AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಅಂತ್ಯ ಸಂಸ್ಕಾರ ನಂತರ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೋದಿ, ಇವರೇನಾ ನಿಜವಾದ ಹಿಂದೂ?; ಸಮಾಜವಾದಿ ಪಕ್ಷದ ನಾಯಕನ ಟ್ವೀಟ್

ಎಸ್‌ಪಿ ನಾಯಕ ಐಪಿ ಸಿಂಗ್ ಒಬ್ಬ ಹಿಂದೂ ಮಗ, ಎಲ್ಲಾ ಹಿಂದೂ ಸಂಸ್ಕಾರಗಳನ್ನು ಗೌರವಿಸುತ್ತಾ, ತೇಹ್ರಾವಿವರೆಗೆ ಎಲ್ಲವನ್ನೂ ತ್ಯಜಿಸಿ ತನ್ನ ತಂದೆಯ ಆತ್ಮಕ್ಕೆ ಶಾಂತಿ ಕೋರಿದ. ಇನ್ನೊಬ್ಬರು ಹಿಂದೂ ಸಂಸ್ಕಾರಗಳನ್ನು ತಿರಸ್ಕರಿಸಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು...

ಅಮ್ಮನ ಅಂತ್ಯ ಸಂಸ್ಕಾರ ನಂತರ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೋದಿ, ಇವರೇನಾ ನಿಜವಾದ ಹಿಂದೂ?; ಸಮಾಜವಾದಿ ಪಕ್ಷದ ನಾಯಕನ ಟ್ವೀಟ್
ಐಪಿ ಸಿಂಗ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 30, 2022 | 6:37 PM

Share

ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ‘ಹಿಂದೂ ಆಚರಣೆಗಳನ್ನು’ ಅಪಹಾಸ್ಯ ಮಾಡಿದ್ದಾರೆ ಎಂದು ಸಮಾಜವಾದಿ ಪಕ್ಷದ (Samajwadi Party)ನಾಯಕ ಐಪಿ ಸಿಂಗ್ (IP Singh) ವಾಗ್ದಾಳಿ ನಡೆಸಿದ್ದಾರೆ. ತಮ್ಮ ತಾಯಿ ಹೀರಾಬೆನ್ ಅವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ ನಂತರ ಪ್ರಧಾನಿ ಮೋದಿ ಶುಕ್ರವಾರ ಕೆಲಸಕ್ಕೆ ಮರಳಿದ್ದರು. ಎಸ್‌ಪಿ ನಾಯಕ ಐಪಿ ಸಿಂಗ್ ಒಬ್ಬ ಹಿಂದೂ ಮಗ, ಎಲ್ಲಾ ಹಿಂದೂ ಸಂಸ್ಕಾರಗಳನ್ನು ಗೌರವಿಸುತ್ತಾ, ತೇಹ್ರಾವಿವರೆಗೆ ಎಲ್ಲವನ್ನೂ ತ್ಯಜಿಸಿ ತನ್ನ ತಂದೆಯ ಆತ್ಮಕ್ಕೆ ಶಾಂತಿ ಕೋರಿದ. ಇನ್ನೊಬ್ಬರು ಹಿಂದೂ ಸಂಸ್ಕಾರಗಳನ್ನು ತಿರಸ್ಕರಿಸಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತನ್ನ ತಾಯಿಯ ಅಂತ್ಯಕ್ರಿಯೆಯ ನಂತರ ಸೂತಕದಲ್ಲಿ ಶುಭ ಕಾರ್ಯವನ್ನು ನಿಷೇಧಿಸಲಾಗಿದೆ. ಈಗ ಹಿಂದೂ ಯಾರು? ಎಂದು ಸಿಂಗ್, ಅಖಿಲೇಶ್ ಯಾದವ್ ಮತ್ತು ನರೇಂದ್ರ ಮೋದಿಯವರ ಫೋಟೊ ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ, ಬಿಜೆಪಿ ನಾಯಕ ಶೆಹಜಾದ್ ಪೂನಾವಾಲಾ ಅವರು ಎಸ್‌ಪಿ ನಾಯಕನನ್ನು ಕಟುವಾಗಿ ಟೀಕಿಸಿದ್ದಾರೆ.

ಇಡೀ ದೇಶದ ಅಮ್ಮನಂತಿರುವವರು ತೀರಿ ಹೋದ ದುಃಖದಲ್ಲಿರುವ ದಿನ ಸಮಾಜವಾದಿ ಪಕ್ಷದ ಮನಸ್ಥಿತಿಯನ್ನು ಇದು ತೋರಿಸುತ್ತದೆ.. ಪ್ರಧಾನಿ ಮೋದಿ ದುಃಖಕ್ಕಿಂತ ಮೇಲೆ ಕರ್ತವ್ಯವನ್ನಿರಿಸಿದ್ದಾರೆ. ವೈಯಕ್ತಿಕ ನಷ್ಟಕ್ಕಿಂತ ಭಾರತ ಮಾತೆಯನ್ನು ಮೇಲಿರಿಸಿದ್ದಾರೆ. ಹೀಗಿರುವಾಗ ಸಮಾಜವಾದಿ ಪಕ್ಷ ಅವರ ಮೇಲೆ ದಾಳಿ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಜಿ ದೇಶವನ್ನು ಕುಟುಂಬಕ್ಕಿಂತ ಮೇಲಿಟ್ಟಿರುವುದೇ ಅವರ ತಪ್ಪು ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ