AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ’ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್

ದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ ಎಂದು ಹೇಳುವ ಮೂಲಕ ಶಬರಿಮಲೆ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ಪವಿತ್ರ ಯಾತ್ರಾ ಸ್ಥಳ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು 2018ರಲ್ಲಿ ರಂಜನ್​ ಗೊಗೊಯಿ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ನೀಡಿತ್ತು. ಆದರೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ. ಈ ಕುರಿತ ವಿಚಾರಣೆ ನಡೀತಿದೆ ಎಂದು ಸುಪ್ರೀಂಕೋರ್ಟ್​​​ನ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಹೇಳಿದ್ದಾರೆ. ಶಬರಿಮಲೆ ದೇಗುಲ ಪ್ರವೇಶಕ್ಕೆ […]

‘ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ' ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 06, 2019 | 12:28 PM

Share

ದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ ಎಂದು ಹೇಳುವ ಮೂಲಕ ಶಬರಿಮಲೆ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ.

ಪವಿತ್ರ ಯಾತ್ರಾ ಸ್ಥಳ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು 2018ರಲ್ಲಿ ರಂಜನ್​ ಗೊಗೊಯಿ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ನೀಡಿತ್ತು. ಆದರೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ. ಈ ಕುರಿತ ವಿಚಾರಣೆ ನಡೀತಿದೆ ಎಂದು ಸುಪ್ರೀಂಕೋರ್ಟ್​​​ನ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಹೇಳಿದ್ದಾರೆ.

ಶಬರಿಮಲೆ ದೇಗುಲ ಪ್ರವೇಶಕ್ಕೆ ಮಹಿಳೆಯರನ್ನು ತಡೆಯೊಡ್ಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ವೇಳೆ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಇಂತಹ ಅಭಿಪ್ರಾಯಪಟ್ಟಿದ್ದಾರೆ. ಶಬರಿಮಲೆ ವಿವಾದದ ಕುರಿತು ಸುಪ್ರೀಂಕೋರ್ಟ್​ನ ದೊಡ್ಡ ಪೀಠ ವಿಚಾರಣೆ ನಡೆಯುತ್ತಿದೆ ಹೀಗಾಗಿ ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮುಂದಿನ ವಾರ ಹೋರಾಟಗಾರ್ತಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಲಿದೆ ಎಂದಿದ್ದಾರೆ

Published On - 7:37 am, Fri, 6 December 19

Follow Us
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..