AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್​: ಮುಂದಿನ ದಿನಗಳಲ್ಲಿ ಎಲ್ಲರಿಗೂ ಇದೇ ಅವಸ್ಥೆ

ಗಾಂಧಿನಗರ: ಹೆಮ್ಮಾರಿ ಕೊರೊನಾ ವೈರಸ್ ಅಬ್ಬರ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳೇ ಕಾಣ್ತಿಲ್ಲ. ಲಾಕ್‌ಡೌನ್‌ ಮಾಡಿದಾಗಿನಿಂದ ಬ್ಯೂಟಿ ಪಾರ್ಲರ್, ಸಲೂನ್ ಸೇರಿದಂತೆ ಎಲ್ಲವನ್ನು ಬಂದ್ ಮಾಡಲಾಗಿದೆ. ಇದರಿಂದ ಜನರಿಗೂ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಸೆಲೂನ್ ಮಾಲೀಕರಿಗೂ ಸಹ ತೀರಾ ಸಂಕಷ್ಟ ಎದುರಾಗಿದೆ. ಗುಜರಾತ್​ನ ಖೇಡಾ ಜಿಲ್ಲೆಯ ನಾಡಿಯಾನ್​ನಲ್ಲಿ ಸಲೂನ್ ಅಂಗಡಿಗಳನ್ನು ತೆರೆಯಲಾಗಿದ್ದು, ಗ್ರಾಹಕರಿಗೆ ಹೇರ್​ ಕಟ್ ಮಾಡುವ ಮುನ್ನ ಸಲೂನ್ ಸಿಬ್ಬಂದಿಯು PPE ಕಿಟ್​ಗಳನ್ನು ಬಳಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಸೋಂಕು ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು […]

ಕೊರೊನಾ ಎಫೆಕ್ಟ್​: ಮುಂದಿನ ದಿನಗಳಲ್ಲಿ ಎಲ್ಲರಿಗೂ ಇದೇ ಅವಸ್ಥೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 13, 2020 | 8:40 PM

Share

ಗಾಂಧಿನಗರ: ಹೆಮ್ಮಾರಿ ಕೊರೊನಾ ವೈರಸ್ ಅಬ್ಬರ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳೇ ಕಾಣ್ತಿಲ್ಲ. ಲಾಕ್‌ಡೌನ್‌ ಮಾಡಿದಾಗಿನಿಂದ ಬ್ಯೂಟಿ ಪಾರ್ಲರ್, ಸಲೂನ್ ಸೇರಿದಂತೆ ಎಲ್ಲವನ್ನು ಬಂದ್ ಮಾಡಲಾಗಿದೆ. ಇದರಿಂದ ಜನರಿಗೂ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಸೆಲೂನ್ ಮಾಲೀಕರಿಗೂ ಸಹ ತೀರಾ ಸಂಕಷ್ಟ ಎದುರಾಗಿದೆ.

ಗುಜರಾತ್​ನ ಖೇಡಾ ಜಿಲ್ಲೆಯ ನಾಡಿಯಾನ್​ನಲ್ಲಿ ಸಲೂನ್ ಅಂಗಡಿಗಳನ್ನು ತೆರೆಯಲಾಗಿದ್ದು, ಗ್ರಾಹಕರಿಗೆ ಹೇರ್​ ಕಟ್ ಮಾಡುವ ಮುನ್ನ ಸಲೂನ್ ಸಿಬ್ಬಂದಿಯು PPE ಕಿಟ್​ಗಳನ್ನು ಬಳಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಸೋಂಕು ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸಲೂನ್ ಮಾಲೀಕ ವಿಶಾಲ್ ಲಿಂಬಾಚಿಯಾ ತಿಳಿಸಿದ್ದಾರೆ. ಸದ್ಯ ಗುಜರಾತ್​ನಲ್ಲಿರುವ ಅವಸ್ಥೆ ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳಿಗೂ ಬರಲಿದೆ.

Published On - 7:12 pm, Wed, 13 May 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ