AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM CARES Fund ‌ನಿಂದ 100 ಕೋಟಿ ರೂ ರಿಲೀಸ್, ಯಾವುದಕ್ಕೆ ಗೊತ್ತಾ?

ಕೋವಿಡ್ ವ್ಯಾಕ್ಸಿನ್ ತಯಾರಿಕೆಯಲ್ಲಿ ಪ್ರಪಂಚದ ವಿವಿಧ ದೇಶಗಳು ಮುಂಚೂಣಿಯಲ್ಲಿದ್ದು, ಭಾರತವೂ ಸಹ ಪ್ರಾರಂಭದ ಹಂತದಲ್ಲಿ ಯಶ ಕಂಡಿದೆ. ಹೀಗಾಗಿ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಪಿಎಂ ಕೇರ್ಸ್ ಫಂಡ್ ನಿಂದ 100 ಕೋಟಿ ರೂ.ಗಳನ್ನು ಅನುದಾನ ನೀಡಲಾಗಿದೆ. ರಾಜ್ಯ ಸರ್ಕಾರಗಳಿಗೆ 1000 ಕೋಟಿ, ವೆಂಟಿಲೇಟರ್ ಖರೀದಿಗಾಗಿ 2000 ಕೋಟಿ ರೂ ರಿಲೀಸ್ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಕೇಂದ್ರ ಸರ್ಕಾರ PM CARES Fund ನಿಂದ, ನೂರು ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. […]

PM CARES Fund ‌ನಿಂದ 100 ಕೋಟಿ ರೂ ರಿಲೀಸ್, ಯಾವುದಕ್ಕೆ ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 18, 2020 | 2:38 PM

Share

ಕೋವಿಡ್ ವ್ಯಾಕ್ಸಿನ್ ತಯಾರಿಕೆಯಲ್ಲಿ ಪ್ರಪಂಚದ ವಿವಿಧ ದೇಶಗಳು ಮುಂಚೂಣಿಯಲ್ಲಿದ್ದು, ಭಾರತವೂ ಸಹ ಪ್ರಾರಂಭದ ಹಂತದಲ್ಲಿ ಯಶ ಕಂಡಿದೆ. ಹೀಗಾಗಿ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಪಿಎಂ ಕೇರ್ಸ್ ಫಂಡ್ ನಿಂದ 100 ಕೋಟಿ ರೂ.ಗಳನ್ನು ಅನುದಾನ ನೀಡಲಾಗಿದೆ.

ರಾಜ್ಯ ಸರ್ಕಾರಗಳಿಗೆ 1000 ಕೋಟಿ, ವೆಂಟಿಲೇಟರ್ ಖರೀದಿಗಾಗಿ 2000 ಕೋಟಿ ರೂ ರಿಲೀಸ್ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಕೇಂದ್ರ ಸರ್ಕಾರ PM CARES Fund ನಿಂದ, ನೂರು ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಜೊತೆಗೆ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ರಾಜ್ಯ ಸರ್ಕಾರಗಳಿಗೆ 1000 ಕೋಟಿ ರೂ.ಗಳನ್ನು ನೀಡಲಾಗಿದ್ದು, ವೆಂಟಿಲೇಟರ್ ಖರೀದಿಗಾಗಿ 2000 ಕೋಟಿ ನೀಡಲಾಗಿದೆ ಎಂದಿದ್ದಾರೆ.

ಈಗಾಗಲೇ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ರಾಜ್ಯಗಳಿಗೆ 3100 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ ಪ್ರಸಾದ್ ತಿಳಿಸಿದ್ದು, ಇದರ ಸಂಪೂರ್ಣ ಮಾಹಿತಿ ವೆಬ್ಸೈಟ್ನಲ್ಲಿ ಲಭ್ಯವಿದೆ ಎಂದಿದ್ದಾರೆ.

ಇದನ್ನೂ ಓದಿ:PM CARES Fund ಹಣ ವರ್ಗಾವಣೆ ಬಗ್ಗೆ ಮಹತ್ವದ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್

Published On - 2:30 pm, Tue, 18 August 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ