AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ ಎಂಬುದು ಮಿಲಿಟರಿ ಸಂಘಟನೆಯಾಗಲಿ, ಮಾರ್ಷಲ್​ ಆರ್ಟ್​ ಶಾಲೆಯಾಗಲಿ ಅಲ್ಲ: ಮೋಹನ್​ ಭಾಗವತ್​​

ಆರ್​ಎಸ್​ಎಸ್​​ ನ ಮಧ್ಯಪ್ರಾಂತ್ಯ ವಿಭಾಗದಿಂದ ಮಧ್ಯ ಪ್ರದೇಶದ ಗ್ವಾಲಿಯರ್​​ನಲ್ಲಿ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಘೋಶ್​ ಶಿವಿರ್​ (ಸಂಗೀತ ಬ್ಯಾಂಡ್​ ಶಿಬಿರ) ಸಮಾರೋಪದಲ್ಲಿ ಮಾತನಾಡಿದರು.

ಆರ್​ಎಸ್​ಎಸ್​ ಎಂಬುದು ಮಿಲಿಟರಿ ಸಂಘಟನೆಯಾಗಲಿ, ಮಾರ್ಷಲ್​ ಆರ್ಟ್​ ಶಾಲೆಯಾಗಲಿ ಅಲ್ಲ: ಮೋಹನ್​ ಭಾಗವತ್​​
ಮೋಹನ್ ಭಾಗವತ್​
TV9 Web
| Edited By: |

Updated on:Nov 29, 2021 | 2:47 PM

Share

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂಬುದು ಮಿಲಿಟರಿ ಸಂಘಟನೆಯಲ್ಲ. ಕೌಟುಂಬಿಕ ವಾತಾವರಣ ಇರುವ ಒಂದು ಗುಂಪು ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಹೇಳಿದ್ದಾರೆ.  ಸಂಘವು ಆಲ್​ ಇಂಡಿಯಾ ಸಂಗೀತ ಶಾಲೆಯಲ್ಲ.  ಇಲ್ಲಿ ಮಾರ್ಷಲ್​ ಆರ್ಟ್ಸ್​ಗಳೂ ನಡೆಯುತ್ತವೆ. ಹಾಗಂತ ಇದು ಜಿಮ್​ ಅಥವಾ ಮಾರ್ಷಲ್ ಆರ್ಟ್ಸ್​ ಕ್ಲಬ್​ ಅಲ್ಲ. ಕೆಲವೊಮ್ಮ ಆರ್​​ಎಸ್​ಎಸ್​​ನ್ನು ಪ್ಯಾರಾಮಿಲಿಟರಿ ಸಂಘಟನೆ ಎನ್ನಲಾಗುತ್ತದೆ. ಆದರೆ ಖಂಡಿತ ಇದು ಮಿಲಿಟರಿ ಆರ್ಗನೈಸೇಶನ್​ ಅಲ್ಲ. ನಮ್ಮ ಸಂಘವೆಂದರೆ ಕೌಟುಂಬಿಕ ವಾತಾವರಣವಿರುವ ಒಂದು ಗುಂಪು ಎಂದು ಭಾಗವತ್​ ತಿಳಿಸಿದರು. 

ಆರ್​ಎಸ್​ಎಸ್​​ ನ ಮಧ್ಯಪ್ರಾಂತ್ಯ ವಿಭಾಗದಿಂದ ಮಧ್ಯ ಪ್ರದೇಶದ ಗ್ವಾಲಿಯರ್​​ನಲ್ಲಿ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಘೋಶ್​ ಶಿವಿರ್​ (ಸಂಗೀತ ಬ್ಯಾಂಡ್​ ಶಿಬಿರ) ಸಮಾರೋಪದಲ್ಲಿ ಮಾತನಾಡಿದರು. ಪಾಶ್ಚಿಮಾತ್ರ ದೇಶಗಳು ಸಂಗೀತವನ್ನು ಒಂದು ಮನರಂಜನೆಯೆಂದು ಪರಗಣಿಸಿವೆ. ಅವರು ಥ್ರಿಲ್​​ಗಾಗಿ ಅದನ್ನು ಕೇಳುತ್ತಾರೆ. ಆದರೆ ಭಾರತದಲ್ಲಿ ಸಂಗೀತವೆಂದರೆ ಆತ್ಮಸಂತೋಷದ ಮಾರ್ಗ. ಮನಸನ್ನು ಶಾಂತಗೊಳಿಸುವ ಒಂದು ಕಲೆ ಎಂದು ಮೋಹನ್ ಭಾಗವತ್​ ಹೇಳಿದ್ದಾರೆ.

ಭಾರತ ಈ ಬಾರಿ ಸ್ವಾತಂತ್ರ್ಯ ಬಂದ 75ನೇ ವರ್ಷದ ಆಚರಣೆಯಲ್ಲಿದೆ. 1857ರಲ್ಲಿ ಶುರುವಾದ ಸ್ವಾತಂತ್ರ್ಯ ಹೋರಾಟಕ್ಕೆ ಜಯ ಸಿಕ್ಕಿದ್ದು 1947ರ ಆಗಸ್ಟ್​ 15ರಂದು. ಅಂದು ಸಂಪೂರ್ಣವಾಗಿ ವಿದೇಶಿ ಶಕ್ತಿ ನಮ್ಮಲ್ಲಿಂದ ತೊಲಗಿತು.  ಅದಾದ ಬಳಿಕ ದೇಶವನ್ನು ಕಟ್ಟಲು ಬಹಳಷ್ಟು ಶ್ರಮ ಬೇಕಾಯಿತು. ವಿದೇಶಿಗರು ಮಾಡಿದ ಹಾನಿಗಳು, ಲೂಟಿಗಳನ್ನು ಸರಿದೂಗಿಸಿ, ಒಂದು ಹಂತಕ್ಕೆ ತರಲು ಸುಮಾರು 10-12ವರ್ಷಗಳು ಹಿಡಿದವು ಎಂದು ಇತಿಹಾಸದ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ: Farm Laws Repeal Bill 2021 ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ರಾಜ್ಯಸಭೆ ಅಂಗೀಕಾರ

Published On - 2:46 pm, Mon, 29 November 21

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?