AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ನ. 1ರ ವರೆಗೆ ಆಗಿರುವ ಕೊವಿಡ್ ಟೆಸ್ಟ್, ಹಾಗೂ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?

ದೆಹಲಿ: ದೇಶ ಕೊರೊನಾ ಸಂಕಷ್ಟದಿಂದ ಇನ್ನೂ ಹೊರ ಬಂದಿಲ್ಲ. ಆದರೆ ಕೊಂಚ ಸುಧಾರಿಸಿಕೊಂಡಿದೆ. ದೇಶದಲ್ಲಿ ನವೆಂಬರ್ 1ರವರೆಗೆ 11,07,43,103 ಕೊವಿಡ್ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದೇ ದಿನ 8,55,800 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂಆರ್‌ ಮಾಹಿತಿ ನೀಡಿದೆ. ಇನ್ನು ದೇಶದಲ್ಲಿ ಕಳೆದ 24ಗಂಟೆಗಳ ಸಮಯದಲ್ಲಿ ಸುಮಾರು 45, 230 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಭಾರತದ ಕೊರೊನಾ ಸೋಂಕಿತರ ಸಂಖ್ಯೆ 82 ಲಕ್ಷ ಗಡಿ ದಾಟಿದೆ. ನಿನ್ನೆ 496 ಸೋಂಕಿತರು ಮೃತಪಟ್ಟಿದ್ದು, ಒಟ್ಟು 1,22,607 […]

ದೇಶದಲ್ಲಿ ನ. 1ರ ವರೆಗೆ ಆಗಿರುವ ಕೊವಿಡ್ ಟೆಸ್ಟ್, ಹಾಗೂ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?
ಕೊವಿಡ್​ ಪರೀಕ್ಷೆ (ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
|

Updated on:Nov 02, 2020 | 11:32 AM

Share

ದೆಹಲಿ: ದೇಶ ಕೊರೊನಾ ಸಂಕಷ್ಟದಿಂದ ಇನ್ನೂ ಹೊರ ಬಂದಿಲ್ಲ. ಆದರೆ ಕೊಂಚ ಸುಧಾರಿಸಿಕೊಂಡಿದೆ. ದೇಶದಲ್ಲಿ ನವೆಂಬರ್ 1ರವರೆಗೆ 11,07,43,103 ಕೊವಿಡ್ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದೇ ದಿನ 8,55,800 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂಆರ್‌ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಕಳೆದ 24ಗಂಟೆಗಳ ಸಮಯದಲ್ಲಿ ಸುಮಾರು 45, 230 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಭಾರತದ ಕೊರೊನಾ ಸೋಂಕಿತರ ಸಂಖ್ಯೆ 82 ಲಕ್ಷ ಗಡಿ ದಾಟಿದೆ. ನಿನ್ನೆ 496 ಸೋಂಕಿತರು ಮೃತಪಟ್ಟಿದ್ದು, ಒಟ್ಟು 1,22,607 ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ. ಹಾಗೂ ಕಳೆದ 24 ಗಂಟೆಗಳಲ್ಲಿ 53,285 ಮಂದಿ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 75,44,798ಕ್ಕೆ ಏರಿಕೆಯಾಗಿದೆ.

Published On - 11:32 am, Mon, 2 November 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ