AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amethi: ಎಸ್​ಪಿ ಶಾಸಕನ ಗೂಂಡಾಗಿರಿ, ಬಿಜೆಪಿ ನಾಯಕಿಯ ಪತಿಗೆ ಪೊಲೀಸ್ ಠಾಣೆ ಎದುರು ಥಳಿತ

ಉತ್ತರ ಪ್ರದೇಶ(Uttar Pradesh)ದ ಅಮೇಥಿಯಲ್ಲಿ ಸಮಾಜವಾದಿ(Samajwadi) ಪಕ್ಷದ ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಗೂಂಡಾಗಿರಿ ನಡೆಸುತ್ತಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿದೆ.

Amethi: ಎಸ್​ಪಿ ಶಾಸಕನ ಗೂಂಡಾಗಿರಿ, ಬಿಜೆಪಿ ನಾಯಕಿಯ ಪತಿಗೆ ಪೊಲೀಸ್ ಠಾಣೆ ಎದುರು ಥಳಿತ
ರಾಕೇಶ್​ ಸಿಂಗ್, ದೀಪಕ್ ಸಿಂಗ್
ನಯನಾ ರಾಜೀವ್
|

Updated on:May 10, 2023 | 3:34 PM

Share

ಉತ್ತರ ಪ್ರದೇಶ(Uttar Pradesh)ದ ಅಮೇಥಿಯಲ್ಲಿ ಸಮಾಜವಾದಿ(Samajwadi) ಪಕ್ಷದ ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಗೂಂಡಾಗಿರಿ ನಡೆಸುತ್ತಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿದೆ. ಸಮಾಜವಾದಿ ಪಕ್ಷದ ಕಾರ್ಯಕರ್ತರು ಮೊದಲು ಪೊಲೀಸ್ ಠಾಣೆಯ ಮುಂದೆ ಸಾಗುತ್ತಿದ್ದ ಬಿಜೆಪಿಯ ಪುರಸಭೆ ಅಭ್ಯರ್ಥಿ ರಶ್ಮಿ ಸಿಂಗ್ ಅವರ ಪತಿ ದೀಪಕ್ ಸಿಂಗ್ ಅವರ ವಾಹನವನ್ನು ಸುತ್ತುವರೆದರು. ಇದಾದ ಬಳಿಕ ಎಸ್‌ಪಿ ಶಾಸಕರು ಬಿಜೆಪಿ ಅಭ್ಯರ್ಥಿಯ ಪತಿಯನ್ನು ತೀವ್ರವಾಗಿ ಥಳಿಸಿದ್ದಾರೆ. ಅಮೇಥಿಯಲ್ಲಿ ಎಸ್‌ಪಿ ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಅವರ ಬಹಿರಂಗ ಗೂಂಡಾಗಿರಿಯ ವಿಡಿಯೋ ಇದೀಗ ಮುನ್ನೆಲೆಗೆ ಬಂದಿದೆ.

ಮತ್ತಷ್ಟು ಓದಿ: 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಜನರು ಇದಕ್ಕೆ ಉತ್ತರಿಸುತ್ತಾರೆ: ಸಿಸೋಡಿಯಾ ಬಂಧನ ಖಂಡಿಸಿ ಅಖಿಲೇಶ್ ಟ್ವೀಟ್

ದೀಪಕ್ ಸಿಂಗ್ ಅವರನ್ನು ರಕ್ಷಿಸಲು ಪೊಲೀಸರು ಅವರನ್ನು ಠಾಣೆಯೊಳಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಎಸ್‌ಪಿ ಶಾಸಕರು ಅಲ್ಲಿಯೂ ಶಾಂತವಾಗಿರದೆ ದೀಪಕ್​ ಸಿಂಗ್ ಜತೆ ಜಗಳವಾಡಿದ್ದಾರೆ, ಈಗಾಗಲೇ ಪೊಲೀಸ್ ಠಾಣೆಯೊಳಗೆ ಹಾಜರಿದ್ದ ಎಸ್‌ಪಿ ಶಾಸಕ ರಾಕೇಶ್ ಪ್ರತಾಪ್ ಸಿಂಗ್, ದೀಪಕ್ ಸಿಂಗ್‌ಗೆ ತೀವ್ರವಾಗಿ ಥಳಿಸಿದ್ದಾರೆ.

ಇದೀಗ ಸಮಸ್ಯೆ ಬಗೆಹರಿದಿದ್ದು, ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೊದಲು ದೀಪಕ್ ಸಿಂಗ್ ಬೆಂಬಲಿಗರು ನಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ರಾಕೇಶ್​ ಸಿಂಗ್ ಕೂಡ ದೂರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Wed, 10 May 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ