AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಅಂತರ ಕಾಯ್ದುಕೊಂಡ ಆರ್​ಎಸ್​ಎಸ್ ಹಿನ್ನೆಲೆಯ ಭಾರತೀಯ ಕಿಸಾನ್ ಸಂಘ

ಆರ್​ಎಸ್​ಎಸ್ ಹಿನ್ನೆಲೆಯ ರೈತ ಸಂಘಟನೆ ಭಾರತೀಯ ಕಿಸಾನ್ ಸಂಘ ದೆಹಲಿ ಚಲೋವಿನಿಂದ ಅಂತರ ಕಾಯ್ದುಕೊಂಡಿದೆ. ಜೊತೆಗೆ ನೂತನ ಕೃಷಿ ಕಾಯ್ದೆಗಳು ರೈತರ ಹಿತ ಕಾಪಾಡಲಿವೆ ಎಂದು ಅಭಿಪ್ರಾಯಪಟ್ಟಿದೆ.

Delhi Chalo: ಅಂತರ ಕಾಯ್ದುಕೊಂಡ ಆರ್​ಎಸ್​ಎಸ್ ಹಿನ್ನೆಲೆಯ ಭಾರತೀಯ ಕಿಸಾನ್ ಸಂಘ
ಪಂಜಾಬ್ ಮಹಿಳೆಯರು ದೆಹಲಿ-ಹರಿಯಾಣದ ಗಡಿಯ ರಸ್ತೆ ಪಕ್ಕದಲ್ಲಿ ಅಡುಗೆ ತಯಾರಿಸುತ್ತಿರುವ ದೃಶ್ಯ
guruganesh bhat
|

Updated on:Dec 07, 2020 | 7:08 PM

Share

ದೆಹಲಿ: ಆರ್​ಎಸ್​ಎಸ್ ಹಿನ್ನೆಲೆಯ ರೈತ ಸಂಘಟನೆ ಭಾರತೀಯ ಕಿಸಾನ್ ಸಂಘ ದೆಹಲಿ ಚಲೋ ಚಳವಳಿಯಿಂದ ಅಂತರ ಕಾಯ್ದುಕೊಂಡಿದೆ. 1978ರಲ್ಲಿ ದತ್ತೋಪಂತ್ ಥೆಂಗಡಿ ಅವರಿಂದ ಸ್ಥಾಪನೆಗೊಂಡ ಭಾರತೀಯ ಕಿಸಾನ್ ಯೂನಿಯನ್, ನೂತನ ಕೃಷಿ ಕಾಯ್ದೆಗಳು ರೈತರ ಹಿತ ಕಾಪಾಡಲಿವೆ ಎಂದು ಅಭಿಪ್ರಾಯಪಟ್ಟಿದೆ.

ರೈತರು ಸೂಚಿಸುವ ತಿದ್ದುಪಡಿಗಳನ್ನು ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆ ಕಾರಣ, ನೂತನ ಕೃಷಿ ಕಾಯ್ದೆಗಳನ್ನು ರದ್ದುಗಳಿಸುವ ಅಗತ್ಯವೇ ಇಲ್ಲ ಎಂದು ಭಾರತ ಕಿಸಾನ್ ಸಂಘ ಪ್ರತಿಪಾದಿಸಿದೆ. ಪ್ರತಿಪಕ್ಷಗಳು ಮತ್ತು ವಿದೇಶಿ ಶಕ್ತಿಗಳು ರೈತರ ಸಮಸ್ಯೆಯನ್ನು ಲಾಭಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿವೆ ಎಂದು ಭಾರತೀಯ ಕಿಸಾನ್ ಸಂಘ ಆರೋಪಿಸಿವೆ.

ಗುಜರಾತ್​ನಲ್ಲೂ ದೆಹಲಿ ಚಲೋಗೆ ಬೆಂಬಲ ಇಡೀ ದೇಶವೇ, ಪಂಜಾಬ್ ರೈತರ ದೆಹಲಿ ಚಲೋಗೆ ಬೆಂಬಲ ವ್ಯಕ್ತಪಡಿಸುತ್ತಿದೆ. ಬಿಜೆಪಿ ಪ್ರಾಬಲ್ಯವಿರುವ ಗುಜರಾತ್​ನನ ರೈತ ಸಂಘಟನೆಗಳು ಬಂದ್​ಗೆ ಬೆಂಬಲ ವ್ಯಕ್ತಪಡಿಸಿವೆ. ಗುಜರಾತ್ ಖೇದತ್ ಸಂಘರ್ಷ ಸಮೀತಿ ಎಂಬ ಸಂಯುಕ್ತ ಒಕ್ಕೂಟವನ್ನು ರಚಿಸಿಕೊಂಡಿರುವ 23 ರೈತ ಸಂಘಟನೆಗಳು ಬಂದ್​ಗೆ ಬೆಂಬಲ ಘೋಷಿಸಿವೆ. ಡಿಸೆಂಬರ್ 10ರಂದು ಗಾಂಧೀನಗರದ ಸತ್ಯಾಗ್ರಹ ಚಾವಣಿಯಲ್ಲಿ ಕಿಸಾನ್ ಸಂಸತ್​ ಆಯೋಜಿಸಿದೆ. ಅಲ್ಲದೇ ಡಿಸೆಂಬರ್ 12ರಂದು ಗುಜರಾತ್​ ದೆಹಲಿಗೆ ರೈತರು ತೆರಳಲಿದ್ದಾರೆ ಎಂದು ಒಕ್ಕೂಟ ತಿಳಿಸಿದೆ.

ಜನರಿಗೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ಗೆ ಟೈಮ್ ಫಿಕ್ಸ್​ ಮಾಡಿದ ಕಿಸಾನ್ ಯೂನಿಯನ್

Published On - 7:00 pm, Mon, 7 December 20

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ