AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ’ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್

ದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ ಎಂದು ಹೇಳುವ ಮೂಲಕ ಶಬರಿಮಲೆ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ಪವಿತ್ರ ಯಾತ್ರಾ ಸ್ಥಳ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು 2018ರಲ್ಲಿ ರಂಜನ್​ ಗೊಗೊಯಿ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ನೀಡಿತ್ತು. ಆದರೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ. ಈ ಕುರಿತ ವಿಚಾರಣೆ ನಡೀತಿದೆ ಎಂದು ಸುಪ್ರೀಂಕೋರ್ಟ್​​​ನ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಹೇಳಿದ್ದಾರೆ. ಶಬರಿಮಲೆ ದೇಗುಲ ಪ್ರವೇಶಕ್ಕೆ […]

‘ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ' ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 06, 2019 | 12:28 PM

Share

ದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ ಎಂದು ಹೇಳುವ ಮೂಲಕ ಶಬರಿಮಲೆ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ.

ಪವಿತ್ರ ಯಾತ್ರಾ ಸ್ಥಳ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು 2018ರಲ್ಲಿ ರಂಜನ್​ ಗೊಗೊಯಿ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ನೀಡಿತ್ತು. ಆದರೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ. ಈ ಕುರಿತ ವಿಚಾರಣೆ ನಡೀತಿದೆ ಎಂದು ಸುಪ್ರೀಂಕೋರ್ಟ್​​​ನ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಹೇಳಿದ್ದಾರೆ.

ಶಬರಿಮಲೆ ದೇಗುಲ ಪ್ರವೇಶಕ್ಕೆ ಮಹಿಳೆಯರನ್ನು ತಡೆಯೊಡ್ಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ವೇಳೆ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಇಂತಹ ಅಭಿಪ್ರಾಯಪಟ್ಟಿದ್ದಾರೆ. ಶಬರಿಮಲೆ ವಿವಾದದ ಕುರಿತು ಸುಪ್ರೀಂಕೋರ್ಟ್​ನ ದೊಡ್ಡ ಪೀಠ ವಿಚಾರಣೆ ನಡೆಯುತ್ತಿದೆ ಹೀಗಾಗಿ ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮುಂದಿನ ವಾರ ಹೋರಾಟಗಾರ್ತಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಲಿದೆ ಎಂದಿದ್ದಾರೆ

Published On - 7:37 am, Fri, 6 December 19

Follow Us
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ