AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಅಂತರ ಕಾಯ್ದುಕೊಂಡ ಆರ್​ಎಸ್​ಎಸ್ ಹಿನ್ನೆಲೆಯ ಭಾರತೀಯ ಕಿಸಾನ್ ಸಂಘ

ಆರ್​ಎಸ್​ಎಸ್ ಹಿನ್ನೆಲೆಯ ರೈತ ಸಂಘಟನೆ ಭಾರತೀಯ ಕಿಸಾನ್ ಸಂಘ ದೆಹಲಿ ಚಲೋವಿನಿಂದ ಅಂತರ ಕಾಯ್ದುಕೊಂಡಿದೆ. ಜೊತೆಗೆ ನೂತನ ಕೃಷಿ ಕಾಯ್ದೆಗಳು ರೈತರ ಹಿತ ಕಾಪಾಡಲಿವೆ ಎಂದು ಅಭಿಪ್ರಾಯಪಟ್ಟಿದೆ.

Delhi Chalo: ಅಂತರ ಕಾಯ್ದುಕೊಂಡ ಆರ್​ಎಸ್​ಎಸ್ ಹಿನ್ನೆಲೆಯ ಭಾರತೀಯ ಕಿಸಾನ್ ಸಂಘ
ಪಂಜಾಬ್ ಮಹಿಳೆಯರು ದೆಹಲಿ-ಹರಿಯಾಣದ ಗಡಿಯ ರಸ್ತೆ ಪಕ್ಕದಲ್ಲಿ ಅಡುಗೆ ತಯಾರಿಸುತ್ತಿರುವ ದೃಶ್ಯ
guruganesh bhat
|

Updated on:Dec 07, 2020 | 7:08 PM

Share

ದೆಹಲಿ: ಆರ್​ಎಸ್​ಎಸ್ ಹಿನ್ನೆಲೆಯ ರೈತ ಸಂಘಟನೆ ಭಾರತೀಯ ಕಿಸಾನ್ ಸಂಘ ದೆಹಲಿ ಚಲೋ ಚಳವಳಿಯಿಂದ ಅಂತರ ಕಾಯ್ದುಕೊಂಡಿದೆ. 1978ರಲ್ಲಿ ದತ್ತೋಪಂತ್ ಥೆಂಗಡಿ ಅವರಿಂದ ಸ್ಥಾಪನೆಗೊಂಡ ಭಾರತೀಯ ಕಿಸಾನ್ ಯೂನಿಯನ್, ನೂತನ ಕೃಷಿ ಕಾಯ್ದೆಗಳು ರೈತರ ಹಿತ ಕಾಪಾಡಲಿವೆ ಎಂದು ಅಭಿಪ್ರಾಯಪಟ್ಟಿದೆ.

ರೈತರು ಸೂಚಿಸುವ ತಿದ್ದುಪಡಿಗಳನ್ನು ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆ ಕಾರಣ, ನೂತನ ಕೃಷಿ ಕಾಯ್ದೆಗಳನ್ನು ರದ್ದುಗಳಿಸುವ ಅಗತ್ಯವೇ ಇಲ್ಲ ಎಂದು ಭಾರತ ಕಿಸಾನ್ ಸಂಘ ಪ್ರತಿಪಾದಿಸಿದೆ. ಪ್ರತಿಪಕ್ಷಗಳು ಮತ್ತು ವಿದೇಶಿ ಶಕ್ತಿಗಳು ರೈತರ ಸಮಸ್ಯೆಯನ್ನು ಲಾಭಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿವೆ ಎಂದು ಭಾರತೀಯ ಕಿಸಾನ್ ಸಂಘ ಆರೋಪಿಸಿವೆ.

ಗುಜರಾತ್​ನಲ್ಲೂ ದೆಹಲಿ ಚಲೋಗೆ ಬೆಂಬಲ ಇಡೀ ದೇಶವೇ, ಪಂಜಾಬ್ ರೈತರ ದೆಹಲಿ ಚಲೋಗೆ ಬೆಂಬಲ ವ್ಯಕ್ತಪಡಿಸುತ್ತಿದೆ. ಬಿಜೆಪಿ ಪ್ರಾಬಲ್ಯವಿರುವ ಗುಜರಾತ್​ನನ ರೈತ ಸಂಘಟನೆಗಳು ಬಂದ್​ಗೆ ಬೆಂಬಲ ವ್ಯಕ್ತಪಡಿಸಿವೆ. ಗುಜರಾತ್ ಖೇದತ್ ಸಂಘರ್ಷ ಸಮೀತಿ ಎಂಬ ಸಂಯುಕ್ತ ಒಕ್ಕೂಟವನ್ನು ರಚಿಸಿಕೊಂಡಿರುವ 23 ರೈತ ಸಂಘಟನೆಗಳು ಬಂದ್​ಗೆ ಬೆಂಬಲ ಘೋಷಿಸಿವೆ. ಡಿಸೆಂಬರ್ 10ರಂದು ಗಾಂಧೀನಗರದ ಸತ್ಯಾಗ್ರಹ ಚಾವಣಿಯಲ್ಲಿ ಕಿಸಾನ್ ಸಂಸತ್​ ಆಯೋಜಿಸಿದೆ. ಅಲ್ಲದೇ ಡಿಸೆಂಬರ್ 12ರಂದು ಗುಜರಾತ್​ ದೆಹಲಿಗೆ ರೈತರು ತೆರಳಲಿದ್ದಾರೆ ಎಂದು ಒಕ್ಕೂಟ ತಿಳಿಸಿದೆ.

ಜನರಿಗೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ಗೆ ಟೈಮ್ ಫಿಕ್ಸ್​ ಮಾಡಿದ ಕಿಸಾನ್ ಯೂನಿಯನ್

Published On - 7:00 pm, Mon, 7 December 20

Follow Us
guruganesh bhat
guruganesh bhat
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ