂಭದ ಹಂತದಲ್ಲಿ ಯಶ ಕಂಡಿದೆ. ಹೀಗಾಗಿ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಪಿಎಂ ಕೇರ್ಸ್ ಫಂಡ್ ನಿಂದ 100 ಕೋಟಿ ರೂ.ಗಳನ್ನು ಅನುದಾನ ನೀಡಲಾಗಿದೆ. ರಾಜ್ಯ ಸರ್ಕಾರಗಳಿಗೆ 1000 ಕೋಟಿ, ವೆಂಟಿಲೇಟರ್ ಖರೀದಿಗಾಗಿ 2000 ಕೋಟಿ ರೂ ರಿಲೀಸ್ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಕೇಂದ್ರ ಸರ್ಕಾರ PM CARES Fund ನಿಂದ, ನೂರು ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. […]

PM CARES Fund ‌ನಿಂದ 100 ಕೋಟಿ ರೂ ರಿಲೀಸ್, ಯಾವುದಕ್ಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Aug 18, 2020 | 2:38 PM

Share

ಕೋವಿಡ್ ವ್ಯಾಕ್ಸಿನ್ ತಯಾರಿಕೆಯಲ್ಲಿ ಪ್ರಪಂಚದ ವಿವಿಧ ದೇಶಗಳು ಮುಂಚೂಣಿಯಲ್ಲಿದ್ದು, ಭಾರತವೂ ಸಹ ಪ್ರಾರಂಭದ ಹಂತದಲ್ಲಿ ಯಶ ಕಂಡಿದೆ. ಹೀಗಾಗಿ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಪಿಎಂ ಕೇರ್ಸ್ ಫಂಡ್ ನಿಂದ 100 ಕೋಟಿ ರೂ.ಗಳನ್ನು ಅನುದಾನ ನೀಡಲಾಗಿದೆ.

ರಾಜ್ಯ ಸರ್ಕಾರಗಳಿಗೆ 1000 ಕೋಟಿ, ವೆಂಟಿಲೇಟರ್ ಖರೀದಿಗಾಗಿ 2000 ಕೋಟಿ ರೂ ರಿಲೀಸ್ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಕೇಂದ್ರ ಸರ್ಕಾರ PM CARES Fund ನಿಂದ, ನೂರು ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಜೊತೆಗೆ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ರಾಜ್ಯ ಸರ್ಕಾರಗಳಿಗೆ 1000 ಕೋಟಿ ರೂ.ಗಳನ್ನು ನೀಡಲಾಗಿದ್ದು, ವೆಂಟಿಲೇಟರ್ ಖರೀದಿಗಾಗಿ 2000 ಕೋಟಿ ನೀಡಲಾಗಿದೆ ಎಂದಿದ್ದಾರೆ.

ಈಗಾಗಲೇ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ರಾಜ್ಯಗಳಿಗೆ 3100 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ ಪ್ರಸಾದ್ ತಿಳಿಸಿದ್ದು, ಇದರ ಸಂಪೂರ್ಣ ಮಾಹಿತಿ ವೆಬ್ಸೈಟ್ನಲ್ಲಿ ಲಭ್ಯವಿದೆ ಎಂದಿದ್ದಾರೆ.

ಇದನ್ನೂ ಓದಿ:PM CARES Fund ಹಣ ವರ್ಗಾವಣೆ ಬಗ್ಗೆ ಮಹತ್ವದ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್

Published On - 2:30 pm, Tue, 18 August 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ