AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sabarimala Temple: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಇಂದಿನಿಂದ ಭಕ್ತರ ದರ್ಶನಕ್ಕೆ ಅವಕಾಶ

Sabarimala Temple: ಮಂಗಳವಾರ ಸಂಜೆ ತಂತ್ರಿ (ಪ್ರಧಾನ ಅರ್ಚಕ) ಕಂದಾರಿ ರಾಜೀವರು ಅವರ ನೇತೃತ್ವದಲ್ಲಿ ಮೇಲ್ಶಾಂತಿ (ಪ್ರಧಾನ ಅರ್ಚಕ) ಎನ್ ಪರಮೇಶ್ವರನ್ ನಂಬೂತಿರಿ ಅವರು ಗರ್ಭಗುಡಿಯ ಮಹಾದ್ವಾರಗಳನ್ನು ತೆರೆದು ದೀಪ ಬೆಳಗಿಸಿದರು.

Sabarimala Temple: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಇಂದಿನಿಂದ ಭಕ್ತರ ದರ್ಶನಕ್ಕೆ ಅವಕಾಶ
Sabarimala Temple
TV9 Web
| Edited By: |

Updated on:Aug 17, 2022 | 9:43 AM

Share

ದೇಶದ ಪ್ರಸಿದ್ಧ ದೇವಾಲಗಳಲ್ಲಿ ಒಂದಾದ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆದಿದ್ದಾರೆ, ಬುಧವಾರ ಮಲಯಾಳಂನ ಶುಭ ತಿಂಗಳ ಚಿಂಗಂನಲ್ಲಿ ಐದು ದಿನಗಳ ಮಾಸಿಕ ಪೂಜೆ ಮತ್ತು ಆಚರಣೆಗಳಿಗಾಗಿ ಈ ದೇವಾಲಯದ ಬಾಗಿಲು ತೆರೆದು ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಈ ಸಮಯದಲ್ಲಿ ಭಕ್ತ ಸಾಗರವೇ ಇಲ್ಲಿ ಸೇರುತ್ತದೆ.

ಮಂಗಳವಾರ ಸಂಜೆ ತಂತ್ರಿ (ಪ್ರಧಾನ ಅರ್ಚಕ) ಕಂದಾರಿ ರಾಜೀವರು ಅವರ ನೇತೃತ್ವದಲ್ಲಿ ಮೇಲ್ಶಾಂತಿ (ಪ್ರಧಾನ ಅರ್ಚಕ) ಎನ್ ಪರಮೇಶ್ವರನ್ ನಂಬೂತಿರಿ ಅವರು ಗರ್ಭಗುಡಿಯ ಮಹಾದ್ವಾರಗಳನ್ನು ತೆರೆದು ದೀಪ ಬೆಳಗಿಸಿದರು. ನಂತರ, ಉಪದೇವತೆಗಳ ಮಹಾದ್ವಾರಗಳನ್ನು ತೆರೆಯಲಾಯಿತು ಮತ್ತು ಅರ್ಚಕರಿಂದ ದೀಪಗಳನ್ನು ಬೆಳಗಿಸಲಾಯಿತು.

ಧಾರ್ಮಿಕ ವಿಧಿ ವಿಧಾನಗಳ ನಂತರ, ಭಕ್ತರು ಪವಿತ್ರ ಬೆಟ್ಟದ ಮೂಲಕ ಬಂದು ಅಯ್ಯಪ್ಪ ಮಂದಿರವನ್ನು ಸೇರುತ್ತಾರೆ. ಅಲ್ಲಿನ 18 ಪವಿತ್ರ ಮೆಟ್ಟಿಲುಗಳನ್ನು ಹತ್ತಲು ಮತ್ತು ಮುಖ್ಯ ದೇವತೆಯಾದ ಅಯ್ಯಪ್ಪನ ಮುಂದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು. ದೇಗುಲವು ಆಗಸ್ಟ್ 21 ರವರೆಗೆ ತೆರೆದಿರುತ್ತದೆ.

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ

ಭಕ್ತರು ವರ್ಚುವಲ್ ಕ್ಯೂ ವ್ಯವಸ್ಥೆಯಲ್ಲಿ ನೋಂದಾಯಿಸಿದ ನಂತರ ದೇಗುಲಕ್ಕೆ ಭೇಟಿ ನೀಡಬಹುದು ಎಂದು ದೇವಸ್ಥಾನದ ಆಡಳಿತ ಮೂಲಗಳು ತಿಳಿಸಿವೆ. ಯಾತ್ರಾರ್ಥಿಗಳಿಗೆ ಮೂಲ ಶಿಬಿರವಾದ ನಿಲಕ್ಕಲ್‌ನಲ್ಲಿ ಸ್ಪಾಟ್ ನೋಂದಣಿ ವ್ಯವಸ್ಥೆಯೂ ಜಾರಿಯಲ್ಲಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 am, Wed, 17 August 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ