AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್​ಗೆ ಕೊರೊನಾ ಪಾಸಿಟಿವ್, ನಾಗ್ಪುರ ಆಸ್ಪತ್ರೆಗೆ ದಾಖಲು

70 ವರ್ಷ ವಯಸ್ಸಿನ ಮೋಹನ್ ಭಾಗವತ್​ರಿಗೆ ಕೊರೊನಾ ವೈರಸ್​ನ ಸಾಮಾನ್ಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್​ಎಸ್​ಎಸ್) ಟ್ವೀಟ್ ಮಾಡಿದೆ.

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್​ಗೆ ಕೊರೊನಾ ಪಾಸಿಟಿವ್, ನಾಗ್ಪುರ ಆಸ್ಪತ್ರೆಗೆ ದಾಖಲು
ಆರ್​ಎಸ್​ಎಸ್​ ಸರ ಸಂಘಚಾಲಕ ಮೋಹನ್ ಭಾಗವತ್
ಆಯೇಷಾ ಬಾನು
ಆಯೇಷಾ ಬಾನು|

Updated on: Apr 10, 2021 | 8:01 AM

Share

ಮುಂಬೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್​ಎಸ್​ಎಸ್) ಮುಖ್ಯಸ್ಥ ಮೋಹನ್ ಭಾಗವತ್​ಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಮಹಾರಾಷ್ಟ್ರದ ನಾಗ್ಪುರದ ಆಸ್ಪತ್ರೆಗೆ ದಾಖಲಾಗಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್​ಎಸ್​ಎಸ್ ತನ್ನ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.

70 ವರ್ಷ ವಯಸ್ಸಿನ ಮೋಹನ್ ಭಾಗವತ್​ರಿಗೆ ಕೊರೊನಾ ವೈರಸ್​ನ ಸಾಮಾನ್ಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್​ಎಸ್​ಎಸ್) ಟ್ವೀಟ್ ಮಾಡಿದೆ. ಪ್ರಸ್ತುತ ಕೊರೊನಾ ಸೋಂಕಿನ ಸಾಮಾನ್ಯ ರೋಗ ಲಕ್ಷಣಗಳು ಭಾಗವತ್​ರಲ್ಲಿ ಕಂಡು ಬಂದಿದ್ದು ನಾಗ್ಪುರದ ಕಿಂಗ್ಸ್ ವೇ (Kingsway) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರ್​ಎಸ್​ಎಸ್ ಟ್ವೀಟ್ ಮಾಡಿದೆ.

ಇನ್ನು ಮೋಹನ್ ಭಾಗವತ್ ಮಾರ್ಚ್ 07ರಂದು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದರು.

ಇದನ್ನೂ ಓದಿ: ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್​ರ ಭವಿಷ್ಯ್​ ಕಾ ಭಾರತ್​ ಪುಸ್ತಕದ ಉರ್ದು ಆವೃತ್ತಿ ಇಂದು ಬಿಡುಗಡೆ; ಮುಸ್ಲಿಮರು ತಪ್ಪದೆ ಓದಿ ಎಂದ ಡಾ. ಅಕ್ವಿಲ್​

(RSS Chief Mohan Bhagwat Tests Positive For Coronavirus and Admitted to Nagpur Hospital)

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ