AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಅಂತರ ಕಾಯ್ದುಕೊಂಡ ಆರ್​ಎಸ್​ಎಸ್ ಹಿನ್ನೆಲೆಯ ಭಾರತೀಯ ಕಿಸಾನ್ ಸಂಘ

ಆರ್​ಎಸ್​ಎಸ್ ಹಿನ್ನೆಲೆಯ ರೈತ ಸಂಘಟನೆ ಭಾರತೀಯ ಕಿಸಾನ್ ಸಂಘ ದೆಹಲಿ ಚಲೋವಿನಿಂದ ಅಂತರ ಕಾಯ್ದುಕೊಂಡಿದೆ. ಜೊತೆಗೆ ನೂತನ ಕೃಷಿ ಕಾಯ್ದೆಗಳು ರೈತರ ಹಿತ ಕಾಪಾಡಲಿವೆ ಎಂದು ಅಭಿಪ್ರಾಯಪಟ್ಟಿದೆ.

Delhi Chalo: ಅಂತರ ಕಾಯ್ದುಕೊಂಡ ಆರ್​ಎಸ್​ಎಸ್ ಹಿನ್ನೆಲೆಯ ಭಾರತೀಯ ಕಿಸಾನ್ ಸಂಘ
ಪಂಜಾಬ್ ಮಹಿಳೆಯರು ದೆಹಲಿ-ಹರಿಯಾಣದ ಗಡಿಯ ರಸ್ತೆ ಪಕ್ಕದಲ್ಲಿ ಅಡುಗೆ ತಯಾರಿಸುತ್ತಿರುವ ದೃಶ್ಯ
guruganesh bhat
|

Updated on:Dec 07, 2020 | 7:08 PM

Share

ದೆಹಲಿ: ಆರ್​ಎಸ್​ಎಸ್ ಹಿನ್ನೆಲೆಯ ರೈತ ಸಂಘಟನೆ ಭಾರತೀಯ ಕಿಸಾನ್ ಸಂಘ ದೆಹಲಿ ಚಲೋ ಚಳವಳಿಯಿಂದ ಅಂತರ ಕಾಯ್ದುಕೊಂಡಿದೆ. 1978ರಲ್ಲಿ ದತ್ತೋಪಂತ್ ಥೆಂಗಡಿ ಅವರಿಂದ ಸ್ಥಾಪನೆಗೊಂಡ ಭಾರತೀಯ ಕಿಸಾನ್ ಯೂನಿಯನ್, ನೂತನ ಕೃಷಿ ಕಾಯ್ದೆಗಳು ರೈತರ ಹಿತ ಕಾಪಾಡಲಿವೆ ಎಂದು ಅಭಿಪ್ರಾಯಪಟ್ಟಿದೆ.

ರೈತರು ಸೂಚಿಸುವ ತಿದ್ದುಪಡಿಗಳನ್ನು ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆ ಕಾರಣ, ನೂತನ ಕೃಷಿ ಕಾಯ್ದೆಗಳನ್ನು ರದ್ದುಗಳಿಸುವ ಅಗತ್ಯವೇ ಇಲ್ಲ ಎಂದು ಭಾರತ ಕಿಸಾನ್ ಸಂಘ ಪ್ರತಿಪಾದಿಸಿದೆ. ಪ್ರತಿಪಕ್ಷಗಳು ಮತ್ತು ವಿದೇಶಿ ಶಕ್ತಿಗಳು ರೈತರ ಸಮಸ್ಯೆಯನ್ನು ಲಾಭಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿವೆ ಎಂದು ಭಾರತೀಯ ಕಿಸಾನ್ ಸಂಘ ಆರೋಪಿಸಿವೆ.

ಗುಜರಾತ್​ನಲ್ಲೂ ದೆಹಲಿ ಚಲೋಗೆ ಬೆಂಬಲ ಇಡೀ ದೇಶವೇ, ಪಂಜಾಬ್ ರೈತರ ದೆಹಲಿ ಚಲೋಗೆ ಬೆಂಬಲ ವ್ಯಕ್ತಪಡಿಸುತ್ತಿದೆ. ಬಿಜೆಪಿ ಪ್ರಾಬಲ್ಯವಿರುವ ಗುಜರಾತ್​ನನ ರೈತ ಸಂಘಟನೆಗಳು ಬಂದ್​ಗೆ ಬೆಂಬಲ ವ್ಯಕ್ತಪಡಿಸಿವೆ. ಗುಜರಾತ್ ಖೇದತ್ ಸಂಘರ್ಷ ಸಮೀತಿ ಎಂಬ ಸಂಯುಕ್ತ ಒಕ್ಕೂಟವನ್ನು ರಚಿಸಿಕೊಂಡಿರುವ 23 ರೈತ ಸಂಘಟನೆಗಳು ಬಂದ್​ಗೆ ಬೆಂಬಲ ಘೋಷಿಸಿವೆ. ಡಿಸೆಂಬರ್ 10ರಂದು ಗಾಂಧೀನಗರದ ಸತ್ಯಾಗ್ರಹ ಚಾವಣಿಯಲ್ಲಿ ಕಿಸಾನ್ ಸಂಸತ್​ ಆಯೋಜಿಸಿದೆ. ಅಲ್ಲದೇ ಡಿಸೆಂಬರ್ 12ರಂದು ಗುಜರಾತ್​ ದೆಹಲಿಗೆ ರೈತರು ತೆರಳಲಿದ್ದಾರೆ ಎಂದು ಒಕ್ಕೂಟ ತಿಳಿಸಿದೆ.

ಜನರಿಗೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ಗೆ ಟೈಮ್ ಫಿಕ್ಸ್​ ಮಾಡಿದ ಕಿಸಾನ್ ಯೂನಿಯನ್

Published On - 7:00 pm, Mon, 7 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ