Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಹಾಗೂ ಬಿಜೆಪಿ ಒಂದೇ ಸ್ವರದಲ್ಲಿ ಮಾತನಾಡುತ್ತವೆ: ಅಖಿಲೇಶ್​ ಯಾದವ್

ಲೋಕಸಭೆ ಚುನಾವಣೆಗೆಂದು ರೂಪುಗೊಂಡಿರುವ ವಿರೋಧ ಪಕ್ಷಗಳ‘ಭಾರತ’ ಎನ್ನುವ ಮೈತ್ರಿಕೂಟದ ಗಂಟು ಚುನಾವಣೆಗೂ ಮುನ್ನವೇ ಸಡಿಲವಾಗತೊಡಗಿದೆ. ಕಾಂಗ್ರೆಸ್​ ಹಾಗೂ ಬಿಜೆಪಿ ಒಂದೇ ಸ್ವರದಲ್ಲಿ ಮಾತನಾಡುತ್ತವೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್​ ಯಾದವ್ ಹೇಳಿದ್ದಾರೆ.

ಕಾಂಗ್ರೆಸ್​ ಹಾಗೂ ಬಿಜೆಪಿ ಒಂದೇ ಸ್ವರದಲ್ಲಿ ಮಾತನಾಡುತ್ತವೆ: ಅಖಿಲೇಶ್​ ಯಾದವ್
ಅಖಿಲೇಶ್ ಯಾದವ್Image Credit source: India Today
Follow us
ನಯನಾ ರಾಜೀವ್
|

Updated on: Nov 03, 2023 | 8:26 PM

ಲೋಕಸಭೆ ಚುನಾವಣೆಗೆಂದು ರೂಪುಗೊಂಡಿರುವ ವಿರೋಧ ಪಕ್ಷಗಳ‘ಭಾರತ’ ಎನ್ನುವ ಮೈತ್ರಿಕೂಟದ ಗಂಟು ಚುನಾವಣೆಗೂ ಮುನ್ನವೇ ಸಡಿಲವಾಗತೊಡಗಿದೆ. ಕಾಂಗ್ರೆಸ್​ ಹಾಗೂ ಬಿಜೆಪಿ ಒಂದೇ ಸ್ವರದಲ್ಲಿ ಮಾತನಾಡುತ್ತವೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್​ ಯಾದವ್ ಹೇಳಿದ್ದಾರೆ.

ಸಮಾಜವಾದಿಗಳ ಹೋರಾಟವೇ ಬೇರೆ, ಇದು ಕಾಂಗ್ರೆಸ್​ ಹಾಗೂ ಬಿಜೆಪಿ ಜನರ ನಡುವಿನ ಹೋರಾಟ ಈ ಎರಡೂ ಪಕ್ಷಗಳ ತತ್ವಗಳು, ನಿರ್ಧಾರಗಳು ಒಂದೇ ಆಗಿವೆ. ಬಿಜೆಪಿಯಲ್ಲಿದ್ದವರು ಕಾಂಗ್ರೆಸ್​ಗೆ ಸೇರಿದರು, ಕಾಂಗ್ರೆಸ್​ನಲ್ಲಿದ್ದವರು ಬಿಜೆಪಿಗೆ ಸೇರಿದರು. ಹೀಗಾಗಿ ಈ ಎರಡೂ ಪಕ್ಷಗಳಲ್ಲಿ ತುಂಬಾ ವ್ಯತ್ಯಾಸಗಳೇನೂ ಇಲ್ಲ ಎಂದರು.

2024ರ ಲೋಕಸಭೆ ಚುನಾವಣೆಗಾಗಿ ವಿರೋಧ ಪಕ್ಷಗಳು ರಚಿಸಿರುವ ಭಾರತ ಮೈತ್ರಿ ಈ ಕ್ಷಣದಲ್ಲಿ ಶಾಂತವಾಗಿದೆ. ಮೈತ್ರಿಕೂಟದ ಮುಂದಿನ ಕಾರ್ಯತಂತ್ರದ ಬಗ್ಗೆ ಈ ಮೈತ್ರಿಕೂಟದ ಎಲ್ಲ ಪಕ್ಷಗಳ ನಾಯಕರು ಇನ್ನೂ ಮೌನವಾಗಿದ್ದಾರೆ.

ಮತ್ತಷ್ಟು ಓದಿ: ಗೊಂದಲ ಮುಂದುವರಿದರೆ ಇಂಡಿಯಾ ಮೈತ್ರಿಕೂಟ ಯಶಸ್ವಿಯಾಗಲ್ಲ: ಕಾಂಗ್ರೆಸ್ ವಿರುದ್ಧ ಅಖಿಲೇಶ್ ಯಾದವ್ ಮತ್ತೆ ವಾಗ್ದಾಳಿ

ಈ ನಡುವೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಭಾರತ ಮೈತ್ರಿಕೂಟವನ್ನು ಬಿಟ್ಟು PDAಯನ್ನು ಹಾಡಿ ಹೊಗಳುತ್ತಿದ್ದಾರೆ. ಜಾತಿ ಗಣತಿ ಕುರಿತು ಮಾತನಾಡಿದ ಅಖಿಲೇಶ್ ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಜಾತಿ ಗಣತಿಯನ್ನು ನಿಲ್ಲಿಸಿತ್ತು, ಈಗ ಬಯಸಿದೆ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರ ಪರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎಂದಿಗೂ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ ಎಂದರು. ಪ್ರತಿ ಸಭೆ ಮತ್ತು ಸಾರ್ವಜನಿಕ ಸಭೆಯಲ್ಲಿ, ಅಖಿಲೇಶ್ ಯಾದವ್ PDA ಬಗ್ಗೆ ಮಾತನಾಡುತ್ತಾರೆ ಹೊರತು ಭಾರತ ಮೈತ್ರಿಯ ಬಗ್ಗೆ ಅಷ್ಟಾಗಿ ಮಾತನಾಡುತ್ತಿಲ್ಲ. ರಾದರೂ ಎನ್‌ಡಿಎಯನ್ನು ಸೋಲಿಸಿದರೆ, ಅದು ಪಿಡಿಎಯ ಶಕ್ತಿಯೇ ಸೋಲಿಸುತ್ತದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!