AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಅಂತರ ಕಾಯ್ದುಕೊಂಡ ಆರ್​ಎಸ್​ಎಸ್ ಹಿನ್ನೆಲೆಯ ಭಾರತೀಯ ಕಿಸಾನ್ ಸಂಘ

ಆರ್​ಎಸ್​ಎಸ್ ಹಿನ್ನೆಲೆಯ ರೈತ ಸಂಘಟನೆ ಭಾರತೀಯ ಕಿಸಾನ್ ಸಂಘ ದೆಹಲಿ ಚಲೋವಿನಿಂದ ಅಂತರ ಕಾಯ್ದುಕೊಂಡಿದೆ. ಜೊತೆಗೆ ನೂತನ ಕೃಷಿ ಕಾಯ್ದೆಗಳು ರೈತರ ಹಿತ ಕಾಪಾಡಲಿವೆ ಎಂದು ಅಭಿಪ್ರಾಯಪಟ್ಟಿದೆ.

Delhi Chalo: ಅಂತರ ಕಾಯ್ದುಕೊಂಡ ಆರ್​ಎಸ್​ಎಸ್ ಹಿನ್ನೆಲೆಯ ಭಾರತೀಯ ಕಿಸಾನ್ ಸಂಘ
ಪಂಜಾಬ್ ಮಹಿಳೆಯರು ದೆಹಲಿ-ಹರಿಯಾಣದ ಗಡಿಯ ರಸ್ತೆ ಪಕ್ಕದಲ್ಲಿ ಅಡುಗೆ ತಯಾರಿಸುತ್ತಿರುವ ದೃಶ್ಯ
guruganesh bhat
|

Updated on:Dec 07, 2020 | 7:08 PM

Share

ದೆಹಲಿ: ಆರ್​ಎಸ್​ಎಸ್ ಹಿನ್ನೆಲೆಯ ರೈತ ಸಂಘಟನೆ ಭಾರತೀಯ ಕಿಸಾನ್ ಸಂಘ ದೆಹಲಿ ಚಲೋ ಚಳವಳಿಯಿಂದ ಅಂತರ ಕಾಯ್ದುಕೊಂಡಿದೆ. 1978ರಲ್ಲಿ ದತ್ತೋಪಂತ್ ಥೆಂಗಡಿ ಅವರಿಂದ ಸ್ಥಾಪನೆಗೊಂಡ ಭಾರತೀಯ ಕಿಸಾನ್ ಯೂನಿಯನ್, ನೂತನ ಕೃಷಿ ಕಾಯ್ದೆಗಳು ರೈತರ ಹಿತ ಕಾಪಾಡಲಿವೆ ಎಂದು ಅಭಿಪ್ರಾಯಪಟ್ಟಿದೆ.

ರೈತರು ಸೂಚಿಸುವ ತಿದ್ದುಪಡಿಗಳನ್ನು ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆ ಕಾರಣ, ನೂತನ ಕೃಷಿ ಕಾಯ್ದೆಗಳನ್ನು ರದ್ದುಗಳಿಸುವ ಅಗತ್ಯವೇ ಇಲ್ಲ ಎಂದು ಭಾರತ ಕಿಸಾನ್ ಸಂಘ ಪ್ರತಿಪಾದಿಸಿದೆ. ಪ್ರತಿಪಕ್ಷಗಳು ಮತ್ತು ವಿದೇಶಿ ಶಕ್ತಿಗಳು ರೈತರ ಸಮಸ್ಯೆಯನ್ನು ಲಾಭಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿವೆ ಎಂದು ಭಾರತೀಯ ಕಿಸಾನ್ ಸಂಘ ಆರೋಪಿಸಿವೆ.

ಗುಜರಾತ್​ನಲ್ಲೂ ದೆಹಲಿ ಚಲೋಗೆ ಬೆಂಬಲ ಇಡೀ ದೇಶವೇ, ಪಂಜಾಬ್ ರೈತರ ದೆಹಲಿ ಚಲೋಗೆ ಬೆಂಬಲ ವ್ಯಕ್ತಪಡಿಸುತ್ತಿದೆ. ಬಿಜೆಪಿ ಪ್ರಾಬಲ್ಯವಿರುವ ಗುಜರಾತ್​ನನ ರೈತ ಸಂಘಟನೆಗಳು ಬಂದ್​ಗೆ ಬೆಂಬಲ ವ್ಯಕ್ತಪಡಿಸಿವೆ. ಗುಜರಾತ್ ಖೇದತ್ ಸಂಘರ್ಷ ಸಮೀತಿ ಎಂಬ ಸಂಯುಕ್ತ ಒಕ್ಕೂಟವನ್ನು ರಚಿಸಿಕೊಂಡಿರುವ 23 ರೈತ ಸಂಘಟನೆಗಳು ಬಂದ್​ಗೆ ಬೆಂಬಲ ಘೋಷಿಸಿವೆ. ಡಿಸೆಂಬರ್ 10ರಂದು ಗಾಂಧೀನಗರದ ಸತ್ಯಾಗ್ರಹ ಚಾವಣಿಯಲ್ಲಿ ಕಿಸಾನ್ ಸಂಸತ್​ ಆಯೋಜಿಸಿದೆ. ಅಲ್ಲದೇ ಡಿಸೆಂಬರ್ 12ರಂದು ಗುಜರಾತ್​ ದೆಹಲಿಗೆ ರೈತರು ತೆರಳಲಿದ್ದಾರೆ ಎಂದು ಒಕ್ಕೂಟ ತಿಳಿಸಿದೆ.

ಜನರಿಗೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ಗೆ ಟೈಮ್ ಫಿಕ್ಸ್​ ಮಾಡಿದ ಕಿಸಾನ್ ಯೂನಿಯನ್

Published On - 7:00 pm, Mon, 7 December 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ