AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್​: ಮುಂದಿನ ದಿನಗಳಲ್ಲಿ ಎಲ್ಲರಿಗೂ ಇದೇ ಅವಸ್ಥೆ

ಗಾಂಧಿನಗರ: ಹೆಮ್ಮಾರಿ ಕೊರೊನಾ ವೈರಸ್ ಅಬ್ಬರ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳೇ ಕಾಣ್ತಿಲ್ಲ. ಲಾಕ್‌ಡೌನ್‌ ಮಾಡಿದಾಗಿನಿಂದ ಬ್ಯೂಟಿ ಪಾರ್ಲರ್, ಸಲೂನ್ ಸೇರಿದಂತೆ ಎಲ್ಲವನ್ನು ಬಂದ್ ಮಾಡಲಾಗಿದೆ. ಇದರಿಂದ ಜನರಿಗೂ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಸೆಲೂನ್ ಮಾಲೀಕರಿಗೂ ಸಹ ತೀರಾ ಸಂಕಷ್ಟ ಎದುರಾಗಿದೆ. ಗುಜರಾತ್​ನ ಖೇಡಾ ಜಿಲ್ಲೆಯ ನಾಡಿಯಾನ್​ನಲ್ಲಿ ಸಲೂನ್ ಅಂಗಡಿಗಳನ್ನು ತೆರೆಯಲಾಗಿದ್ದು, ಗ್ರಾಹಕರಿಗೆ ಹೇರ್​ ಕಟ್ ಮಾಡುವ ಮುನ್ನ ಸಲೂನ್ ಸಿಬ್ಬಂದಿಯು PPE ಕಿಟ್​ಗಳನ್ನು ಬಳಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಸೋಂಕು ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು […]

ಕೊರೊನಾ ಎಫೆಕ್ಟ್​: ಮುಂದಿನ ದಿನಗಳಲ್ಲಿ ಎಲ್ಲರಿಗೂ ಇದೇ ಅವಸ್ಥೆ
ಸಾಧು ಶ್ರೀನಾಥ್​
|

Updated on:May 13, 2020 | 8:40 PM

Share

ಗಾಂಧಿನಗರ: ಹೆಮ್ಮಾರಿ ಕೊರೊನಾ ವೈರಸ್ ಅಬ್ಬರ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳೇ ಕಾಣ್ತಿಲ್ಲ. ಲಾಕ್‌ಡೌನ್‌ ಮಾಡಿದಾಗಿನಿಂದ ಬ್ಯೂಟಿ ಪಾರ್ಲರ್, ಸಲೂನ್ ಸೇರಿದಂತೆ ಎಲ್ಲವನ್ನು ಬಂದ್ ಮಾಡಲಾಗಿದೆ. ಇದರಿಂದ ಜನರಿಗೂ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಸೆಲೂನ್ ಮಾಲೀಕರಿಗೂ ಸಹ ತೀರಾ ಸಂಕಷ್ಟ ಎದುರಾಗಿದೆ.

ಗುಜರಾತ್​ನ ಖೇಡಾ ಜಿಲ್ಲೆಯ ನಾಡಿಯಾನ್​ನಲ್ಲಿ ಸಲೂನ್ ಅಂಗಡಿಗಳನ್ನು ತೆರೆಯಲಾಗಿದ್ದು, ಗ್ರಾಹಕರಿಗೆ ಹೇರ್​ ಕಟ್ ಮಾಡುವ ಮುನ್ನ ಸಲೂನ್ ಸಿಬ್ಬಂದಿಯು PPE ಕಿಟ್​ಗಳನ್ನು ಬಳಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಸೋಂಕು ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸಲೂನ್ ಮಾಲೀಕ ವಿಶಾಲ್ ಲಿಂಬಾಚಿಯಾ ತಿಳಿಸಿದ್ದಾರೆ. ಸದ್ಯ ಗುಜರಾತ್​ನಲ್ಲಿರುವ ಅವಸ್ಥೆ ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳಿಗೂ ಬರಲಿದೆ.

Published On - 7:12 pm, Wed, 13 May 20

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!