AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smartphone ಉತ್ಪಾದನೆ ವಿಯೆಟ್ನಾಂನಿಂದ ಭಾರತಕ್ಕೆ ಶಿಫ್ಟ್ ಮಾಡಲು ಸ್ಯಾಮ್ಸಂಗ್ ರೆಡಿ!

ಸ್ಯಾಮ್ಸಂಗ್ ತನ್ನ ಉತ್ಪಾದನೆಯ ಬಹುಪಾಲು ಭಾಗವನ್ನು ವಿಯೆಟ್ನಾಂ ಹಾಗೂ ಇತರ ದೇಶಗಳಿಂದ ಭಾರತಕ್ಕೆ ಸ್ಥಳಾಂತರಿಸಲು ಯೋಜಿಸುತ್ತಿದೆ ಎನ್ನಲಾಗಿದೆ. ದೇಶದಲ್ಲಿ 40 ಬಿಲಿಯನ್ ಮೌಲ್ಯದ ಸಾಧನಗಳನ್ನು ತಯಾರಿಸಲು ಸ್ಯಾಮ್‌ಸಂಗ್ ಯೋಜಿಸಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ. “ಪಿಎಲ್‌ಐ (ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್) ಯೋಜನೆಯಡಿ ಭಾರತಕ್ಕೆ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸಲು ಸ್ಯಾಮ್‌ಸಂಗ್ ತನ್ನ ಉತ್ಪಾದನಾ ಮಾರ್ಗಗಳನ್ನು ದ್ವಿಗುಣಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದ್ದು, ಸ್ಯಾಮ್‌ಸಂಗ್​ನ ಈ ಕ್ರಮ ವಿಯೆಟ್ನಾಂನಂತಹ ವಿವಿಧ ದೇಶಗಳಲ್ಲಿರುವ ಉತ್ಪಾದನಾ ಘಟಕಗಳ ಸಾಮರ್ಥ್ಯದ ಮೇಲೆ ಭಾರಿ ಪರಿಣಾಮ ಬೀರಲಿದೆ. ಇದು ಕಾರ್ಯಗತವಾದಲ್ಲಿ, […]

Smartphone ಉತ್ಪಾದನೆ ವಿಯೆಟ್ನಾಂನಿಂದ ಭಾರತಕ್ಕೆ ಶಿಫ್ಟ್ ಮಾಡಲು ಸ್ಯಾಮ್ಸಂಗ್ ರೆಡಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 18, 2020 | 5:37 PM

Share

ಸ್ಯಾಮ್ಸಂಗ್ ತನ್ನ ಉತ್ಪಾದನೆಯ ಬಹುಪಾಲು ಭಾಗವನ್ನು ವಿಯೆಟ್ನಾಂ ಹಾಗೂ ಇತರ ದೇಶಗಳಿಂದ ಭಾರತಕ್ಕೆ ಸ್ಥಳಾಂತರಿಸಲು ಯೋಜಿಸುತ್ತಿದೆ ಎನ್ನಲಾಗಿದೆ. ದೇಶದಲ್ಲಿ 40 ಬಿಲಿಯನ್ ಮೌಲ್ಯದ ಸಾಧನಗಳನ್ನು ತಯಾರಿಸಲು ಸ್ಯಾಮ್‌ಸಂಗ್ ಯೋಜಿಸಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ.

“ಪಿಎಲ್‌ಐ (ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್) ಯೋಜನೆಯಡಿ ಭಾರತಕ್ಕೆ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸಲು ಸ್ಯಾಮ್‌ಸಂಗ್ ತನ್ನ ಉತ್ಪಾದನಾ ಮಾರ್ಗಗಳನ್ನು ದ್ವಿಗುಣಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದ್ದು, ಸ್ಯಾಮ್‌ಸಂಗ್​ನ ಈ ಕ್ರಮ ವಿಯೆಟ್ನಾಂನಂತಹ ವಿವಿಧ ದೇಶಗಳಲ್ಲಿರುವ ಉತ್ಪಾದನಾ ಘಟಕಗಳ ಸಾಮರ್ಥ್ಯದ ಮೇಲೆ ಭಾರಿ ಪರಿಣಾಮ ಬೀರಲಿದೆ.

ಇದು ಕಾರ್ಯಗತವಾದಲ್ಲಿ, ಭಾರತದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವುದು ಸ್ಯಾಮ್‌ಸಂಗ್‌ನ ಬಹು ದೊಡ್ಡ ಯೋಜನೆಯಾಗಿದೆ. ಸ್ಯಾಮ್‌ಸಂಗ್ ಪ್ರಸ್ತುತ ನೋಯ್ಡಾದಲ್ಲಿ ತನ್ನ ಅತಿದೊಡ್ಡ ಉತ್ಪಾದನಾ ಘಟಕವನ್ನು ಹೊಂದಿದ್ದು, ಅಲ್ಲಿ ಅದು ಭಾರತದಲ್ಲಿ ಮಾರಾಟ ಮಾಡುವ ಎಲ್ಲಾ ಫೋನ್‌ಗಳನ್ನು ತಯಾರಿಸುತ್ತಿದೆ.

ಕಂಪನಿಯು ತನ್ನ ಉತ್ಪಾದಕಗಳನ್ನು ಜಾಗತಿಕ ಮಾರುಕಟ್ಟೆಗಳಿಗೆ ಹೇರಳವಾಗಿ ರಫ್ತು ಮಾಡುವ ಗುರಿ ಹೊಂದಿದೆ. ಜೊತೆಗೆ ಭಾರತದಲ್ಲಿ ಕಾರ್ಮಿಕ ವೆಚ್ಚಗಳು ಅತ್ಯಂತ ಕಡಿಮೆ ಇರುವುದರಿಂದ ಸ್ಯಾಮ್‌ಸಂಗ್ ತನ್ನ ಉತ್ಪದನಾ ಘಟಕಗಳನ್ನು ಭಾರತದಲ್ಲಿ ನಿರ್ಮಿಸಲು ಯೋಚಿಸಿದೆ ಎನ್ನಲಾಗಿದೆ.

ಇದನ್ನೂ ಓದಿ:ಚೀನಾಕ್ಕೆ ಮತ್ತೊಂದು ಹೊಡೆತ! 24 ದೈತ್ಯ ಕಂಪನಿಗಳು ಭಾರತಕ್ಕೆ ಬರಲು ರೆಡಿ

Published On - 5:26 pm, Tue, 18 August 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು