AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಧು ಮಾದರಿಯಲ್ಲಿಯೇ ಹತ್ಯೆ ಮಾಡಲಾಗುವುದು ಎಂದು ನಿರ್ಮಾಪಕ ಸಂದೀಪ್ ಸಿಂಗ್ ಗೆ ಬೆದರಿಕೆ

ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರ ಹತ್ಯೆಯ ಮಾದರಿಯಲ್ಲಿಯೇ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ.

ಸಿಧು ಮಾದರಿಯಲ್ಲಿಯೇ ಹತ್ಯೆ ಮಾಡಲಾಗುವುದು ಎಂದು ನಿರ್ಮಾಪಕ ಸಂದೀಪ್ ಸಿಂಗ್ ಗೆ ಬೆದರಿಕೆ
Sidhu
TV9 Web
| Edited By: |

Updated on:Jul 07, 2022 | 5:06 PM

Share

ಮಹಾರಾಷ್ಟ್ರ :  ಚಿತ್ರ ನಿರ್ಮಾಪಕ ಸಂದೀಪ್ ಸಿಂಗ್ ಅವರಿಗೆ ಫೇಸ್ ಬುಕ್ ನಲ್ಲಿ ಜೀವ ಬೆದರಿಕೆ ಬಂದಿದೆ. ಅವರು ಮುಂಬೈನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರ ಹತ್ಯೆಯ ಮಾದರಿಯಲ್ಲಿಯೇ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ
Image
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Image
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Image
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Image
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

(ಹೆಚ್ಚಿನ ಮಾಹಿತಿ ನೀಡಲಾಗುವುದು)

Published On - 5:06 pm, Thu, 7 July 22

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ