AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಸರ್ಕಾರಿ ಭೂಮಿ ಒತ್ತುವರಿ ಮಾಹಿತಿ ಕೇಳಿದ್ದ ಆರ್​ಟಿಐ ಕಾರ್ಯಕರ್ತನ ಹತ್ಯೆ

ಬಿಪಿನ್​ ಅಗರ್​ವಾಲ್ ಸರ್ಕಾರಿ ಭೂಮಿಯ ಒತ್ತುವರಿ ಬಗ್ಗೆ ಮಾಹಿತಿ ಕೇಳಿದ್ದರು. ಇವರ ಮೇಲೆ ಹಿಂದೆಯೂ ಒಮ್ಮೆ ದಾಳಿ ನಡೆದಿತ್ತು. ಇತ್ತೀಚೆಗಷ್ಟೇ ಪೊಲೀಸ್​ ರಕ್ಷಣೆ ಕೇಳಿದ್ದರು. 

Bihar: ಸರ್ಕಾರಿ ಭೂಮಿ ಒತ್ತುವರಿ ಮಾಹಿತಿ ಕೇಳಿದ್ದ ಆರ್​ಟಿಐ ಕಾರ್ಯಕರ್ತನ ಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 24, 2021 | 5:04 PM

Share

ಸರ್ಕಾರಿ ಭೂಮಿ ಅತಿಕ್ರಮಣದ ಬಗ್ಗೆ ಸವಿಸ್ತೃತ ಮಾಹಿತಿ ಕೋರಿ ಸುಮಾರು 90 ಅರ್ಜಿ ಸಲ್ಲಿಸಿದ್ದ ಆರ್​ಟಿಐ ಕಾರ್ಯಕರ್ತ ಇಂದು ಹತ್ಯೆಗೀಡಾಗಿದ್ದಾನೆ. ಈ ಘಟನೆ ನಡೆದಿದ್ದು ಬಿಹಾರದ ಪೂರ್ವ ಚಂಪಾರಣ್​​ನ ಹರ್ಸಿದ್ದಿ ಎಂಬಲ್ಲಿ.  ಇಂದು ಬೆಳಗ್ಗೆ 11.30ರ ಹೊತ್ತಿಗೆ ಈ ಕೊಲೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಆರ್​ಟಿಐ ಕಾರ್ಯಕರ್ತನನ್ನು ಬಿಪಿನ್​ ಅಗರ್​ವಾಲ್​ (45)  ಎಂದು ಗುರುತಿಸಲಾಗಿದೆ. ಮೋಟಾರ್​ಬೈಕ್​​ನಲ್ಲಿ ಬಂದ ಅಪರಿಚಿತ ದುರ್ಷರ್ಮಿಯೊಬ್ಬ ಗುಂಡು ಹಾರಿಸಿದ್ದಾನೆ ಎಂದು ಮಾಹಿತಿ ಸಿಕ್ಕಿದೆ.  

ಬಿಪಿನ್​ ಅಗರ್​ವಾಲ್ ಸರ್ಕಾರಿ ಭೂಮಿಯ ಒತ್ತುವರಿ ಬಗ್ಗೆ ಮಾಹಿತಿ ಕೇಳಿದ್ದರು. ಇವರ ಮೇಲೆ ಹಿಂದೆಯೂ ಒಮ್ಮೆ ದಾಳಿ ನಡೆದಿತ್ತು. ಇತ್ತೀಚೆಗಷ್ಟೇ ಪೊಲೀಸ್​ ರಕ್ಷಣೆ ಕೇಳಿದ್ದರು.  ಇನ್ನು ಅಗರ್​ವಾಲ್​ ಮೇಲೆ ನಡೆದ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಇನ್ನೊಬ್ಬ ಆರ್​ಟಿಐ ಕಾರ್ಯಕರ್ತ ಶಿವ್​ ಪ್ರಕಾಶ್​ ರಾಯ್​, ಸರ್ಕಾರಿ ಭೂಮಿ ಒತ್ತುವರಿಗೆ ಸಂಬಂಧಪಟ್ಟಂತೆ ಬಿಪಿನ್​ ಅಗರ್​ವಾಲ್​ ಹಲವು ಅರ್ಜಿ ಸಲ್ಲಿಸಿದ್ದರು. ಆದರೆ ಈ ರಾಜ್ಯದಲ್ಲಿ ಆರ್​ಟಿಐ ಕಾರ್ಯಕರ್ತರನ್ನು ಟಾರ್ಗೆಟ್​ ಮಾಡಲಾಗುತ್ತದೆ ಎಂಬುದಕ್ಕೆ ಈ ದಾಳಿಯೇ ಸಾಕ್ಷಿ ಎಂದು ಆರೋಪಿಸಿದ್ದಾರೆ.

Video: ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಗಟ್ಟಿಯಾಗಿ ಮಾತನಾಡಿದ ಅಫ್ಘಾನ್​ ಬಾಲಕಿ; ತಾಲಿಬಾನಿಗಳೆದುರು ಹುಡುಗಿಯ ದಿಟ್ಟತನ

ಬೆಂಗಳೂರಿನಲ್ಲಿ ತುಪ್ಪ ಮಾರಾಟದ ನೆಪದಲ್ಲಿ ದರೋಡೆ ಮಾಡುತ್ತಿದ್ದ ತಂಡ ಬಂಧನ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ