AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಸರ್ಕಾರಿ ಭೂಮಿ ಒತ್ತುವರಿ ಮಾಹಿತಿ ಕೇಳಿದ್ದ ಆರ್​ಟಿಐ ಕಾರ್ಯಕರ್ತನ ಹತ್ಯೆ

ಬಿಪಿನ್​ ಅಗರ್​ವಾಲ್ ಸರ್ಕಾರಿ ಭೂಮಿಯ ಒತ್ತುವರಿ ಬಗ್ಗೆ ಮಾಹಿತಿ ಕೇಳಿದ್ದರು. ಇವರ ಮೇಲೆ ಹಿಂದೆಯೂ ಒಮ್ಮೆ ದಾಳಿ ನಡೆದಿತ್ತು. ಇತ್ತೀಚೆಗಷ್ಟೇ ಪೊಲೀಸ್​ ರಕ್ಷಣೆ ಕೇಳಿದ್ದರು. 

Bihar: ಸರ್ಕಾರಿ ಭೂಮಿ ಒತ್ತುವರಿ ಮಾಹಿತಿ ಕೇಳಿದ್ದ ಆರ್​ಟಿಐ ಕಾರ್ಯಕರ್ತನ ಹತ್ಯೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Sep 24, 2021 | 5:04 PM

Share

ಸರ್ಕಾರಿ ಭೂಮಿ ಅತಿಕ್ರಮಣದ ಬಗ್ಗೆ ಸವಿಸ್ತೃತ ಮಾಹಿತಿ ಕೋರಿ ಸುಮಾರು 90 ಅರ್ಜಿ ಸಲ್ಲಿಸಿದ್ದ ಆರ್​ಟಿಐ ಕಾರ್ಯಕರ್ತ ಇಂದು ಹತ್ಯೆಗೀಡಾಗಿದ್ದಾನೆ. ಈ ಘಟನೆ ನಡೆದಿದ್ದು ಬಿಹಾರದ ಪೂರ್ವ ಚಂಪಾರಣ್​​ನ ಹರ್ಸಿದ್ದಿ ಎಂಬಲ್ಲಿ.  ಇಂದು ಬೆಳಗ್ಗೆ 11.30ರ ಹೊತ್ತಿಗೆ ಈ ಕೊಲೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಆರ್​ಟಿಐ ಕಾರ್ಯಕರ್ತನನ್ನು ಬಿಪಿನ್​ ಅಗರ್​ವಾಲ್​ (45)  ಎಂದು ಗುರುತಿಸಲಾಗಿದೆ. ಮೋಟಾರ್​ಬೈಕ್​​ನಲ್ಲಿ ಬಂದ ಅಪರಿಚಿತ ದುರ್ಷರ್ಮಿಯೊಬ್ಬ ಗುಂಡು ಹಾರಿಸಿದ್ದಾನೆ ಎಂದು ಮಾಹಿತಿ ಸಿಕ್ಕಿದೆ.  

ಬಿಪಿನ್​ ಅಗರ್​ವಾಲ್ ಸರ್ಕಾರಿ ಭೂಮಿಯ ಒತ್ತುವರಿ ಬಗ್ಗೆ ಮಾಹಿತಿ ಕೇಳಿದ್ದರು. ಇವರ ಮೇಲೆ ಹಿಂದೆಯೂ ಒಮ್ಮೆ ದಾಳಿ ನಡೆದಿತ್ತು. ಇತ್ತೀಚೆಗಷ್ಟೇ ಪೊಲೀಸ್​ ರಕ್ಷಣೆ ಕೇಳಿದ್ದರು.  ಇನ್ನು ಅಗರ್​ವಾಲ್​ ಮೇಲೆ ನಡೆದ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಇನ್ನೊಬ್ಬ ಆರ್​ಟಿಐ ಕಾರ್ಯಕರ್ತ ಶಿವ್​ ಪ್ರಕಾಶ್​ ರಾಯ್​, ಸರ್ಕಾರಿ ಭೂಮಿ ಒತ್ತುವರಿಗೆ ಸಂಬಂಧಪಟ್ಟಂತೆ ಬಿಪಿನ್​ ಅಗರ್​ವಾಲ್​ ಹಲವು ಅರ್ಜಿ ಸಲ್ಲಿಸಿದ್ದರು. ಆದರೆ ಈ ರಾಜ್ಯದಲ್ಲಿ ಆರ್​ಟಿಐ ಕಾರ್ಯಕರ್ತರನ್ನು ಟಾರ್ಗೆಟ್​ ಮಾಡಲಾಗುತ್ತದೆ ಎಂಬುದಕ್ಕೆ ಈ ದಾಳಿಯೇ ಸಾಕ್ಷಿ ಎಂದು ಆರೋಪಿಸಿದ್ದಾರೆ.

Video: ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಗಟ್ಟಿಯಾಗಿ ಮಾತನಾಡಿದ ಅಫ್ಘಾನ್​ ಬಾಲಕಿ; ತಾಲಿಬಾನಿಗಳೆದುರು ಹುಡುಗಿಯ ದಿಟ್ಟತನ

ಬೆಂಗಳೂರಿನಲ್ಲಿ ತುಪ್ಪ ಮಾರಾಟದ ನೆಪದಲ್ಲಿ ದರೋಡೆ ಮಾಡುತ್ತಿದ್ದ ತಂಡ ಬಂಧನ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ