AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ’ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್

ದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ ಎಂದು ಹೇಳುವ ಮೂಲಕ ಶಬರಿಮಲೆ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ಪವಿತ್ರ ಯಾತ್ರಾ ಸ್ಥಳ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು 2018ರಲ್ಲಿ ರಂಜನ್​ ಗೊಗೊಯಿ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ನೀಡಿತ್ತು. ಆದರೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ. ಈ ಕುರಿತ ವಿಚಾರಣೆ ನಡೀತಿದೆ ಎಂದು ಸುಪ್ರೀಂಕೋರ್ಟ್​​​ನ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಹೇಳಿದ್ದಾರೆ. ಶಬರಿಮಲೆ ದೇಗುಲ ಪ್ರವೇಶಕ್ಕೆ […]

‘ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ' ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್
ಸಾಧು ಶ್ರೀನಾಥ್​
|

Updated on:Dec 06, 2019 | 12:28 PM

Share

ದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ ಎಂದು ಹೇಳುವ ಮೂಲಕ ಶಬರಿಮಲೆ ಹೋರಾಟಗಾರ್ತಿಯರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ.

ಪವಿತ್ರ ಯಾತ್ರಾ ಸ್ಥಳ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು 2018ರಲ್ಲಿ ರಂಜನ್​ ಗೊಗೊಯಿ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ನೀಡಿತ್ತು. ಆದರೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ. ಈ ಕುರಿತ ವಿಚಾರಣೆ ನಡೀತಿದೆ ಎಂದು ಸುಪ್ರೀಂಕೋರ್ಟ್​​​ನ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಹೇಳಿದ್ದಾರೆ.

ಶಬರಿಮಲೆ ದೇಗುಲ ಪ್ರವೇಶಕ್ಕೆ ಮಹಿಳೆಯರನ್ನು ತಡೆಯೊಡ್ಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ವೇಳೆ ಮುಖ್ಯ ನ್ಯಾಯಮೂರ್ತಿ ಎಸ್.ಬೋಬ್ಡೆ ಇಂತಹ ಅಭಿಪ್ರಾಯಪಟ್ಟಿದ್ದಾರೆ. ಶಬರಿಮಲೆ ವಿವಾದದ ಕುರಿತು ಸುಪ್ರೀಂಕೋರ್ಟ್​ನ ದೊಡ್ಡ ಪೀಠ ವಿಚಾರಣೆ ನಡೆಯುತ್ತಿದೆ ಹೀಗಾಗಿ ಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮುಂದಿನ ವಾರ ಹೋರಾಟಗಾರ್ತಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಲಿದೆ ಎಂದಿದ್ದಾರೆ

Published On - 7:37 am, Fri, 6 December 19

Follow Us
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ