AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smartphone ಉತ್ಪಾದನೆ ವಿಯೆಟ್ನಾಂನಿಂದ ಭಾರತಕ್ಕೆ ಶಿಫ್ಟ್ ಮಾಡಲು ಸ್ಯಾಮ್ಸಂಗ್ ರೆಡಿ!

ಸ್ಯಾಮ್ಸಂಗ್ ತನ್ನ ಉತ್ಪಾದನೆಯ ಬಹುಪಾಲು ಭಾಗವನ್ನು ವಿಯೆಟ್ನಾಂ ಹಾಗೂ ಇತರ ದೇಶಗಳಿಂದ ಭಾರತಕ್ಕೆ ಸ್ಥಳಾಂತರಿಸಲು ಯೋಜಿಸುತ್ತಿದೆ ಎನ್ನಲಾಗಿದೆ. ದೇಶದಲ್ಲಿ 40 ಬಿಲಿಯನ್ ಮೌಲ್ಯದ ಸಾಧನಗಳನ್ನು ತಯಾರಿಸಲು ಸ್ಯಾಮ್‌ಸಂಗ್ ಯೋಜಿಸಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ. “ಪಿಎಲ್‌ಐ (ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್) ಯೋಜನೆಯಡಿ ಭಾರತಕ್ಕೆ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸಲು ಸ್ಯಾಮ್‌ಸಂಗ್ ತನ್ನ ಉತ್ಪಾದನಾ ಮಾರ್ಗಗಳನ್ನು ದ್ವಿಗುಣಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದ್ದು, ಸ್ಯಾಮ್‌ಸಂಗ್​ನ ಈ ಕ್ರಮ ವಿಯೆಟ್ನಾಂನಂತಹ ವಿವಿಧ ದೇಶಗಳಲ್ಲಿರುವ ಉತ್ಪಾದನಾ ಘಟಕಗಳ ಸಾಮರ್ಥ್ಯದ ಮೇಲೆ ಭಾರಿ ಪರಿಣಾಮ ಬೀರಲಿದೆ. ಇದು ಕಾರ್ಯಗತವಾದಲ್ಲಿ, […]

Smartphone ಉತ್ಪಾದನೆ ವಿಯೆಟ್ನಾಂನಿಂದ ಭಾರತಕ್ಕೆ ಶಿಫ್ಟ್ ಮಾಡಲು ಸ್ಯಾಮ್ಸಂಗ್ ರೆಡಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 18, 2020 | 5:37 PM

Share

ಸ್ಯಾಮ್ಸಂಗ್ ತನ್ನ ಉತ್ಪಾದನೆಯ ಬಹುಪಾಲು ಭಾಗವನ್ನು ವಿಯೆಟ್ನಾಂ ಹಾಗೂ ಇತರ ದೇಶಗಳಿಂದ ಭಾರತಕ್ಕೆ ಸ್ಥಳಾಂತರಿಸಲು ಯೋಜಿಸುತ್ತಿದೆ ಎನ್ನಲಾಗಿದೆ. ದೇಶದಲ್ಲಿ 40 ಬಿಲಿಯನ್ ಮೌಲ್ಯದ ಸಾಧನಗಳನ್ನು ತಯಾರಿಸಲು ಸ್ಯಾಮ್‌ಸಂಗ್ ಯೋಜಿಸಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ.

“ಪಿಎಲ್‌ಐ (ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್) ಯೋಜನೆಯಡಿ ಭಾರತಕ್ಕೆ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸಲು ಸ್ಯಾಮ್‌ಸಂಗ್ ತನ್ನ ಉತ್ಪಾದನಾ ಮಾರ್ಗಗಳನ್ನು ದ್ವಿಗುಣಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದ್ದು, ಸ್ಯಾಮ್‌ಸಂಗ್​ನ ಈ ಕ್ರಮ ವಿಯೆಟ್ನಾಂನಂತಹ ವಿವಿಧ ದೇಶಗಳಲ್ಲಿರುವ ಉತ್ಪಾದನಾ ಘಟಕಗಳ ಸಾಮರ್ಥ್ಯದ ಮೇಲೆ ಭಾರಿ ಪರಿಣಾಮ ಬೀರಲಿದೆ.

ಇದು ಕಾರ್ಯಗತವಾದಲ್ಲಿ, ಭಾರತದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವುದು ಸ್ಯಾಮ್‌ಸಂಗ್‌ನ ಬಹು ದೊಡ್ಡ ಯೋಜನೆಯಾಗಿದೆ. ಸ್ಯಾಮ್‌ಸಂಗ್ ಪ್ರಸ್ತುತ ನೋಯ್ಡಾದಲ್ಲಿ ತನ್ನ ಅತಿದೊಡ್ಡ ಉತ್ಪಾದನಾ ಘಟಕವನ್ನು ಹೊಂದಿದ್ದು, ಅಲ್ಲಿ ಅದು ಭಾರತದಲ್ಲಿ ಮಾರಾಟ ಮಾಡುವ ಎಲ್ಲಾ ಫೋನ್‌ಗಳನ್ನು ತಯಾರಿಸುತ್ತಿದೆ.

ಕಂಪನಿಯು ತನ್ನ ಉತ್ಪಾದಕಗಳನ್ನು ಜಾಗತಿಕ ಮಾರುಕಟ್ಟೆಗಳಿಗೆ ಹೇರಳವಾಗಿ ರಫ್ತು ಮಾಡುವ ಗುರಿ ಹೊಂದಿದೆ. ಜೊತೆಗೆ ಭಾರತದಲ್ಲಿ ಕಾರ್ಮಿಕ ವೆಚ್ಚಗಳು ಅತ್ಯಂತ ಕಡಿಮೆ ಇರುವುದರಿಂದ ಸ್ಯಾಮ್‌ಸಂಗ್ ತನ್ನ ಉತ್ಪದನಾ ಘಟಕಗಳನ್ನು ಭಾರತದಲ್ಲಿ ನಿರ್ಮಿಸಲು ಯೋಚಿಸಿದೆ ಎನ್ನಲಾಗಿದೆ.

ಇದನ್ನೂ ಓದಿ:ಚೀನಾಕ್ಕೆ ಮತ್ತೊಂದು ಹೊಡೆತ! 24 ದೈತ್ಯ ಕಂಪನಿಗಳು ಭಾರತಕ್ಕೆ ಬರಲು ರೆಡಿ

Published On - 5:26 pm, Tue, 18 August 20

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು