AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ’ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್

ದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ ಎಂದು ಹೇಳುವ ಮೂಲಕ ಶಬರಿಮಲೆ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ಪವಿತ್ರ ಯಾತ್ರಾ ಸ್ಥಳ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು 2018ರಲ್ಲಿ ರಂಜನ್​ ಗೊಗೊಯಿ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ನೀಡಿತ್ತು. ಆದರೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ. ಈ ಕುರಿತ ವಿಚಾರಣೆ ನಡೀತಿದೆ ಎಂದು ಸುಪ್ರೀಂಕೋರ್ಟ್​​​ನ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಹೇಳಿದ್ದಾರೆ. ಶಬರಿಮಲೆ ದೇಗುಲ ಪ್ರವೇಶಕ್ಕೆ […]

‘ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ' ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್
ಸಾಧು ಶ್ರೀನಾಥ್​
|

Updated on:Dec 06, 2019 | 12:28 PM

Share

ದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ ಎಂದು ಹೇಳುವ ಮೂಲಕ ಶಬರಿಮಲೆ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ.

ಪವಿತ್ರ ಯಾತ್ರಾ ಸ್ಥಳ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು 2018ರಲ್ಲಿ ರಂಜನ್​ ಗೊಗೊಯಿ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ನೀಡಿತ್ತು. ಆದರೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ. ಈ ಕುರಿತ ವಿಚಾರಣೆ ನಡೀತಿದೆ ಎಂದು ಸುಪ್ರೀಂಕೋರ್ಟ್​​​ನ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಹೇಳಿದ್ದಾರೆ.

ಶಬರಿಮಲೆ ದೇಗುಲ ಪ್ರವೇಶಕ್ಕೆ ಮಹಿಳೆಯರನ್ನು ತಡೆಯೊಡ್ಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ವೇಳೆ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಇಂತಹ ಅಭಿಪ್ರಾಯಪಟ್ಟಿದ್ದಾರೆ. ಶಬರಿಮಲೆ ವಿವಾದದ ಕುರಿತು ಸುಪ್ರೀಂಕೋರ್ಟ್​ನ ದೊಡ್ಡ ಪೀಠ ವಿಚಾರಣೆ ನಡೆಯುತ್ತಿದೆ ಹೀಗಾಗಿ ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮುಂದಿನ ವಾರ ಹೋರಾಟಗಾರ್ತಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಲಿದೆ ಎಂದಿದ್ದಾರೆ

Published On - 7:37 am, Fri, 6 December 19

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ