AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್​: ಮುಂದಿನ ದಿನಗಳಲ್ಲಿ ಎಲ್ಲರಿಗೂ ಇದೇ ಅವಸ್ಥೆ

ಗಾಂಧಿನಗರ: ಹೆಮ್ಮಾರಿ ಕೊರೊನಾ ವೈರಸ್ ಅಬ್ಬರ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳೇ ಕಾಣ್ತಿಲ್ಲ. ಲಾಕ್‌ಡೌನ್‌ ಮಾಡಿದಾಗಿನಿಂದ ಬ್ಯೂಟಿ ಪಾರ್ಲರ್, ಸಲೂನ್ ಸೇರಿದಂತೆ ಎಲ್ಲವನ್ನು ಬಂದ್ ಮಾಡಲಾಗಿದೆ. ಇದರಿಂದ ಜನರಿಗೂ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಸೆಲೂನ್ ಮಾಲೀಕರಿಗೂ ಸಹ ತೀರಾ ಸಂಕಷ್ಟ ಎದುರಾಗಿದೆ. ಗುಜರಾತ್​ನ ಖೇಡಾ ಜಿಲ್ಲೆಯ ನಾಡಿಯಾನ್​ನಲ್ಲಿ ಸಲೂನ್ ಅಂಗಡಿಗಳನ್ನು ತೆರೆಯಲಾಗಿದ್ದು, ಗ್ರಾಹಕರಿಗೆ ಹೇರ್​ ಕಟ್ ಮಾಡುವ ಮುನ್ನ ಸಲೂನ್ ಸಿಬ್ಬಂದಿಯು PPE ಕಿಟ್​ಗಳನ್ನು ಬಳಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಸೋಂಕು ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು […]

ಕೊರೊನಾ ಎಫೆಕ್ಟ್​: ಮುಂದಿನ ದಿನಗಳಲ್ಲಿ ಎಲ್ಲರಿಗೂ ಇದೇ ಅವಸ್ಥೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 13, 2020 | 8:40 PM

Share

ಗಾಂಧಿನಗರ: ಹೆಮ್ಮಾರಿ ಕೊರೊನಾ ವೈರಸ್ ಅಬ್ಬರ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳೇ ಕಾಣ್ತಿಲ್ಲ. ಲಾಕ್‌ಡೌನ್‌ ಮಾಡಿದಾಗಿನಿಂದ ಬ್ಯೂಟಿ ಪಾರ್ಲರ್, ಸಲೂನ್ ಸೇರಿದಂತೆ ಎಲ್ಲವನ್ನು ಬಂದ್ ಮಾಡಲಾಗಿದೆ. ಇದರಿಂದ ಜನರಿಗೂ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಸೆಲೂನ್ ಮಾಲೀಕರಿಗೂ ಸಹ ತೀರಾ ಸಂಕಷ್ಟ ಎದುರಾಗಿದೆ.

ಗುಜರಾತ್​ನ ಖೇಡಾ ಜಿಲ್ಲೆಯ ನಾಡಿಯಾನ್​ನಲ್ಲಿ ಸಲೂನ್ ಅಂಗಡಿಗಳನ್ನು ತೆರೆಯಲಾಗಿದ್ದು, ಗ್ರಾಹಕರಿಗೆ ಹೇರ್​ ಕಟ್ ಮಾಡುವ ಮುನ್ನ ಸಲೂನ್ ಸಿಬ್ಬಂದಿಯು PPE ಕಿಟ್​ಗಳನ್ನು ಬಳಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಸೋಂಕು ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸಲೂನ್ ಮಾಲೀಕ ವಿಶಾಲ್ ಲಿಂಬಾಚಿಯಾ ತಿಳಿಸಿದ್ದಾರೆ. ಸದ್ಯ ಗುಜರಾತ್​ನಲ್ಲಿರುವ ಅವಸ್ಥೆ ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳಿಗೂ ಬರಲಿದೆ.

Published On - 7:12 pm, Wed, 13 May 20

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು