AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಸರ್ಕಾರಿ ಭೂಮಿ ಒತ್ತುವರಿ ಮಾಹಿತಿ ಕೇಳಿದ್ದ ಆರ್​ಟಿಐ ಕಾರ್ಯಕರ್ತನ ಹತ್ಯೆ

ಬಿಪಿನ್​ ಅಗರ್​ವಾಲ್ ಸರ್ಕಾರಿ ಭೂಮಿಯ ಒತ್ತುವರಿ ಬಗ್ಗೆ ಮಾಹಿತಿ ಕೇಳಿದ್ದರು. ಇವರ ಮೇಲೆ ಹಿಂದೆಯೂ ಒಮ್ಮೆ ದಾಳಿ ನಡೆದಿತ್ತು. ಇತ್ತೀಚೆಗಷ್ಟೇ ಪೊಲೀಸ್​ ರಕ್ಷಣೆ ಕೇಳಿದ್ದರು. 

Bihar: ಸರ್ಕಾರಿ ಭೂಮಿ ಒತ್ತುವರಿ ಮಾಹಿತಿ ಕೇಳಿದ್ದ ಆರ್​ಟಿಐ ಕಾರ್ಯಕರ್ತನ ಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 24, 2021 | 5:04 PM

Share

ಸರ್ಕಾರಿ ಭೂಮಿ ಅತಿಕ್ರಮಣದ ಬಗ್ಗೆ ಸವಿಸ್ತೃತ ಮಾಹಿತಿ ಕೋರಿ ಸುಮಾರು 90 ಅರ್ಜಿ ಸಲ್ಲಿಸಿದ್ದ ಆರ್​ಟಿಐ ಕಾರ್ಯಕರ್ತ ಇಂದು ಹತ್ಯೆಗೀಡಾಗಿದ್ದಾನೆ. ಈ ಘಟನೆ ನಡೆದಿದ್ದು ಬಿಹಾರದ ಪೂರ್ವ ಚಂಪಾರಣ್​​ನ ಹರ್ಸಿದ್ದಿ ಎಂಬಲ್ಲಿ.  ಇಂದು ಬೆಳಗ್ಗೆ 11.30ರ ಹೊತ್ತಿಗೆ ಈ ಕೊಲೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಆರ್​ಟಿಐ ಕಾರ್ಯಕರ್ತನನ್ನು ಬಿಪಿನ್​ ಅಗರ್​ವಾಲ್​ (45)  ಎಂದು ಗುರುತಿಸಲಾಗಿದೆ. ಮೋಟಾರ್​ಬೈಕ್​​ನಲ್ಲಿ ಬಂದ ಅಪರಿಚಿತ ದುರ್ಷರ್ಮಿಯೊಬ್ಬ ಗುಂಡು ಹಾರಿಸಿದ್ದಾನೆ ಎಂದು ಮಾಹಿತಿ ಸಿಕ್ಕಿದೆ.  

ಬಿಪಿನ್​ ಅಗರ್​ವಾಲ್ ಸರ್ಕಾರಿ ಭೂಮಿಯ ಒತ್ತುವರಿ ಬಗ್ಗೆ ಮಾಹಿತಿ ಕೇಳಿದ್ದರು. ಇವರ ಮೇಲೆ ಹಿಂದೆಯೂ ಒಮ್ಮೆ ದಾಳಿ ನಡೆದಿತ್ತು. ಇತ್ತೀಚೆಗಷ್ಟೇ ಪೊಲೀಸ್​ ರಕ್ಷಣೆ ಕೇಳಿದ್ದರು.  ಇನ್ನು ಅಗರ್​ವಾಲ್​ ಮೇಲೆ ನಡೆದ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಇನ್ನೊಬ್ಬ ಆರ್​ಟಿಐ ಕಾರ್ಯಕರ್ತ ಶಿವ್​ ಪ್ರಕಾಶ್​ ರಾಯ್​, ಸರ್ಕಾರಿ ಭೂಮಿ ಒತ್ತುವರಿಗೆ ಸಂಬಂಧಪಟ್ಟಂತೆ ಬಿಪಿನ್​ ಅಗರ್​ವಾಲ್​ ಹಲವು ಅರ್ಜಿ ಸಲ್ಲಿಸಿದ್ದರು. ಆದರೆ ಈ ರಾಜ್ಯದಲ್ಲಿ ಆರ್​ಟಿಐ ಕಾರ್ಯಕರ್ತರನ್ನು ಟಾರ್ಗೆಟ್​ ಮಾಡಲಾಗುತ್ತದೆ ಎಂಬುದಕ್ಕೆ ಈ ದಾಳಿಯೇ ಸಾಕ್ಷಿ ಎಂದು ಆರೋಪಿಸಿದ್ದಾರೆ.

Video: ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಗಟ್ಟಿಯಾಗಿ ಮಾತನಾಡಿದ ಅಫ್ಘಾನ್​ ಬಾಲಕಿ; ತಾಲಿಬಾನಿಗಳೆದುರು ಹುಡುಗಿಯ ದಿಟ್ಟತನ

ಬೆಂಗಳೂರಿನಲ್ಲಿ ತುಪ್ಪ ಮಾರಾಟದ ನೆಪದಲ್ಲಿ ದರೋಡೆ ಮಾಡುತ್ತಿದ್ದ ತಂಡ ಬಂಧನ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?