AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM CARES Fund ‌ನಿಂದ 100 ಕೋಟಿ ರೂ ರಿಲೀಸ್, ಯಾವುದಕ್ಕೆ ಗೊತ್ತಾ?

ಕೋವಿಡ್ ವ್ಯಾಕ್ಸಿನ್ ತಯಾರಿಕೆಯಲ್ಲಿ ಪ್ರಪಂಚದ ವಿವಿಧ ದೇಶಗಳು ಮುಂಚೂಣಿಯಲ್ಲಿದ್ದು, ಭಾರತವೂ ಸಹ ಪ್ರಾರಂಭದ ಹಂತದಲ್ಲಿ ಯಶ ಕಂಡಿದೆ. ಹೀಗಾಗಿ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಪಿಎಂ ಕೇರ್ಸ್ ಫಂಡ್ ನಿಂದ 100 ಕೋಟಿ ರೂ.ಗಳನ್ನು ಅನುದಾನ ನೀಡಲಾಗಿದೆ. ರಾಜ್ಯ ಸರ್ಕಾರಗಳಿಗೆ 1000 ಕೋಟಿ, ವೆಂಟಿಲೇಟರ್ ಖರೀದಿಗಾಗಿ 2000 ಕೋಟಿ ರೂ ರಿಲೀಸ್ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಕೇಂದ್ರ ಸರ್ಕಾರ PM CARES Fund ನಿಂದ, ನೂರು ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. […]

PM CARES Fund ‌ನಿಂದ 100 ಕೋಟಿ ರೂ ರಿಲೀಸ್, ಯಾವುದಕ್ಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Aug 18, 2020 | 2:38 PM

Share

ಕೋವಿಡ್ ವ್ಯಾಕ್ಸಿನ್ ತಯಾರಿಕೆಯಲ್ಲಿ ಪ್ರಪಂಚದ ವಿವಿಧ ದೇಶಗಳು ಮುಂಚೂಣಿಯಲ್ಲಿದ್ದು, ಭಾರತವೂ ಸಹ ಪ್ರಾರಂಭದ ಹಂತದಲ್ಲಿ ಯಶ ಕಂಡಿದೆ. ಹೀಗಾಗಿ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಪಿಎಂ ಕೇರ್ಸ್ ಫಂಡ್ ನಿಂದ 100 ಕೋಟಿ ರೂ.ಗಳನ್ನು ಅನುದಾನ ನೀಡಲಾಗಿದೆ.

ರಾಜ್ಯ ಸರ್ಕಾರಗಳಿಗೆ 1000 ಕೋಟಿ, ವೆಂಟಿಲೇಟರ್ ಖರೀದಿಗಾಗಿ 2000 ಕೋಟಿ ರೂ ರಿಲೀಸ್ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಕೇಂದ್ರ ಸರ್ಕಾರ PM CARES Fund ನಿಂದ, ನೂರು ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಜೊತೆಗೆ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ರಾಜ್ಯ ಸರ್ಕಾರಗಳಿಗೆ 1000 ಕೋಟಿ ರೂ.ಗಳನ್ನು ನೀಡಲಾಗಿದ್ದು, ವೆಂಟಿಲೇಟರ್ ಖರೀದಿಗಾಗಿ 2000 ಕೋಟಿ ನೀಡಲಾಗಿದೆ ಎಂದಿದ್ದಾರೆ.

ಈಗಾಗಲೇ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ರಾಜ್ಯಗಳಿಗೆ 3100 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ ಪ್ರಸಾದ್ ತಿಳಿಸಿದ್ದು, ಇದರ ಸಂಪೂರ್ಣ ಮಾಹಿತಿ ವೆಬ್ಸೈಟ್ನಲ್ಲಿ ಲಭ್ಯವಿದೆ ಎಂದಿದ್ದಾರೆ.

ಇದನ್ನೂ ಓದಿ:PM CARES Fund ಹಣ ವರ್ಗಾವಣೆ ಬಗ್ಗೆ ಮಹತ್ವದ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್

Published On - 2:30 pm, Tue, 18 August 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!