AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MiG 21: ರಷ್ಯಾ ನಿರ್ಮಿತ ಮಿಗ್​-21 ಯುದ್ಧ ವಿಮಾನ ಹಾರಾಟಕ್ಕೆ ನಿರ್ಬಂಧ ಹೇರಿದ ವಾಯುಪಡೆ

ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆ ಭಾರತೀಯ ವಾಯುಪಡೆಯು ಮಿಗ್​-21 ಯುದ್ಧ ವಿಮಾನ ಹಾರಾಟಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿದೆ.

MiG 21: ರಷ್ಯಾ ನಿರ್ಮಿತ ಮಿಗ್​-21 ಯುದ್ಧ ವಿಮಾನ ಹಾರಾಟಕ್ಕೆ ನಿರ್ಬಂಧ ಹೇರಿದ ವಾಯುಪಡೆ
ಮಿಗ್​-21 ಯುದ್ಧ ವಿಮಾನ
ಆಯೇಷಾ ಬಾನು
ಆಯೇಷಾ ಬಾನು|

Updated on: May 21, 2023 | 6:45 AM

Share

ದೆಹಲಿ: ರಷ್ಯಾ ನಿರ್ಮಿತ ಮಿಗ್​-21 ಯುದ್ಧ ವಿಮಾನ(Mikoyan-Gurevich MiG 21) ಹಾರಾಟಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆ ಭಾರತೀಯ ವಾಯುಪಡೆಯು(Indian Air Force) ಮಿಗ್​-21 ಯುದ್ಧ ವಿಮಾನ ಹಾರಾಟಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿದೆ. ಇತ್ತೀಚೆಗಷ್ಟೇ ರಾಜಸ್ಥಾನದಲ್ಲಿ ಮಿಗ್ 21 ವಿಮಾನ ಪತನಗೊಂಡು ಮೂವರು ಸಾವನ್ನಪ್ಪಿದ್ದರು. ಹೀಗಾಗಿ ಮಿಗ್ -21 ವಿಮಾನ ಹಾರಾಟವನ್ನು ಸದ್ಯಕ್ಕೆ ನಿಲ್ಲಿಸುವ ನಿರ್ಧಾರವನ್ನ ಭಾರತೀಯ ವಾಯುಪಡೆ ತೆಗೆದುಕೊಂಡಿದೆ.

ಹೀಗೆ ಮಿಗ್-21 ವಿಮಾನ ಪದೇಪದೆ ಅಪಘಾತಗಳಿಗೆ ಗುರಿಯಾಗುತ್ತಿದೆ. ಹೀಗಾಗಿ ಸಂಪೂರ್ಣ ತನಿಖೆ ನಡೆಸುವವರೆಗೆ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ ಅಪಘಾತದ ಹಿಂದಿನ ಕಾರಣಗಳ ಬಗ್ಗೆ ತನಿಖೆ ನಡೆಸುವವರೆಗೆ ತಾತ್ಕಾಲಿಕವಾಗಿ ಐಎಎಫ್, ಮಿಗ್-21 ವಿಮಾನಗಳ ಹಾರಾಟ ನಿಷೇಧಿಸಲಾಗಿದೆ ಎಂದು ವಾಯುಪಡೆಯಿಂದ ಮಾಹಿತಿ ಸಿಕ್ಕಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಮತ್ತು ಅಪಘಾತಕ್ಕೆ ಕಾರಣಗಳನ್ನು ಕಂಡುಹಿಡಿಯುವವರೆಗೆ MiG-21 ಹಾರಾಟ ನಿಷೇಧಿಸಲಾಗಿದೆ ಎಂದು ಹಿರಿಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: IAF Fighter Aircraft Crash: ಭಾರತೀಯ ವಾಯು ಸೇನೆಯ ಮಿಗ್-21 ಯುದ್ಧ ವಿಮಾನ ಪತನ, ಮೂವರು ಸಾವು

ಇನ್ನು MiG ರೂಪಾಂತರಗಳ ಮೊದಲ ಫ್ಲೀಟ್ ಅನ್ನು 1963 ರಲ್ಲಿ ಭಾರತೀಯ ವಾಯುಪಡೆಗೆ ಸೇರಿಸಲಾಯಿತು. ನಂತರದ ದಶಕಗಳಲ್ಲಿ ಭಾರತವು 700 ಮಿಗ್-ವೇರಿಯಂಟ್ ವಿಮಾನಗಳನ್ನ ಖರೀದಿಸಿತು. IAF ತನ್ನ ವಯಸ್ಸಾದ ಫೈಟರ್ ಫ್ಲೀಟ್ ಅನ್ನು ಬದಲಿಸಲು ಸಹಾಯ ಮಾಡಲು, ಕಳೆದ ವರ್ಷ ಫೆಬ್ರವರಿಯಲ್ಲಿ ರಕ್ಷಣಾ ಸಚಿವಾಲಯವು 83 ತೇಜಸ್ ಯುದ್ಧ ವಿಮಾನಗಳ ಖರೀದಿಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನೊಂದಿಗೆ ₹48,000-ಕೋಟಿ ಒಪ್ಪಂದಕ್ಕೆ ಸಹಿ ಹಾಕಿತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!