AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ನ. 1ರ ವರೆಗೆ ಆಗಿರುವ ಕೊವಿಡ್ ಟೆಸ್ಟ್, ಹಾಗೂ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?

ದೆಹಲಿ: ದೇಶ ಕೊರೊನಾ ಸಂಕಷ್ಟದಿಂದ ಇನ್ನೂ ಹೊರ ಬಂದಿಲ್ಲ. ಆದರೆ ಕೊಂಚ ಸುಧಾರಿಸಿಕೊಂಡಿದೆ. ದೇಶದಲ್ಲಿ ನವೆಂಬರ್ 1ರವರೆಗೆ 11,07,43,103 ಕೊವಿಡ್ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದೇ ದಿನ 8,55,800 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂಆರ್‌ ಮಾಹಿತಿ ನೀಡಿದೆ. ಇನ್ನು ದೇಶದಲ್ಲಿ ಕಳೆದ 24ಗಂಟೆಗಳ ಸಮಯದಲ್ಲಿ ಸುಮಾರು 45, 230 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಭಾರತದ ಕೊರೊನಾ ಸೋಂಕಿತರ ಸಂಖ್ಯೆ 82 ಲಕ್ಷ ಗಡಿ ದಾಟಿದೆ. ನಿನ್ನೆ 496 ಸೋಂಕಿತರು ಮೃತಪಟ್ಟಿದ್ದು, ಒಟ್ಟು 1,22,607 […]

ದೇಶದಲ್ಲಿ ನ. 1ರ ವರೆಗೆ ಆಗಿರುವ ಕೊವಿಡ್ ಟೆಸ್ಟ್, ಹಾಗೂ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?
ಕೊವಿಡ್​ ಪರೀಕ್ಷೆ (ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on:Nov 02, 2020 | 11:32 AM

Share

ದೆಹಲಿ: ದೇಶ ಕೊರೊನಾ ಸಂಕಷ್ಟದಿಂದ ಇನ್ನೂ ಹೊರ ಬಂದಿಲ್ಲ. ಆದರೆ ಕೊಂಚ ಸುಧಾರಿಸಿಕೊಂಡಿದೆ. ದೇಶದಲ್ಲಿ ನವೆಂಬರ್ 1ರವರೆಗೆ 11,07,43,103 ಕೊವಿಡ್ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದೇ ದಿನ 8,55,800 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂಆರ್‌ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಕಳೆದ 24ಗಂಟೆಗಳ ಸಮಯದಲ್ಲಿ ಸುಮಾರು 45, 230 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಭಾರತದ ಕೊರೊನಾ ಸೋಂಕಿತರ ಸಂಖ್ಯೆ 82 ಲಕ್ಷ ಗಡಿ ದಾಟಿದೆ. ನಿನ್ನೆ 496 ಸೋಂಕಿತರು ಮೃತಪಟ್ಟಿದ್ದು, ಒಟ್ಟು 1,22,607 ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ. ಹಾಗೂ ಕಳೆದ 24 ಗಂಟೆಗಳಲ್ಲಿ 53,285 ಮಂದಿ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 75,44,798ಕ್ಕೆ ಏರಿಕೆಯಾಗಿದೆ.

Published On - 11:32 am, Mon, 2 November 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ