AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sabarimala Temple: ಜು.17ರಿಂದ 5 ದಿನ ಬಾಗಿಲು ತೆರೆಯಲಿರುವ ಶಬರಿಮಲೆ ದೇಗುಲ; ಕೊರೊನಾ ನೆಗೆಟಿವ್​ ರಿಪೋರ್ಟ್ ಕಡ್ಡಾಯ

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಗರಿಷ್ಠ 5000 ಭಕ್ತರಿಗೆ ಮಾತ್ರ ಅವಕಾಶವಿದೆ. ಇಲ್ಲಿಗೆ ಆಗಮಿಸುವವರು ಎರಡೂ ಡೋಸ್​ ಕೊವಿಡ್​ 19 ಲಸಿಕೆ ಸ್ವೀಕರಿಸಿ, ಅದರ ಪ್ರಮಾಣಪತ್ರ ಹೊಂದಿರಬೇಕು.

Sabarimala Temple: ಜು.17ರಿಂದ 5 ದಿನ ಬಾಗಿಲು ತೆರೆಯಲಿರುವ ಶಬರಿಮಲೆ ದೇಗುಲ; ಕೊರೊನಾ ನೆಗೆಟಿವ್​ ರಿಪೋರ್ಟ್ ಕಡ್ಡಾಯ
ಶಬರಿಮಲೆ ದೇಗುಲ
TV9 Web
| Edited By: |

Updated on: Jul 11, 2021 | 8:59 AM

Share

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಸಪೂಜೆ ಸಲುವಾಗಿ ಜು.17ರಿಂದ 21ರವರೆಗೆ (5ದಿನಗಳು) ಬಾಗಿಲು ತೆರೆಯಲಿದೆ. ಕೇರಳದಲ್ಲೀಗ ಮಲಯಾಳಂ ತಿಂಗಳು ನಡೆಯುತ್ತಿದ್ದು, ಅದರ ನಿಮಿತ್ತ 5 ದಿನಗಳ ಕಾಲ ದೇಗುಲದ ಬಾಗಿಲು ತೆರೆದು ಪೂಜೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕೇರಳ ಸರ್ಕಾರ ಶನಿವಾರ ಮಾಹಿತಿ ನೀಡಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಗರಿಷ್ಠ 5000 ಭಕ್ತರಿಗೆ ಮಾತ್ರ ಅವಕಾಶವಿದೆ. ಇಲ್ಲಿಗೆ ಆಗಮಿಸುವವರು ಎರಡೂ ಡೋಸ್​ ಕೊವಿಡ್​ 19 ಲಸಿಕೆ ಸ್ವೀಕರಿಸಿ, ಅದರ ಪ್ರಮಾಣಪತ್ರ ಹೊಂದಿರಬೇಕು. 48 ಗಂಟೆಗಳ ಹಿಂದೆ ಪಡೆದ ಆರ್​ಟಿ-ಪಿಸಿಆರ್​ ನೆಗೆಟಿವ್​​ ರಿಪೋರ್ಟ್​ ತರಬೇಕು. ಈ ದಾಖಲೆಗಳನ್ನು ಹೊಂದಿದ್ದರೆ ಮಾತ್ರ ದೇವಾಲಯಕ್ಕೆ ಪ್ರವೇಶ ನೀಡಲಾಗುತ್ತದೆ ಎಂದೂ ಸರ್ಕಾರ ಸ್ಪಷ್ಟವಾಗಿ ಉಲ್ಲೇಖಿಸಿದೆ. ಹಾಗೇ, ದೇಗುಲಕ್ಕೆ ಆಗಮಿಸಲು ಯಾತ್ರಿಕರು ಮೊದಲು ತಮ್ಮ ಲಸಿಕೆ ಪ್ರಮಾಣ ಪತ್ರ ಮತ್ತು ಆರ್​ಟಿ-ಪಿಸಿಆರ್​ ನೆಗೆಟಿವ್​ ವರದಿಯನ್ನು ವರ್ಚ್ಯುವಲ್​ ಕ್ಯೂ ಮೂಲಕ ನೀಡಿ, ಆನ್​ಲೈನ್​ನಲ್ಲಿ ಬುಕಿಂಗ್​ ಮಾಡಬೇಕಾಗುತ್ತದೆ ಎಂದೂ ಹೇಳಲಾಗಿದೆ.

ಕೊರೊನಾ ಎರಡನೇ ಅಲೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ ಮೇ ತಿಂಗಳಿಂದ ಶಬರಿಮಲೆ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ನಿಷೇಧ ಹೇರಿತ್ತು. ಇದೀಗ 5 ದಿನಗಳ ಅವಕಾಶ ಸಿಕ್ಕರೂ ಕೇವಲ 5000 ಜನರಿಗೆ ಮಾತ್ರ ಅವಕಾಶ ಇರಲಿದೆ.

ಇದನ್ನೂ ಓದಿ: ರೈತರ ಹೊಲ ಗದ್ದೆ ಕಾಯಲೂ ಸೈ, ಕರಾವಳಿಯ ಬಂದರಿಗೂ ಜೈ; ಈ ಕತ್ತಾಳೆ ನಾರಿನ ಬಗ್ಗೆ ನಿಮಗೆಷ್ಟು ಗೊತ್ತು?

Sabarimala temple to be open for devotees From July 17

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!